AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ರೀತಿಯಲ್ಲಿ ರಿಷಬ್ ಸಿನಿಮಾ ಮೇಕಿಂಗ್​ನ ಹೊಗಳಿದ ಆರ್​ಜಿವಿ

ರಿಷಬ್ ಶೆಟ್ಟಿ ಅವರನ್ನು ಹೊಗಳಿ ಆರ್​ಜಿವಿ ಟ್ವೀಟ್ ಮಾಡಿದ್ದರು. ಇದಕ್ಕೆ ಉತ್ತರಿಸಿದ್ದ ರಿಷಬ್ ಶೆಟ್ಟಿ, ‘ನಾನು ಓರ್ವ ಸಾಮಾನ್ಯ ಸಿನಿಮಾ ಲವರ್’ ಎಂದು ರಿಷಬ್ ಶೆಟ್ಟಿ ಉತ್ತರಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಆರ್​ಜಿವಿ ಅವರು ಬೇರೆ ನಿರ್ದೇಶಕರನ್ನು ತೆಗಳಿ ರಿಷಬ್​ನ ಮತ್ತಷ್ಟು ಹೊಗಳಿದ್ದಾರೆ.

ವಿಚಿತ್ರ ರೀತಿಯಲ್ಲಿ ರಿಷಬ್ ಸಿನಿಮಾ ಮೇಕಿಂಗ್​ನ ಹೊಗಳಿದ ಆರ್​ಜಿವಿ
ಆರ್​ಜಿವಿ-ರಿಷಬ್
ರಾಜೇಶ್ ದುಗ್ಗುಮನೆ
|

Updated on: Oct 04, 2025 | 11:08 AM

Share

ರಾಮ್ ಗೋಪಾಲ್ ವರ್ಮಾ ಯಾವುದೇ ರೀತಿಯ ಟ್ವೀಟ್ ಮಾಡಿದರೂ ಅದು ವಿಚಿತ್ರವಾಗಿರುತ್ತದೆ. ಇದು ಅವರು ಮೊದಲಿನಿಂದಲೂ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಈಗ ರಿಷಬ್ ಶೆಟ್ಟಿ ಅವರ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಆರ್​ಜಿವಿ ವಿಶ್ ಮಾಡಿದ್ದಾರೆ. ಈ ಟ್ವೀಟ್ ಎಲ್ಲೆಡೆ ವೈರಲ್ ಆಗಿದೆ. ಅವರು ಈ ವೇಳೆ ಮಾಡಿದ ಪದ ಬಳಕೆ ಸಾಕಷ್ಟು ಚರ್ಚೆಗೆ ಕಾರಣ ಆಗಿದೆ.

ರಿಷಬ್ ಶೆಟ್ಟಿ ಅವರನ್ನು ಹೊಗಳಿ ಆರ್​ಜಿವಿ ಟ್ವೀಟ್ ಮಾಡಿದ್ದರು. ಇದಕ್ಕೆ ಉತ್ತರಿಸಿದ್ದ ರಿಷಬ್ ಶೆಟ್ಟಿ, ‘ನಾನು ಓರ್ವ ಸಾಮಾನ್ಯ ಸಿನಿಮಾ ಲವರ್’ ಎಂದು ರಿಷಬ್ ಶೆಟ್ಟಿ ಉತ್ತರಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಆರ್​ಜಿವಿ ಅವರು ಬೇರೆ ನಿರ್ದೇಶಕರನ್ನು ತೆಗಳಿ ರಿಷಬ್​ನ ಮತ್ತಷ್ಟು ಹೊಗಳಿದ್ದಾರೆ.

ಇದನ್ನೂ ಓದಿ
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
Image
‘ನೀವು ಆಂಟಿ ಲವರ್ ಅನಿಸುತ್ತೆ’; ಅಭಿಷೇಕ್​ಗೆ ನೇರವಾಗಿ ಹೇಳಿದ ಜಾನ್ವಿ
Image
ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; 100 ಕೋಟಿ ಕಲೆಕ್ಷನ್
Image
ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ

ಆರ್​ಜಿವಿ ಟ್ವೀಟ್

‘ನಿಜ ಹೇಳಬೇಕು ಎಂದರೆ ನೀವು ಸಿನಿಮಾ ಲವರ್ ಅಲ್ಲ. ನೀವು ಸಿನಿಮಾನ ಅದ್ಭುತವಾಗಿ ಮಾಡುವವರು. ನಿಮ್ಮ ಸಿನಿಮಾ ಮೇಕಿಂಗ್​​ನಿಂದ ಎಲ್ಲಾ ನಿರ್ದೇಶಕರನ್ನು ಬಗ್ಗು ಬಡಿದಿದ್ದೀರಿ. ಇದು ಹೊಸ ರೀತಿಯ ಸಿನಿಮಾ ಮೇಕಿಂಗ್. ಹೊಸ ರೀತಿಯ ಸಿನಿಮಾ ಮೇಕಿಂಗ್ ಹುಟ್ಟು ಹಾಕಿದ್ದೀರಿ’ ಎಂದಿದ್ದಾರೆ ರಾಮ್​ ಗೋಪಾಲ್ ವರ್ಮಾ.

ಇದನ್ನೂ ಓದಿ: ನಿರ್ದೇಶಕ ರಾಮ್​ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಜಾಮೀನು ರಹಿತ ವಾರಂಟ್ ಹೊರಡಿಸಿದ ಕೋರ್ಟ್

ಈ ವೇಳೆ ಅವರು ಬಳಕೆ ಮಾಡಿದ ಪದಗಳು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಅವರು ಎಫ್ ಪದಗಳನ್ನು ಹೊಗಳಿಕೆ ಬಳಕೆ ಮಾಡಿದ್ದಾರೆ. ಈ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಾ ಇವೆ. ಆರ್​ಜಿವಿ ಈ ರೀತಿ ಪದ ಬಳಕೆ ಮಾಡಬಾರದಿತ್ತು ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ