‘ಡಾರ್ಲಿಂಗ್ಸ್​ಗೆ ನನ್ನ ವಿಶ್’; ವಿಜಯ್ ದೇವರಕೊಂಡ ಚಿತ್ರಕ್ಕೆ ರಶ್ಮಿಕಾ ಶುಭಾಶಯ

‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗು ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು.

‘ಡಾರ್ಲಿಂಗ್ಸ್​ಗೆ ನನ್ನ ವಿಶ್’; ವಿಜಯ್ ದೇವರಕೊಂಡ ಚಿತ್ರಕ್ಕೆ ರಶ್ಮಿಕಾ ಶುಭಾಶಯ
ವಿಜಯ್-ರಶ್ಮಿಕಾ
Follow us
|

Updated on:Mar 29, 2024 | 7:44 AM

ವಿಜಯ್ ದೇವರಕೊಂಡ (Vijay Devarakonda) ಹಾಗೂ ಮೃಣಾಲ್ ಠಾಕೂರ್ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಏಪ್ರಿಲ್ 5ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು ಎಲ್ಲರೂ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಕೂಡ ವಿಜಯ್ ದೇವರಕೊಂಡಗೆ ವಿಶ್ ಮಾಡಿದ್ದಾರೆ. ‘ಅಲ್ ದಿ ಬೆಸ್ಟ್ ಡಾರ್ಲಿಂಗ್ಸ್’ ಎಂದು ಪ್ರಿತಿಯಿಂದ ಶುಭಕೋರಿದ್ದಾರೆ.

‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗು ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು. ಅದೇ ರೀತಿ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಒಬ್ಬರಿಗೊಬ್ಬರು ವಿಶ್ ಮಾಡಿಕೊಳ್ಳುತ್ತಾರೆ.

ಇದನ್ನೂ ಓದಿ: ತೆಲುಗು ನಟ ವಿಜಯ್ ದೇವರಕೊಂಡ ಅವರ ಮನೆ ಹೇಗಿದೆ? ಇಲ್ಲಿವೆ ಕೆಲ ಚಿತ್ರಗಳು

‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ರಶ್ಮಿಕಾ ಟ್ವೀಟ್ ಮಾಡಿದ್ದಾರೆ. ‘ನಾನು ನನ್ನ ಡಾರ್ಲಿಂಗ್​​ಗಳಾದ ವಿಜಯ್ ದೇವರಕೊಂಡ ಹಾಗೂ ಪರಶುರಾಮ್ ಪೆಟ್ಲಾಗೆ (ನಿರ್ದೇಶಕ) ವಿಶ್ ಮಾಡುತ್ತೇನೆ. ಏಪ್ರಿಲ್ 5ರಂದು ಸಿನಿಮಾ ರಿಲೀಸ್ ಆಗಲಿದೆ. ಸಾಕಷ್ಟು ಎಗ್ಸೈಟ್ ಆಗಿದ್ದೇನೆ. ಪಾರ್ಟಿ ಬೇಕು’ ಎಂದಿರುವ ಅವರು, ಮೃಣಾಲ್​ಗೆ ‘ಆಲ್ ದಿ ಬೆಸ್ಟ್ ಮೈ ಲವ್’ ಎಂದು ಬರೆದಿದ್ದಾರೆ.

‘ಫ್ಯಾಮಿಲಿ ಸ್ಟಾರ್’ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಟ್ರೇಲರ್ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ವಿಜಯ್ ದೇವರಕೊಂಡ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಖುಷಿ’ ಚಿತ್ರದಲ್ಲಿ. ಈ ಸಿನಿಮಾದಲ್ಲಿ ಅವರು ಸಮಂತಾ ಜೊತೆ ತೆರೆ ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:43 am, Fri, 29 March 24

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?