AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮದೇ ನಿರ್ಧಾರಗಳಿಂದ ಜೋಕರ್ ರೀತಿ ಕಾಣಿಸಿದ ರಾಶಿಕಾ ಶೆಟ್ಟಿ

ಡಿಸೆಂಬರ್ 15ರ ಎಪಿಸೋಡ್​ನಲ್ಲಿ ಈ ಘಟನೆಗಳು ನಡೆದವು. ರಾಶಿಕಾ ಶೆಟ್ಟಿ ಅವರು ಸೂರಜ್​ನ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಮಾಡುವ ಪ್ರಕ್ರಿಯೆಗೆ ಹೆಸರು ತೆಗೆದುಕೊಂಡರು. ಈ ವೇಳೆ ಅವರು ಕೊಟ್ಟ ಕಾರಣವೇ ಈಗ ಚರ್ಚೆಗೆ ಗ್ರಾಸವಾಗಿದೆ. ರಾಶಿಕಾ ಅವರು ಆಡಿದ ಮಾತಿನಿಂದ ಅವರು ಜೋಕರ್ ರೀತಿಯಲ್ಲಿ ಕಾಣಿಸಿದ್ದಾರೆ.

ತಮ್ಮದೇ ನಿರ್ಧಾರಗಳಿಂದ ಜೋಕರ್ ರೀತಿ ಕಾಣಿಸಿದ ರಾಶಿಕಾ ಶೆಟ್ಟಿ
ರಾಶಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 16, 2025 | 10:02 AM

Share

ರಾಶಿಕಾ ಶೆಟ್ಟಿ ಅವರು ಈ ವಾರದ ಕ್ಯಾಪ್ಟನ್ ಆಗಿದ್ದು ನಿಮಗೆಲ್ಲ ಗೊತ್ತೇ ಇದೆ. ಅವರು ಕ್ಯಾಪ್ಟನ್ ಆಗಿದ್ದನ್ನು ಕೆಲವರು ಒಪ್ಪಿಕೊಂಡಿಲ್ಲ ಎಂಬುದು ಬೇರೆ ವಿಷಯ. ಟಾಸ್ಕ್​ನಲ್ಲಿ ಮೋಸ ಆಗಿದೆ ಎಂದು ಅನೇಕರು ಹೇಳಿದ್ದರು. ಆದರೆ, ಇದನ್ನು ಅವರು ಒಪ್ಪಿಕೊಂಡಿಲ್ಲ. ಈಗ ಅವರು ಆಡಿದ ಒಂದು ಮಾತು ಚರ್ಚೆಗೆ ಕಾರಣ ಆಗಿದೆ. ಅವರು ಈ ಮಾತಿನಿಂದ ಜೋಕರ್ ರೀತಿಯಲ್ಲಿ ಕಾಣಿಸಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ. ಅಷ್ಟಕ್ಕೂ ಆಗಿದ್ದು ಏನು? ಇಲ್ಲಿದೆ ವಿವರ.

ಡಿಸೆಂಬರ್ 15ರ ಎಪಿಸೋಡ್​ನಲ್ಲಿ ಈ ಘಟನೆಗಳು ನಡೆದವು. ರಾಶಿಕಾ ಶೆಟ್ಟಿ ಅವರು ಸೂರಜ್​ನ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಮಾಡುವ ಪ್ರಕ್ರಿಯೆಗೆ ಹೆಸರು ತೆಗೆದುಕೊಂಡರು. ಈ ವೇಳೆ ಅವರು ಕೊಟ್ಟ ಕಾರಣವೇ ಈಗ ಚರ್ಚೆಗೆ ಗ್ರಾಸವಾಗಿದೆ. ರಾಶಿಕಾ ಅವರು ಆಡಿದ ಮಾತಿನಿಂದ ಅವರು ಜೋಕರ್ ರೀತಿಯಲ್ಲಿ ಕಾಣಿಸಿದ್ದಾರೆ.

ರಾಶಿಕಾ ಅವರು ಸೂರಜ್​ನ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಮಾಡೋದಾಗಿ ಹೇಳಿದ್ದಾರೆ. ‘ಕಳೆದ ವಾರ ಅವರು ಕ್ಯಾಪ್ಟನ್ ಆಗಬೇಕಿತ್ತು. ಆದರೆ, ಚೈತ್ರಾ ಅವರು ಮಾಡಿದ ತಪ್ಪಿನಿಂದ ಅವರಿಗೆ ಆ ಅವಕಾಶ ತಪ್ಪಿತು. ಹೀಗಾಗಿ, ಈ ಬಾರಿ ಅವರನ್ನು ನಾನು ಆಯ್ಕೆ ಮಾಡುತ್ತಿದ್ದೇನೆ’ ಎಂದು ಹೇಳಿದರು. ಇದನ್ನು ನೋಡಿ ಅನೇಕರಿಗೆ ನಗು ಬಂದಿದೆ ಎಂದರೂ ತಪ್ಪಾಗಲಿಕ್ಕಿಲ್ಲ.

ಇದನ್ನೂ ಓದಿ: ಅಕ್ಕ-ತಂಗಿ ಬಳಿ ಹೀಗೆ ಮಾತಾಡ್ತಿದ್ರಾ? ಸೂರಜ್ ಮಾತು ರಾಶಿಕಾ ಎದೆಗೆ ಚುಚ್ತು

ಏಕೆಂದರೆ ಕಳೆದ ವಾರ ಸೂರಜ್ ಅವರು ಇದೇ ವಿಷಯವನ್ನು ಇಟ್ಟುಕೊಂಡು ರಾಶಿಕಾ ಬಳಿ ವಾದ ಮಾಡಿದ್ದರು. ಆಗ ರಾಶಿಕಾ ಅವರು ಇದನ್ನು ಒಪ್ಪಿಲ್ಲ. ‘ನಾನು ಆಡಿ ಕ್ಯಾಪ್ಟನ್ ಆಗಿರೋದು. ಎಲ್ಲಿಯೂ ತಪ್ಪು ನಡೆದಿಲ್ಲ’ ಎಂದು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದರು. ಆದರೆ, ಕೆಲವೇ ದಿನಗಳಲ್ಲಿ ಆ ನಿರ್ಧಾರ ಬದಲಾಗಿದೆ ಎಂಬುದು ಅನೇಕರಿಗೆ ಅಚ್ಚರಿ ತಂದಿದೆ. ಅನೇಕರು ರಾಶಿಕಾನ ಜೋಕರ್ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ