AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ರೀತಿಯಲ್ಲಿ ರಿಷಬ್ ಸಿನಿಮಾ ಮೇಕಿಂಗ್​ನ ಹೊಗಳಿದ ಆರ್​ಜಿವಿ

ರಿಷಬ್ ಶೆಟ್ಟಿ ಅವರನ್ನು ಹೊಗಳಿ ಆರ್​ಜಿವಿ ಟ್ವೀಟ್ ಮಾಡಿದ್ದರು. ಇದಕ್ಕೆ ಉತ್ತರಿಸಿದ್ದ ರಿಷಬ್ ಶೆಟ್ಟಿ, ‘ನಾನು ಓರ್ವ ಸಾಮಾನ್ಯ ಸಿನಿಮಾ ಲವರ್’ ಎಂದು ರಿಷಬ್ ಶೆಟ್ಟಿ ಉತ್ತರಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಆರ್​ಜಿವಿ ಅವರು ಬೇರೆ ನಿರ್ದೇಶಕರನ್ನು ತೆಗಳಿ ರಿಷಬ್​ನ ಮತ್ತಷ್ಟು ಹೊಗಳಿದ್ದಾರೆ.

ವಿಚಿತ್ರ ರೀತಿಯಲ್ಲಿ ರಿಷಬ್ ಸಿನಿಮಾ ಮೇಕಿಂಗ್​ನ ಹೊಗಳಿದ ಆರ್​ಜಿವಿ
ಆರ್​ಜಿವಿ-ರಿಷಬ್
ರಾಜೇಶ್ ದುಗ್ಗುಮನೆ
|

Updated on: Oct 04, 2025 | 11:08 AM

Share

ರಾಮ್ ಗೋಪಾಲ್ ವರ್ಮಾ ಯಾವುದೇ ರೀತಿಯ ಟ್ವೀಟ್ ಮಾಡಿದರೂ ಅದು ವಿಚಿತ್ರವಾಗಿರುತ್ತದೆ. ಇದು ಅವರು ಮೊದಲಿನಿಂದಲೂ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಈಗ ರಿಷಬ್ ಶೆಟ್ಟಿ ಅವರ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಆರ್​ಜಿವಿ ವಿಶ್ ಮಾಡಿದ್ದಾರೆ. ಈ ಟ್ವೀಟ್ ಎಲ್ಲೆಡೆ ವೈರಲ್ ಆಗಿದೆ. ಅವರು ಈ ವೇಳೆ ಮಾಡಿದ ಪದ ಬಳಕೆ ಸಾಕಷ್ಟು ಚರ್ಚೆಗೆ ಕಾರಣ ಆಗಿದೆ.

ರಿಷಬ್ ಶೆಟ್ಟಿ ಅವರನ್ನು ಹೊಗಳಿ ಆರ್​ಜಿವಿ ಟ್ವೀಟ್ ಮಾಡಿದ್ದರು. ಇದಕ್ಕೆ ಉತ್ತರಿಸಿದ್ದ ರಿಷಬ್ ಶೆಟ್ಟಿ, ‘ನಾನು ಓರ್ವ ಸಾಮಾನ್ಯ ಸಿನಿಮಾ ಲವರ್’ ಎಂದು ರಿಷಬ್ ಶೆಟ್ಟಿ ಉತ್ತರಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಆರ್​ಜಿವಿ ಅವರು ಬೇರೆ ನಿರ್ದೇಶಕರನ್ನು ತೆಗಳಿ ರಿಷಬ್​ನ ಮತ್ತಷ್ಟು ಹೊಗಳಿದ್ದಾರೆ.

ಇದನ್ನೂ ಓದಿ
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
Image
‘ನೀವು ಆಂಟಿ ಲವರ್ ಅನಿಸುತ್ತೆ’; ಅಭಿಷೇಕ್​ಗೆ ನೇರವಾಗಿ ಹೇಳಿದ ಜಾನ್ವಿ
Image
ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; 100 ಕೋಟಿ ಕಲೆಕ್ಷನ್
Image
ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ

ಆರ್​ಜಿವಿ ಟ್ವೀಟ್

‘ನಿಜ ಹೇಳಬೇಕು ಎಂದರೆ ನೀವು ಸಿನಿಮಾ ಲವರ್ ಅಲ್ಲ. ನೀವು ಸಿನಿಮಾನ ಅದ್ಭುತವಾಗಿ ಮಾಡುವವರು. ನಿಮ್ಮ ಸಿನಿಮಾ ಮೇಕಿಂಗ್​​ನಿಂದ ಎಲ್ಲಾ ನಿರ್ದೇಶಕರನ್ನು ಬಗ್ಗು ಬಡಿದಿದ್ದೀರಿ. ಇದು ಹೊಸ ರೀತಿಯ ಸಿನಿಮಾ ಮೇಕಿಂಗ್. ಹೊಸ ರೀತಿಯ ಸಿನಿಮಾ ಮೇಕಿಂಗ್ ಹುಟ್ಟು ಹಾಕಿದ್ದೀರಿ’ ಎಂದಿದ್ದಾರೆ ರಾಮ್​ ಗೋಪಾಲ್ ವರ್ಮಾ.

ಇದನ್ನೂ ಓದಿ: ನಿರ್ದೇಶಕ ರಾಮ್​ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಜಾಮೀನು ರಹಿತ ವಾರಂಟ್ ಹೊರಡಿಸಿದ ಕೋರ್ಟ್

ಈ ವೇಳೆ ಅವರು ಬಳಕೆ ಮಾಡಿದ ಪದಗಳು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಅವರು ಎಫ್ ಪದಗಳನ್ನು ಹೊಗಳಿಕೆ ಬಳಕೆ ಮಾಡಿದ್ದಾರೆ. ಈ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಾ ಇವೆ. ಆರ್​ಜಿವಿ ಈ ರೀತಿ ಪದ ಬಳಕೆ ಮಾಡಬಾರದಿತ್ತು ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು