AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧೆ ನಿಮ್ಮನ್ನು ರಂಜಿಸೋದು ಕೇವಲ 114 ನಿಮಿಷ; ಇದು ಸಲ್ಮಾನ್ ನಟನೆಯ ಅತಿ ಸಣ್ಣ ಚಿತ್ರ!

ಈ ಮೊದಲು ತೆರೆಕಂಡ ಸಲ್ಮಾನ್​ ನಟನೆಯ ಚಿತ್ರಗಳು ಎರಡೂವರೆ ಗಂಟೆಗೂ ಮೀರಿ ಇರುತ್ತಿದ್ದವು. ಆದರೆ, ಈಗ ಈ ಸಿನಿಮಾ ಕೇವಲ 114 ನಿಮಿಷ ಇರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

ರಾಧೆ ನಿಮ್ಮನ್ನು ರಂಜಿಸೋದು ಕೇವಲ 114 ನಿಮಿಷ; ಇದು ಸಲ್ಮಾನ್ ನಟನೆಯ ಅತಿ ಸಣ್ಣ ಚಿತ್ರ!
ಸಲ್ಮಾನ್​ ಖಾನ್​
ರಾಜೇಶ್ ದುಗ್ಗುಮನೆ
|

Updated on: May 03, 2021 | 8:41 PM

Share

ಕೊರೊನಾ ವೈರಸ್​ ಎರಡನೆ ಅಲೆ ಮಿತಿಮೀರಿ ಹರಡುತ್ತಿರುವುದರಿಂದ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರಗಳನ್ನು ಮುಚ್ಚುವ ಆದೇಶ ಹೊರಡಿಸಲಾಗಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ಇದರ ಮಧ್ಯೆಯೂ ಸಲ್ಮಾನ್​ ಖಾನ್​ ನಟನೆಯ ಬಹುನಿರೀಕ್ಷಿತ ರಾಧೆ ಸಿನಿಮಾ ತೆರೆಕಾಣುತ್ತಿದೆ.  ಈ ಚಿತ್ರಕ್ಕೆ ಸೆನ್ಸಾರ್​ ಮಂಡಳಿ U/A ಪ್ರಮಾಣಪತ್ರ ಸಿಕ್ಕಿದೆ. ವಿಶೇಷ ಎಂದರೆ, ಈ ಚಿತ್ರದ ಅವಧಿ ಕೇವಲ 114 ನಿಮಿಷ ಇರಲಿದೆಯಂತೆ.  

ಸಲ್ಮಾನ್​ ಖಾನ್​ ಸಿನಿಮಾದಲ್ಲಿ ಆ್ಯಕ್ಷನ್​ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ಮೊದಲು ತೆರೆಕಂಡ ಸಲ್ಮಾನ್​ ನಟನೆಯ ಚಿತ್ರಗಳು ಎರಡೂವರೆ ಗಂಟೆಗೂ ಮೀರಿ ಇರುತ್ತಿದ್ದವು. ಆದರೆ, ಈಗ ಈ ಸಿನಿಮಾ ಕೇವಲ 114 ನಿಮಿಷ ಇರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

ಪ್ರತಿ ವರ್ಷ ಈದ್​ ಹಬ್ಬಕ್ಕೆ ಸಲ್ಮಾನ್​ ಖಾನ್​ ನಟನೆಯ ಯಾವುದಾದರೊಂದು ಸಿನಿಮಾ ಬಿಡುಗಡೆ ಆಗುವುದು ವಾಡಿಕೆ. ಈ ವರ್ಷವೂ ಅದು ಮುಂದುವರಿಯಲಿದೆ. ಮೇ 13ರಂದು ಈ ಚಿತ್ರ ಓಟಿಟಿ ಮತ್ತು ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಕೊರೊನಾ ನಿಯಂತ್ರಣಕ್ಕೆ ಮಹಾರಾಷ್ಟ್ರ, ಕರ್ನಾಟಕ ಸೇರಿ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಬಂದ್​ ಮಾಡಲಾಗಿದೆ. ಹೀಗಾಗಿ, ಸಾಕಷ್ಟು ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಆದರೆ, ರಾಧೆ ಮಾತ್ರ ಈ ವಿಚಾರದಲ್ಲಿ ನಿರ್ಧಾರ ಬದಲಿಸಿಲ್ಲ. ಇತ್ತೀಚೆಗೆ ಚಿತ್ರದ ಟ್ರೇಲರ್​ ರಿಲೀಸ್​ ಆಗಿ ಭಾರೀ ಹೈಪ್​ ಸೃಷ್ಟಿ ಮಾಡಿತ್ತು.

ರಾಧೆ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭುದೇವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಜಾಕಿ ಶ್ರಾಫ್​, ರಣದೀಪ್​ ಹೂಡಾ ಮತ್ತು ದಿಶಾ ಪಠಾಣಿ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇದನ್ನೂ ಓದಿ: Salman Khan: ಟೈಗರ್​ ಶ್ರಾಫ್​ ಪ್ರೇಯಸಿ ದಿಶಾಗೆ ಸಲ್ಮಾನ್​ ಕಿಸ್​ ಮಾಡಿದ್ದು ನಿಜ; ಆದರೆ ಇಲ್ಲಿದೆ ಟ್ವಿಸ್ಟ್​

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು