AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಿಂದ ದೂರ ಉಳಿಯಲು ನಿರ್ಧರಿಸಿದ ಸಲ್ಮಾನ್ ಖಾನ್? ಸ್ಟಾರ್ ನಿರ್ದೇಶಕನ ಆಫರ್ ರಿಜೆಕ್ಟ್​

ಸಲ್ಮಾನ್ ಖಾನ್ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಯಶಸ್ಸು ಪಡೆದವರು. ಆದರೆ, ಇತ್ತೀಚೆಗೆ ಅವರಿಗೆ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಇದೇ ಸಂದರ್ಭದಲ್ಲಿ ಅವರು ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದರು.

ತೆಲುಗು ಚಿತ್ರರಂಗದಿಂದ ದೂರ ಉಳಿಯಲು ನಿರ್ಧರಿಸಿದ ಸಲ್ಮಾನ್ ಖಾನ್? ಸ್ಟಾರ್ ನಿರ್ದೇಶಕನ ಆಫರ್ ರಿಜೆಕ್ಟ್​
ಸಲ್ಮಾನ್,ಪವನ್,ಹರೀಶ್
TV9 Web
| Edited By: |

Updated on: Nov 18, 2022 | 2:45 PM

Share

ನಟ ಸಲ್ಮಾನ್ ಖಾನ್ (Salman Khan) ಅವರು ‘ಗಾಡ್ ಫಾದರ್’ ಚಿತ್ರದ (GodFather Movie) ಮೂಲಕ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟರು. ಈ ಚಿತ್ರದಲ್ಲಿ ಚಿರಂಜೀವಿ ಅವರು ಲೀಡ್ ರೋಲ್ ಮಾಡಿದರೆ ಸಲ್ಮಾನ್ ಖಾನ್ ಅವರು ಪ್ರಮುಖ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು. ಆದರೆ, ಈ ಚಿತ್ರ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ. ಸಲ್ಮಾನ್ ಖಾನ್ ಅವರು ನಟಿಸಿದ ಹೊರತಾಗಿಯೂ ಈ ಸಿನಿಮಾ ಹಿಂದಿ ಬೆಲ್ಟ್​​ನಲ್ಲಿ ಕಳಪೆ ಕಲೆಕ್ಷನ್ ಮಾಡಿತು. ಈಗ ಸಲ್ಮಾನ್ ಖಾನ್ ಅವರು ತೆಲುಗು ಚಿತ್ರರಂಗದಿಂದ ದೂರ ಉಳಿಯುವ ಪ್ಲ್ಯಾನ್​ನಲ್ಲಿ ಇದ್ದಾರೆ ಎಂದು ವರದಿ ಆಗಿದೆ.

ಸಲ್ಮಾನ್ ಖಾನ್ ಅವರು ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದ ಯಶಸ್ಸು ಪಡೆದವರು. ಆದರೆ, ಇತ್ತೀಚೆಗೆ ಅವರಿಗೆ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಇದೇ ಸಂದರ್ಭದಲ್ಲಿ ಅವರು ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಗೆಳೆಯ ಚಿರಂಜೀವಿಗಾಗಿ ‘ಗಾಡ್​​ಫಾದರ್​’ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಮಲಯಾಳಂನ ‘ಲೂಸಿಫರ್​’ ಚಿತ್ರದ ರಿಮೇಕ್ ಆಗಿತ್ತು. ಮೊದಲ ಎರಡು ದಿನ ಸಿನಿಮಾ ಸದ್ದು ಮಾಡಿದ್ದು ಬಿಟ್ಟರೆ ದೊಡ್ಡ ಕಲೆಕ್ಷನ್ ಮಾಡಲಿಲ್ಲ.

ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ತೆಲುಗು ನಿರ್ದೇಶಕ ಹರೀಶ್ ಶಂಕರ್​ ಕಥೆ ಹೇಳಿದ್ದರು. ‘ಗಬ್ಬರ್​’, ‘ಡಿಜೆ’ ಮೊದಲಾದ ಸಿನಿಮಾಗಳನ್ನು ನಿರ್ದೇಶನ ಮಾಡಿದ ಖ್ಯಾತಿ ಹರೀಶ್ ಶಂಕರ್​ಗೆ ಇದೆ. ಅವರು ಪವನ್ ಕಲ್ಯಾಣ್ ನಟಿಸಲಿರುವ ‘ಭವದೀಯುಡು ಭಗತ್ ಸಿಂಗ್’ ಚಿತ್ರದ ಕೆಲಸಗಳಲ್ಲಿ ಭಾಗಿ ಆಗಬೇಕಿತ್ತು. ಆದರೆ, ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಆದ್ದರಿಂದ ಬೇರೆ ನಟರ ಜತೆ ಕೆಲಸ ಮಾಡುವುದು ಹರೀಶ್ ಶಂಕರ್​​ಗೆ ಅನಿವಾರ್ಯವಾಗಿದೆ. ಹೀಗಾಗಿ, ಸಲ್ಲು ಕಾಲ್​ಶೀಟ್ ಕೇಳಿದ್ದರು ಹರೀಶ್.

ಇದನ್ನೂ ಓದಿ
Image
ಮುಂಬೈ ವಿಮಾನ ನಿಲ್ದಾಣದಲ್ಲಿ ಶಾರುಖ್ ಖಾನ್ ವಶಕ್ಕೆ; ನಟನ ಬಳಿ ಸಿಕ್ತು ಆರು ದುಬಾರಿ ವಾಚ್
Image
‘ಶಾರ್ಜಾ’ದಲ್ಲಿ ಪ್ರಶಸ್ತಿ ಸ್ವೀಕರಿಸಿದ ಕಿಂಗ್​ ಖಾನ್​ ಶಾರುಖ್
Image
ಸಲ್ಮಾನ್​ ಖಾನ್ ಜೊತೆ ಐಕಾನಿಕ್​ ಹಾಡಿಗೆ ಹೆಜ್ಜೆ ಹಾಕಿದ ಬಾಕ್ಸರ್​ ನಿಖತ್​ ಜರೀನ್
Image
‘ಸಲ್ಮಾನ್ ಖಾನ್, ಶಾರುಖ್ ಮಗ ಡ್ರಗ್ಸ್ ತೆಗೆದುಕೊಳ್ತಾರೆ’; ನೇರವಾಗಿ ಆರೋಪ ಮಾಡಿದ ಬಾಬಾ ರಾಮ್​ದೇವ್

ಇದನ್ನೂ ಓದಿ: ‘ಸಲ್ಮಾನ್ ಖಾನ್, ಶಾರುಖ್ ಮಗ ಡ್ರಗ್ಸ್ ತೆಗೆದುಕೊಳ್ತಾರೆ’; ನೇರವಾಗಿ ಆರೋಪ ಮಾಡಿದ ಬಾಬಾ ರಾಮ್​ದೇವ್

ಸಲ್ಮಾನ್ ಖಾನ್ ಕಥೆ ಕೇಳಿದ್ದರು. ಸ್ಕ್ರಿಪ್ಟ್​ನ ಇಂಗ್ಲಿಷ್​ನಲ್ಲಿ ಕಳುಹಿಸುವಂತೆ ಸಲ್ಲು ಕೇಳಿದ್ದರು. ಹರೀಶ್​ ಶಂಕರ್ ಅವರು ಇತ್ತೀಚೆಗೆ ಸ್ಕ್ರಿಪ್ಟ್​ನ ಸಲ್ಲುಗೆ​ ಕಳುಹಿಸಿದ್ದರು. ಆದರೆ, ಇದನ್ನು ರಿಜೆಕ್ಟ್ ಮಾಡಿದ್ದಾರೆ ಸಲ್ಮಾನ್ ಖಾನ್. ಮೂಲಗಳ ಪ್ರಕಾರ ಈ ಚಿತ್ರ ಹಿಂದಿ ಹಾಗೂ ತೆಲುಗಿನಲ್ಲಿ ತರುವ ಪ್ಲ್ಯಾನ್ ಇತ್ತು. ಆದರೆ, ತೆಲುಗಿನಲ್ಲಿ ಸೋಲು ಕಂಡ ಕಾರಣ ಸಲ್ಮಾನ್ ಖಾನ್ ಅವರು ಬಾಲಿವುಡ್​ ನಿರ್ದೇಶಕರ ಜತೆ ಮಾತ್ರ ಕೆಲಸ ಮಾಡುವ ಆಲೋಚನೆಯಲ್ಲಿದ್ದಾರೆ ಎನ್ನಲಾಗಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್