AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹದ ಬೆನ್ನಲ್ಲೇ ರಶ್ಮಿಕಾ ಮಂದಣ್ಣಗೆ ಸಿಕ್ತು ಸಿಹಿ ಸುದ್ದಿ; ಸಿಕ್ತು ಅವಾರ್ಡ್

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆಯಾದ ಕೆಲವೇ ದಿನಗಳಲ್ಲಿ ರಶ್ಮಿಕಾಗೆ 'ಗದ್ದರ್ ಫಿಲ್ಮ್ ಅವಾರ್ಡ್ 2025' ಪ್ರಶಸ್ತಿ ಲಭಿಸಿದೆ. 'ಗರ್ಲ್​​ಫ್ರೆಂಡ್' ಚಿತ್ರದ ಅತ್ಯುತ್ತಮ ನಟನೆಗಾಗಿ ತೆಲಂಗಾಣ ಸರ್ಕಾರ ನೀಡಿದ ಈ ರಾಜ್ಯ ಪ್ರಶಸ್ತಿಯು ಅಭಿಮಾನಿಗಳಲ್ಲಿ ಸಂತಸ ತಂದಿದೆ. ನವೆಂಬರ್ 7ರಂದು ಬಿಡುಗಡೆಯಾದ 'ಗರ್ಲ್​​ಫ್ರೆಂಡ್' ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ 29 ಕೋಟಿ ಗಳಿಸಿತ್ತು.

ವಿವಾಹದ ಬೆನ್ನಲ್ಲೇ ರಶ್ಮಿಕಾ ಮಂದಣ್ಣಗೆ ಸಿಕ್ತು ಸಿಹಿ ಸುದ್ದಿ; ಸಿಕ್ತು ಅವಾರ್ಡ್
ರಶ್ಮಿಕಾ
ರಾಜೇಶ್ ದುಗ್ಗುಮನೆ
| Edited By: |

Updated on:Mar 07, 2026 | 4:40 PM

Share

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ಮದುವೆ ಆದರು. ಈ ವಿವಾಹದ ಬಳಿಕ ಅವರು ವಿವಿಧ ರೀತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈಗ ಮದುವೆ ಆದ ಬಳಿಕ ರಶ್ಮಿಕಾ ಮಂದಣ್ಣಗೆ ಗುಡ್ ನ್ಯೂಸ್ ಸಿಕ್ಕಿದೆ. ತೆಲಂಗಾಣ ಸರ್ಕಾರ ‘2025ರ ಗದ್ದರ್ ಫಿಲ್ಮ್ ಅವಾರ್ಡ್’ ಸಿಕ್ಕಿದೆ. ‘ಗರ್ಲ್​​ಫ್ರೆಂಡ್’ ಚಿತ್ರದ ನಟನೆಗೆ ಈ ಅವಾರ್ಡ್ ಸಿಕ್ಕಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ರಶ್ಮಿಕಾ ಮಂದಣ್ಣ ಅವರು ಫೆಬ್ರವರಿ 26ರಂದು ಮದುವೆ ಆದರು. ಉದಯಪುರದಲ್ಲಿ ಈ ವಿವಾಹ ನಡೆಯಿತು. ಫೆಬ್ರವರಿ 4ರಂದು ಇವರ ಆರತಕ್ಷತೆ ನಡೆದಿದೆ. ವಿವಾಹ ಆದ ಒಂದೇ ವಾರಕ್ಕೆ ರಶ್ಮಿಕಾಗೆ ಗುಡ್​ ನ್ಯೂಸ್ ಸಿಕ್ಕಿದೆ. ಅವರಿಗೆ ತೆಲಂಗಾಣ ರಾಜ್ಯ ಪ್ರಶಸ್ತಿ ಸಿಕ್ಕಿದ್ದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ‘ಗರ್ಲ್​​ಫ್ರೆಂಡ್’ ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನವೆಂಬರ್ 7ರಂದು ರಿಲೀಸ್ ಆಯಿತು. ಈ ಚಿತ್ರ ಗಮನ ಸೆಳೆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ 29 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.

‘ಥಂಡೇಲ್’ ಸಿನಿಮಾದ ನಟನೆಗೆ ನಾಗ ಚೈತನ್ಯ ಅವರಿಗೆ ಅತ್ಯುತ್ತಮ ಅವಾರ್ಡ್ ಸಿಕ್ಕಿದೆ. ‘ರಾಜು ವೆಡ್ಸ್ ರಾಂಬಾಯಿ’ ಸಿನಿಮಾಗೆ ಅತ್ಯುತ್ತಮ ಸಿನಿಮಾ ಅವಾರ್ಡ್ ಸಿಕ್ಕಿದೆ. ಶಿವಾಜಿ ಅವರು ಅತ್ಯುತ್ತಮ ಪೋಷಕ ನಟನ ಪಾತ್ರ ಮಾಡಿದ್ದಾರೆ. ಭೂಮಿಕಾ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದರು. ಎನ್​ಟಿಆರ್ ನ್ಯಾಷನಲ್ ಫಿಲ್ಮ್ ಅವಾರ್ಡ್ ಪ್ರಶಸ್ತಿ ಚಿರಂಜೀವಿಗೆ ಸಿಕ್ಕಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಂಗೀತ್ ಕಾರ್ಯಕ್ರಮದ ಸುಂದರ ಫೋಟೋಸ್

ರಶ್ಮಿಕಾ ಮಂದಣ್ಣ ಅವರು ವಿವಿಧ ರೀತಿಯ ಸಿನಿಮಾಗನ್ನು ಒಪ್ಪಿ ನಟಿಸುತ್ತಿದ್ದಾರೆ. ಎಲ್ಲಾ ಸಿನಿಮಾಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಅವರ ನಟನೆಯ ಸಿನಿಮಾಗಳು ಸೂಪರ್ ಹಿಟ್ ಆಗುತ್ತಿವೆ. ಸ್ಟಾರ್ ಕಲಾವಿದರ ಜೊತೆ ರಶ್ಮಿಕಾ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈಗ ಅವರಿಗೆ ಸ್ಟೇಟ್ ಅವಾರ್ಡ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:08 pm, Sat, 7 March 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು