AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಸಮಂತಾ ಅಕ್ಕಿನೇನಿ ತೆರಳಿದ್ದೇಕೆ? ಇದರ ಹಿಂದಿದೆ ಅಚ್ಚರಿಯ ಕಾರಣ

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ಸಂಸಾರದಲ್ಲಿ ಬಿರುಕು ಮೂಡಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಇದನ್ನು ಅನೇಕ ಮಾಧ್ಯಮಗಳು ವೈಭವೀಕರಿಸಿವೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತಿಲ್ಲ.

ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಸಮಂತಾ ಅಕ್ಕಿನೇನಿ ತೆರಳಿದ್ದೇಕೆ? ಇದರ ಹಿಂದಿದೆ ಅಚ್ಚರಿಯ ಕಾರಣ
ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಸಮಂತಾ ಅಕ್ಕಿನೇನಿ ತೆರಳಿದ್ದೇಕೆ? ಇದರ ಹಿಂದಿದೆ ಅಚ್ಚರಿಯ ಕಾರಣ
TV9 Web
| Edited By: |

Updated on: Sep 19, 2021 | 1:49 PM

Share

ಸಮಂತಾ ಅಕ್ಕಿನೇನಿ ಶನಿವಾರ (ಸೆಪ್ಟೆಂಬರ್​ 18) ಮುಂಜಾನೆ ತಿರುಪತಿಯಲ್ಲಿ ಕಾಣಿಸಿಕೊಂಡಿದ್ದರು. ತಿರುಪತಿಯ ತಿಮ್ಮಪ್ಪನ ಸನ್ನಿಧಿಯಲ್ಲಿ ಕೆಲ ಕಾಲ ಸಮಯ ಕಳೆದು ಬಂದಿದ್ದರು. ದೇವರ ದರ್ಶನ ಪಡೆದ ನಂತರ ಅವರನ್ನು ನೋಡೋಕೆ ಅಭಿಮಾನಿಗಳ ದೊಡ್ಡ ದಂಡೇ ನೆರೆದಿತ್ತು. ಸಮಂತಾ ತಿರುಪತಿಗೆ ತೆರಳಿದ್ದೇಕೆ ಎನ್ನುವ ಪ್ರಶ್ನೆ ಅನೇಕರಿಗೆ ಕಾಡಿತ್ತು. ಇದಕ್ಕೆ ಅಭಿಮಾನಿಗಳು ಉತ್ತರ ಹುಡುಕಿ ತಂದಿದ್ದಾರೆ.

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ಸಂಸಾರದಲ್ಲಿ ಬಿರುಕು ಮೂಡಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಇದನ್ನು ಅನೇಕ ಮಾಧ್ಯಮಗಳು ವೈಭವೀಕರಿಸಿವೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತಿಲ್ಲ. ಹೀಗಾಗಿ, ಸಮಂತಾ ಬಗ್ಗೆ ಪಾಸಿಟಿವ್​ ಆಗಿ ಇರುವಂತೆ ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಪೋಸ್ಟ್ ಮಾಡುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ವಿಚಾರ ಎಂದರೆ, ಸಮಂತಾ ತಿರುಪತಿಗೆ ತೆರಳಿದ್ದು ನಾಗ ಚೈತನ್ಯ ಅವರಿಗೋಸ್ಕರ.

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ನಟನೆಯ ‘ಲವ್​ ಸ್ಟೋರಿ’ ಸಿನಿಮಾ ಸೆಪ್ಟೆಂಬರ್ 24ರಂದು ತೆರೆಗೆ ಬರುತ್ತಿದೆ. ಕೊವಿಡ್​ ಕಾರಣಕ್ಕೆ ಅನೇಕ ಕಡೆಗಳಲ್ಲಿ ಇನ್ನೂ ಚಿತ್ರಮಂದಿರ ಪೂರ್ತಿಯಾಗಿ ಓಪನ್​ ಆಗಿಲ್ಲ. ಆದಾಗ್ಯೂ ಸಿನಿಮಾ ರಿಲೀಸ್​ ಮಾಡುವ ಸಾಹಸಕ್ಕೆ ‘ಲವ್​ ಸ್ಟೋರಿ’ ನಿರ್ಮಾಪಕರು ಮುಂದಾಗಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ‘ಬೆಲ್​ ಬಾಟಮ್​​’ನಂಥ ದೊಡ್ಡ ಸಿನಿಮಾಗಳು ಬಾಕ್ಸ್​ ಆಫೀಸ್​ ಕಲೆಕ್ಷನ್​ನಲ್ಲಿ ಹೀನಾಯವಾಗಿ ಸೋಲು ಕಂಡಿವೆ. ಇದರ ನಡುವೆಯೂ ‘ಲವ್​ ಸ್ಟೋರಿ’ ಸಿನಿಮಾ ಅಗ್ನಿ ಪರೀಕ್ಷೆ ಎದುರಿಸಲು ಮುಂದಾಗಿದೆ. ಪತಿಯ ಸಿನಿಮಾ ಗೆಲುವು ಕಾಣಲಿ ಎಂದು ಸಮಂತಾ ಅವರು ತಿರುಪತಿಗೆ ತೆರಳಿದ್ದರು ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ.

‘ಈ ಹಿಂದೆ ಕೂಡ ನಾಗ ಚೈತನ್ಯ ಸಿನಿಮಾ ತೆರೆಗೆ ಬರುವುದಕ್ಕೂ ಮೊದಲು ಸಮಂತಾ ತಿರುಪತಿಗೆ ತೆರಳಿದ್ದರು. ಈಗಲೂ ಕೂಡ ಅವರು ಅದನ್ನೇ ಮುಂದುವರಿಸಿದ್ದಾರೆ. ಇಷ್ಟಾದಮೇಲೂ ನಾಗ ಚೈತನ್ಯ-ಸಮಂತಾ ಕುಟುಂಬದ ಬಗ್ಗೆ ಅನುಮಾನ ಪಡೋಕೆ ಏನೂ ಉಳಿದಿಲ್ಲ. ಈ ಬಗ್ಗೆ ಯಾವುದೇ ವದಂತಿ ನಂಬಬೇಡಿ’ ಎಂದು ಸಮಂತಾ ಅಭಿಮಾನಿಗಳು ಹೇಳಿಕೊಳ್ಳುತ್ತಿದ್ದಾರೆ.

ತಿರುಪತಿ ದೇವಸ್ಥಾನಕ್ಕೆ ಸಮಂತಾ ತೆರಳಿದ್ದಾಗ ಅವರ ಸಂಸಾರದ ಬಗ್ಗೆ ಮಾಧ್ಯಮದವರಿಂದ ಪ್ರಶ್ನೆ ಬಂದಿತ್ತು. ಇದಕ್ಕೆ ಸಿಟ್ಟಾಗಿದ್ದ ಅವರು, ಬೈದಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: ಸಮಂತಾ-ನಾಗ ಚೈತನ್ಯ ಫ್ಯಾಮಿಲಿಯ ಇನ್ನೊಂದು ಗುಟ್ಟು ಬಯಲು; ಮಗನ ಸಿನಿಮಾಗೆ ನಾಗಾರ್ಜುನ ತಲೆ ಹಾಕುತ್ತಿಲ್ಲ

ದೇವಸ್ಥಾನದಲ್ಲೂ ಡಿವೋರ್ಸ್​ ವಿಚಾರ; ಸಿಟ್ಟಾದ ಸಮಂತಾ ರಿಯಾಕ್ಷನ್​ ನೋಡಿ ಚಪ್ಪಾಳೆ ಹೊಡೆದ ಅಭಿಮಾನಿಗಳು

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ