AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ರೀತಿಯಲ್ಲಿ ರಿಷಬ್ ಸಿನಿಮಾ ಮೇಕಿಂಗ್​ನ ಹೊಗಳಿದ ಆರ್​ಜಿವಿ

ರಿಷಬ್ ಶೆಟ್ಟಿ ಅವರನ್ನು ಹೊಗಳಿ ಆರ್​ಜಿವಿ ಟ್ವೀಟ್ ಮಾಡಿದ್ದರು. ಇದಕ್ಕೆ ಉತ್ತರಿಸಿದ್ದ ರಿಷಬ್ ಶೆಟ್ಟಿ, ‘ನಾನು ಓರ್ವ ಸಾಮಾನ್ಯ ಸಿನಿಮಾ ಲವರ್’ ಎಂದು ರಿಷಬ್ ಶೆಟ್ಟಿ ಉತ್ತರಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಆರ್​ಜಿವಿ ಅವರು ಬೇರೆ ನಿರ್ದೇಶಕರನ್ನು ತೆಗಳಿ ರಿಷಬ್​ನ ಮತ್ತಷ್ಟು ಹೊಗಳಿದ್ದಾರೆ.

ವಿಚಿತ್ರ ರೀತಿಯಲ್ಲಿ ರಿಷಬ್ ಸಿನಿಮಾ ಮೇಕಿಂಗ್​ನ ಹೊಗಳಿದ ಆರ್​ಜಿವಿ
ಆರ್​ಜಿವಿ-ರಿಷಬ್
ರಾಜೇಶ್ ದುಗ್ಗುಮನೆ
|

Updated on: Oct 04, 2025 | 11:08 AM

Share

ರಾಮ್ ಗೋಪಾಲ್ ವರ್ಮಾ ಯಾವುದೇ ರೀತಿಯ ಟ್ವೀಟ್ ಮಾಡಿದರೂ ಅದು ವಿಚಿತ್ರವಾಗಿರುತ್ತದೆ. ಇದು ಅವರು ಮೊದಲಿನಿಂದಲೂ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಈಗ ರಿಷಬ್ ಶೆಟ್ಟಿ ಅವರ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಆರ್​ಜಿವಿ ವಿಶ್ ಮಾಡಿದ್ದಾರೆ. ಈ ಟ್ವೀಟ್ ಎಲ್ಲೆಡೆ ವೈರಲ್ ಆಗಿದೆ. ಅವರು ಈ ವೇಳೆ ಮಾಡಿದ ಪದ ಬಳಕೆ ಸಾಕಷ್ಟು ಚರ್ಚೆಗೆ ಕಾರಣ ಆಗಿದೆ.

ರಿಷಬ್ ಶೆಟ್ಟಿ ಅವರನ್ನು ಹೊಗಳಿ ಆರ್​ಜಿವಿ ಟ್ವೀಟ್ ಮಾಡಿದ್ದರು. ಇದಕ್ಕೆ ಉತ್ತರಿಸಿದ್ದ ರಿಷಬ್ ಶೆಟ್ಟಿ, ‘ನಾನು ಓರ್ವ ಸಾಮಾನ್ಯ ಸಿನಿಮಾ ಲವರ್’ ಎಂದು ರಿಷಬ್ ಶೆಟ್ಟಿ ಉತ್ತರಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಆರ್​ಜಿವಿ ಅವರು ಬೇರೆ ನಿರ್ದೇಶಕರನ್ನು ತೆಗಳಿ ರಿಷಬ್​ನ ಮತ್ತಷ್ಟು ಹೊಗಳಿದ್ದಾರೆ.

ಇದನ್ನೂ ಓದಿ
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
Image
‘ನೀವು ಆಂಟಿ ಲವರ್ ಅನಿಸುತ್ತೆ’; ಅಭಿಷೇಕ್​ಗೆ ನೇರವಾಗಿ ಹೇಳಿದ ಜಾನ್ವಿ
Image
ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; 100 ಕೋಟಿ ಕಲೆಕ್ಷನ್
Image
ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ

ಆರ್​ಜಿವಿ ಟ್ವೀಟ್

‘ನಿಜ ಹೇಳಬೇಕು ಎಂದರೆ ನೀವು ಸಿನಿಮಾ ಲವರ್ ಅಲ್ಲ. ನೀವು ಸಿನಿಮಾನ ಅದ್ಭುತವಾಗಿ ಮಾಡುವವರು. ನಿಮ್ಮ ಸಿನಿಮಾ ಮೇಕಿಂಗ್​​ನಿಂದ ಎಲ್ಲಾ ನಿರ್ದೇಶಕರನ್ನು ಬಗ್ಗು ಬಡಿದಿದ್ದೀರಿ. ಇದು ಹೊಸ ರೀತಿಯ ಸಿನಿಮಾ ಮೇಕಿಂಗ್. ಹೊಸ ರೀತಿಯ ಸಿನಿಮಾ ಮೇಕಿಂಗ್ ಹುಟ್ಟು ಹಾಕಿದ್ದೀರಿ’ ಎಂದಿದ್ದಾರೆ ರಾಮ್​ ಗೋಪಾಲ್ ವರ್ಮಾ.

ಇದನ್ನೂ ಓದಿ: ನಿರ್ದೇಶಕ ರಾಮ್​ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಜಾಮೀನು ರಹಿತ ವಾರಂಟ್ ಹೊರಡಿಸಿದ ಕೋರ್ಟ್

ಈ ವೇಳೆ ಅವರು ಬಳಕೆ ಮಾಡಿದ ಪದಗಳು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಅವರು ಎಫ್ ಪದಗಳನ್ನು ಹೊಗಳಿಕೆ ಬಳಕೆ ಮಾಡಿದ್ದಾರೆ. ಈ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಾ ಇವೆ. ಆರ್​ಜಿವಿ ಈ ರೀತಿ ಪದ ಬಳಕೆ ಮಾಡಬಾರದಿತ್ತು ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ