AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾ ಒಂದು ವಾರಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಏಳು ದಿನದ ಲೆಕ್ಕ

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನ ಇರುವ ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ವಿಶ್ವ ಮಟ್ಟದಲ್ಲಿ ಈ ಚಿತ್ರ ಇಲ್ಲಿಯವರೆಗೆ 542 ಕೋಟಿ ರೂಪಾಯಿ ಬಾಚಿಕೊಂಡಿದೆ.

‘ಸಲಾರ್’ ಸಿನಿಮಾ ಒಂದು ವಾರಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಏಳು ದಿನದ ಲೆಕ್ಕ
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Dec 29, 2023 | 3:03 PM

Share

ಪ್ರಭಾಸ್, ಪೃಥ್ವಿರಾಜ್​ ಸುಕುಮಾರನ್ ಮೊದಲಾದವರು ನಟಿಸಿರುವ ‘ಸಲಾರ್’ ಸಿನಿಮಾ (Salaar Movie) ರಿಲೀಸ್ ದಿನ ಬಾಕ್ಸ್ ಆಫೀಸ್​ನಲ್ಲಿ ಅಬ್ಬರದ ಗಳಿಕೆ ಮಾಡಿತ್ತು. ದಿನ ಕಳೆದಂತೆ ಈ ಚಿತ್ರದ ಗಳಿಕೆ ಕಡಿಮೆ ಆಗುತ್ತಾ ಬಂದಿದೆ. ಸದ್ಯ ಈ ಚಿತ್ರ ಒಂದು ವಾರಕ್ಕೆ 500+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದಿಂದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್​ಗೆ ಒಳ್ಳೆಯ ಆಭ ಆಗಿದೆ. ಮುಂದಿನ ದಿನಗಳಲ್ಲಿ ನೆಟ್​ಫ್ಲಿಕ್ಸ್ ಒಟಿಟಿಯಲ್ಲಿ ಈ ಚಿತ್ರ ಪ್ರಸಾರ ಕಾಣಲಿದೆ.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನ ಇರುವ ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ವಿಶ್ವ ಮಟ್ಟದಲ್ಲಿ ಈ ಚಿತ್ರ ಇಲ್ಲಿಯವರೆಗೆ 542 ಕೋಟಿ ರೂಪಾಯಿ ಬಾಚಿಕೊಂಡಿದೆ. ಕನ್ನಡದಲ್ಲಿ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಇದರಿಂದ ‘ಸಲಾರ್’ ಕಲೆಕ್ಷನ್ ಮತ್ತಷ್ಟು ಕಡಿಮೆ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಸಲಾರ್​’ ನಟಿ ಶ್ರುತಿ ಹಾಸನ್​ ಗುಟ್ಟಾಗಿ ಮದುವೆ ಆಗಿದ್ದಾರಾ? ಸ್ಪಷ್ಟನೆ ನೀಡಿದ ಕಮಲ್​ ಪುತ್ರಿ

‘ಸಲಾರ್’ ಸಿನಿಮಾದ ಏಳು ದಿನದ ಗಳಿಕೆ

ಡಿಸೆಂಬರ್ 22: 176.52 ಕೋಟಿ ರೂಪಾಯಿ

ಡಿಸೆಂಬರ್ 23: 101.39 ಕೋಟಿ ರೂಪಾಯಿ

ಡಿಸೆಂಬರ್ 24: 95.24 ಕೋಟಿ ರೂಪಾಯಿ

ಡಿಸೆಂಬರ್ 25: 76.91 ಕೋಟಿ ರೂಪಾಯಿ

ಡಿಸೆಂಬರ್ 26: 40.17 ಕೋಟಿ ರೂಪಾಯಿ

ಡಿಸೆಂಬರ್ 27: 31.62 ಕೋಟಿ ರೂಪಾಯಿ

ಡಿಸೆಂಬರ್ 28: 20.78 ಕೋಟಿ ರೂಪಾಯಿ

ಈ ವಾರ ‘ಸಲಾರ್’ ಸಿನಿಮಾ ಉತ್ತಮ ಗಳಿಕೆ ಮಾಡಲೇಬೇಕಾದ ಅನಿವಾರ್ಯತೆ ಇದೆ. ಆರಂಭದಲ್ಲಿ ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಈ ಊಹೆ ಸುಳ್ಳಾಗುವ ಸಾಧ್ಯತೆ ಇದೆ.  ಪ್ರಭಾಸ್ ಅವರು ‘ಬಾಹುಬಲಿ 2’ ಬಳಿಕ ಈ ಚಿತ್ರದಿಂದ ಗೆದ್ದು ಬೀಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?