AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannadathi Serial: ಕನ್ನಡಿಗರಿಗೆ ಟಾಸ್ಕ್ ಕೊಟ್ಟ ಕನ್ನಡತಿ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್

ಅ - ಅಃ ತನಕ ಬರೆದು ಎಷ್ಟು ವರ್ಷ ಆಯ್ತು? ಕನ್ನಡ ಅಕ್ಷರಮಾಲೆ ಬರೆದು ರೀಲ್ ಮಾಡೋಣ ಬನ್ನಿ! ಸೆಪ್ಟೆಂಬರ್ 5 ಶಿಕ್ಷಕರ ದಿನದ ಪ್ರಯುಕ್ತ ಅಕ್ಷರ ಕಲಿಸಿಕೊಟ್ಟ ಗುರುಗಳನ್ನು ನೆನೆದು ಅವರಿಗೆ ಗೌರವ ಸಲ್ಲಿಸೋಣ, ರೀಲ್ ಮಾಡಿ ನನ್ನ ಟ್ಯಾಗ್ ಮಾಡಿ.

Kannadathi Serial: ಕನ್ನಡಿಗರಿಗೆ ಟಾಸ್ಕ್ ಕೊಟ್ಟ ಕನ್ನಡತಿ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್
Ranjani Raghavan
TV9 Web
| Edited By: |

Updated on: Sep 01, 2022 | 6:24 PM

Share

ಕನ್ನಡತಿ ಧಾರಾವಾಹಿಯ ನಟಿ ರಂಜನಿ ರಾಘವನ್ ಒಂದು ಹೊಸ ಪ್ರಯತ್ನವನ್ನು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಕನ್ನಡತಿ ಧಾರಾವಾಹಿ ತುಂಬಾ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಪ್ರತಿ ಸಂಚಿಕೆಯ ಕೊನೆಯಲ್ಲಿ ಒಂದು ಕನ್ನಡದ ಬಗ್ಗೆ ಪ್ರಶ್ನೆಯನ್ನು ಅಥವಾ ಕನ್ನಡ ವರ್ಣಮಾಲೆ, ಒಂದು ಶಬ್ದದ ಅರ್ಥವನ್ನು ತಿಳಿಸುತ್ತಾರೆ.

ಈ ಧಾರವಾಹಿಯಲ್ಲಿ ಪ್ರತಿಯೊಂದು ಡೈಲಾಗ್​ಗಳನ್ನು ಕನ್ನಡದಲ್ಲಿಯೇ ಸ್ಪಷ್ಟವಾಗಿ ಧಾರಾವಾಹಿಯ ಪ್ರಮುಖ ಪಾತ್ರಧಾರಿ ಭುವಿ (ರಂಜನಿ ರಾಘವನ್ ) ಹೇಳುತ್ತಾರೆ. ಅದೆಷ್ಟೋ ಕನ್ನಡದಲ್ಲಿ ಗೊತ್ತಿಲ್ಲ ಶಬ್ದಗಳ ಅರ್ಥವನ್ನು ಇವರು ತಿಳಿಸುತ್ತಾರೆ. ಜೊತೆಗೆ ತಮ್ಮ ಸಾಮಾಜಿಕ ಜಾಲತಾನದಲ್ಲಿ ತಮ್ಮ ಸಹ ಪಾತ್ರಧಾರಿಗಳಿಗೆ ಕನ್ನಡದ ರಸಪ್ರಶ್ನೆಗಳನ್ನು ಕೇಳುತ್ತಾರೆ.

ಕರ್ನಾಟಕ ಜನತೆಯ ಮನಗೆದ್ದ ಈ ಧಾರಾವಾಹಿ ಹೆಚ್ಚು ಟಿಆರ್​ಪಿಯನ್ನು ಕೂಡ ಪಡೆದುಕೊಂಡಿದೆ. ಸಾಮಾಜಿಕ ತಾಲತಾಣದಲ್ಲಿ ಇದೀಗ ಹೆಚ್ಚು ಸದ್ದು ಮಾಡುತ್ತಿರುವುದು ಭುವಿ ನೀಡಿರುವ ಒಂದು ಟಾಸ್ಕ್, ಭುವಿ ಈ ಟಾಸ್ಕ್​ನ್ನು ಈ ಬಾರಿ ಜನರಿಗೆ ನೀಡಿದ್ದಾರೆ.

ರಂಜನಿ ರಾಘವನ್ (ಭುವಿ) ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ವಿಶೇಷವಾದ ವಿಚಾರವನ್ನು ಹಂಚಿಕೊಂಡಿದ್ದಾರೆ, ಕನ್ನಡ ಅಭಿಮಾನಕ್ಕೆ ಒಂದು ಮಾದರಿಯಾಗಿದೆ ಈ ಪ್ರಯತ್ನ. ಹೌದು ರಂಜನಿ ರಾಘವನ್ (ಭುವಿ) ಇನ್ಸ್ಟಾಗ್ರಾಮ್​ನಲ್ಲಿ ಈ ಶಿಕ್ಷಕರ ದಿನಚಾರಣೆಯ ದಿನದಂದು ವಿಶೇಷವಾಗಿ ಆಚರಣೆ ಮಾಡಲು ಹೇಳಿದ್ದಾರೆ.

ಅ – ಅಃ ತನಕ ಬರೆದು ಎಷ್ಟು ವರ್ಷ ಆಯ್ತು? ಕನ್ನಡ ಅಕ್ಷರಮಾಲೆ ಬರೆದು ರೀಲ್ ಮಾಡೋಣ ಬನ್ನಿ! ಸೆಪ್ಟೆಂಬರ್ 5 ಶಿಕ್ಷಕರ ದಿನದ ಪ್ರಯುಕ್ತ ಅಕ್ಷರ ಕಲಿಸಿಕೊಟ್ಟ ಗುರುಗಳನ್ನು ನೆನೆದು ಅವರಿಗೆ ಗೌರವ ಸಲ್ಲಿಸೋಣ, ರೀಲ್ ಮಾಡಿ ನನ್ನ ಟ್ಯಾಗ್ ಮಾಡಿ. ನಾನು ಸ್ಟೋರಿಯಲ್ಲಿ ಶೇರ್ ಮಾಡ್ತೇನೆ ಎಂದು ಹೇಳಿದ್ದಾರೆ. ಇದೀಗ ನೀವು ರೀಲ್ ಮಾಡಿ ರಂಜನಿ ರಾಘವನ್ ಅವರಿಗೆ ಟ್ಯಾಗ್ ಮಾಡಬಹುದು. ನಿಮ್ಮ ಗುರುಗಳಿಗೆ ಈ ಮೂಲಕ ಗೌರವ ಸಲ್ಲಿಸಲು ಹೇಳಿದ್ದಾರೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ