AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಜೊತೆ ಸುತ್ತಾಡುತ್ತಿರುವ ಹುಡುಗ ಯಾರು? ಫೋಟೋ ವೈರಲ್​

ಜಾನ್ವಿ ಕಪೂರ್​ ಆಗಾಗ ವಿದೇಶಕ್ಕೆ ಪಯಣ ಬೆಳೆಸುತ್ತ ಇರುತ್ತಾರೆ. ಇತ್ತೀಚೆಗೆ ಅವರು ಲಾಸ್​ ಏಂಜಲೀಸ್ ವಿಮಾನ ಹತ್ತಿದ್ದಾರೆ. ಅಲ್ಲಿಗೆ ಹೋಗಿ ಇಳಿಯುತ್ತಿದ್ದಂತೆಯೇ ಕೆಲವು ಫೋಟೋಗಳನ್ನು ಅವರು ಅಪ್​ಲೋಡ್​ ಮಾಡಿದ್ದಾರೆ. ಅದರಲ್ಲಿ ಇನ್ನೊಬ್ಬರು ಇದ್ದಾರೆ.

ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಜೊತೆ ಸುತ್ತಾಡುತ್ತಿರುವ ಹುಡುಗ ಯಾರು? ಫೋಟೋ ವೈರಲ್​
ಜಾನ್ವಿ ಕಪೂರ್​
ಮದನ್​ ಕುಮಾರ್​
| Edited By: |

Updated on:Mar 25, 2021 | 4:45 PM

Share

ರಿಲೇಶನ್​ಶಿಪ್​ ವಿಚಾರದಲ್ಲಿ ಸೆಲೆಬ್ರಿಟಿಗಳು ಸುಮ್ಮನೆ ಕೂರುವವರೇ ಅಲ್ಲ. ಸಣ್ಣ ನೆಪ ಸಿಕ್ಕರೂ ಸಾಕು ಒಬ್ಬರ ಜೊತೆ ಅವರು ಕಮಿಟ್​ ಆಗಿಬಿಡುತ್ತಾರೆ. ಕೈಕೈ ಹಿಡಿದು ಊರೂರು ಸುತ್ತುತ್ತ, ಡೇಟಿಂಗ್​ ಶುರುಮಾಡುತ್ತಾರೆ. ಸದ್ಯ ಶ್ರೀದೇವಿಯ ಪುತ್ರಿ ಜಾನ್ವಿ ಕಪೂರ್​ ಕೂಡ ರಿಲೇಶನ್​ಶಿಪ್​ನಲ್ಲಿ ಇದ್ದಾರಾ? ನೆಟ್ಟಿಗರ ಮನದಲ್ಲಿ ಇಂಥ ಅನುಮಾನ ಮೂಡಿದೆ. ಅದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ!

ಜಾನ್ವಿ ಕಪೂರ್​ ಆಗಾಗ ವಿದೇಶಕ್ಕೆ ಪಯಣ ಬೆಳೆಸುತ್ತ ಇರುತ್ತಾರೆ. ಇತ್ತೀಚೆಗೆ ಅವರು ಲಾಸ್​ ಏಂಜಲೀಸ್ ವಿಮಾನ ಹತ್ತಿದ್ದಾರೆ. ಅಲ್ಲಿಗೆ ಹೋಗಿ ಇಳಿಯುತ್ತಿದ್ದಂತೆಯೇ ಕೆಲವು ಫೋಟೋಗಳನ್ನು ಅವರು ಅಪ್​ಲೋಡ್​ ಮಾಡಿದ್ದಾರೆ. ಅದರಲ್ಲಿ ಅವರು ಒಬ್ಬರೇ ಇಲ್ಲ. ಜೊತೆಗಿರುವ ಗೆಳೆಯನ ಫೋಟೋವನ್ನೂ ಜಾನ್ವಿ ಹಂಚಿಕೊಂಡಿದ್ದಾರೆ. ಇದು ಈಗ ಚರ್ಚೆಯ ವಿಷಯ ಆಗಿದೆ.

‘ಲಾಸ್​ ಏಂಜಲೀಸ್​ಗೆ ಬಂದು ಒಂದು ನಿಮಿಷ ಆಯಿತು. ಇದು ಮನೆ ರೀತಿ ಫೀಲ್​ ಆಗುತ್ತಿದೆ’ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ. ಜಾನ್ವಿ ಜೊತೆ ಅವರ ತಂಗಿ ಖುಷಿ ಕಪೂರ್​ ಕೂಡ ಇದ್ದಾರೆ. ಅಷ್ಟೇ ಅಲ್ಲದೆ, ರೋಹನ್​ ಜೌರಾ ಎಂಬ ಗೆಳೆಯ ಜಾನ್ವಿಗೆ ಸಾಥ್​ ನೀಡಿರುವುದು ವಿಶೇಷ. ಈ ರೋಹನ್​ ಯಾರು ಎಂಬುದನ್ನು ತಿಳಿದುಕೊಳ್ಳಲು ನೆಟ್ಟಿಗರು ಹುಡುಕಾಟ ನಡೆಸುತ್ತಿದ್ದಾರೆ. ಇವರಿಬ್ಬರೂ ಪ್ರೀತಿಯಲ್ಲಿ ಬಿದ್ದಿದ್ದಾರಾ ಎಂಬ ಕೌತುಕ ಅಭಿಮಾನಿಗಳ ಮನದಲ್ಲಿ ಮೂಡಿದೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾನ್ವಿ ಕಪೂರ್​​ಗೆ ಯಾಕೋ ಪದೇಪದೇ ಅದೃಷ್ಟ ಕೈ ಕೊಡುತ್ತಿದೆ. ನಟಿಸಿದ ಯಾವ ಸಿನಿಮಾಗಳೂ ಕೈ ಹಿಡಿಯುತ್ತಿಲ್ಲ. ಮೊದಲ ಸಿನಿಮಾ ‘ಧಡಕ್​’ ಬಳಿಕ ಅವರಿಗೆ ಮತ್ತೆ ದೊಡ್ಡ​ ಗೆಲುವು ಸಿಗಲೇ ಇಲ್ಲ. ‘ಗುಂಜನ್​ ಸಕ್ಸೇನಾ’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇತ್ತಾದರೂ ಸಿನಿಪ್ರಿಯರು ಅದಕ್ಕೆ ಮೆಚ್ಚುಗೆ ಸೂಚಿಸಿಲ್ಲ. ಇತ್ತೀಚೆಗೆ ತೆರೆಕಂಡ ರೂಹಿ ಸಿನಿಮಾ ಮೊದಲ ದಿನವೇ ಪೈರಸಿ ಹಾವಳಿಗೆ ತುತ್ತಾಗಿ ನೆಲಕಚ್ಚಿತು. ಆ ಯಾವ ಸೋಲುಗಳನ್ನೂ ಮನಸ್ಸಿಗೆ ಹಚ್ಚಿಕೊಳ್ಳದ ಜಾನ್ವಿ, ಸದ್ಯಕ್ಕೆ ವಿದೇಶದಲ್ಲಿ ಮೋಜು ಮಾಡುತ್ತಿದ್ದಾರೆ.

ಇದನ್ನೂ ಓದಿ: 39 ಕೋಟಿಗೆ ಮುಂಬೈನ ಜುಹುವಿನಲ್ಲಿ 3 ಮಹಡಿಯ ಮನೆ ಖರೀದಿಸಿದ್ದಾರಂತೆ ಬಾಲಿವುಡ್ ನಟಿ ಜಾನ್ವಿ ಕಪೂರ್..!

ಶ್ರೀದೇವಿ ಇನ್ನೊಬ್ಬ ಪುತ್ರಿ ಬಾಲಿವುಡ್​ಗೆ ಎಂಟ್ರಿ ಕೊಡಲು ಸಿದ್ಧ; ನನ್ನ ಬ್ಯಾನರ್​ನಡಿ ಪರಿಚಯಿಸುವುದಿಲ್ಲ ಎಂದು ಬಿಗುಮಾನ ತೋರಿದ ಬೋನಿ

Published On - 4:42 pm, Thu, 25 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ