AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’; ವಿಚ್ಛೇದನದ ದಿನವೇ ನಾಗ ಚೈತನ್ಯಗೆ ಹೊಸ ಸಲಹೆ

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವುದನ್ನು ಪುಷ್ಟೀಕರಿಸುವ ಸಾಕಷ್ಟು ಘಟನೆಗಳು ನಡೆದಿದ್ದವು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.

‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’; ವಿಚ್ಛೇದನದ ದಿನವೇ ನಾಗ ಚೈತನ್ಯಗೆ ಹೊಸ ಸಲಹೆ
ನಾಗ ಚೈತನ್ಯ-ಸಾಯಿ ಪಲ್ಲವಿ-ಸಮಂತಾ
TV9 Web
| Edited By: |

Updated on:Oct 02, 2021 | 4:27 PM

Share

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ. ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವುದನ್ನು ಪುಷ್ಟೀಕರಿಸುವ ಸಾಕಷ್ಟು ಘಟನೆಗಳು ನಡೆದಿದ್ದವು. ಮೊಟ್ಟ ಮೊದಲ ಬಾರಿಗೆ ಸಮಂತಾ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಿಂದ ಅಕ್ಕಿನೇನಿ ಸರ್​ ನೇಮ್​ ಅನ್ನು ತೆಗೆದು ಹಾಕಿದ್ದರು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ ಅಕ್ಕಿನೇನಿ ಕುಟುಂಬದಿಂದ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ.

ಆಮಿರ್ ಖಾನ್​ ಅವರು ನಾಗ ಚೈತನ್ಯ ನಟನೆಯ ಲವ್​​ಸ್ಟೋರಿ ಸಿನಿಮಾ ಪ್ರಚಾರಕ್ಕೆ ಬಂದಿದ್ದರು. ಆಮಿರ್​ ಖಾನ್​ ದಕ್ಷಿಣ ಭಾರತದ ಸಿನಿಮಾಗೆ ಪ್ರಚಾರ ನೀಡುತ್ತಾರೆ ಎಂದರೆ ಅದು ನಿಜಕ್ಕೂ ದೊಡ್ಡವಿಚಾರ. ಈ ಕಾರಣಕ್ಕೆ ಅಕ್ಕಿನೇನಿ ಕುಟುಂಬದಲ್ಲಿ ವಿಶೇಷ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಕಿನೇನಿ ಕುಟುಂಬದ ಬಹುತೇಕರು ಇಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಸಮಂತಾ ಮಾತ್ರ ಈ ಫೋಟೋದಲ್ಲಿ ಇರಲಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿತ್ತು.

ಈ ರೀತಿಯ ಘಟನೆಗಳು ನಡೆದೇ ಇದ್ದವು. ಈಗ ಸಮಂತಾ ಹಾಗೂ ನಾಗ ಚೈತನ್ಯ ಕಡೆಯಿಂದಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಈ ವಿಚಾರ ಅಭಿಮಾನಿಗಳಿಗೆ ನಿಜಕ್ಕೂ ಬೇಸರ ತರಿಸಿದೆ. ಅಲ್ಲದೆ, ಈ ಸ್ಟಾರ್​ ಜೋಡಿ ಈ ರೀತಿ ಮಾಡಬಾರದಿತ್ತು ಎಂದು ಬೇಸರ ಹೊರ ಹಾಕುತ್ತಿದ್ದಾರೆ ಅಭಿಮಾನಿಗಳು. ಕೆಲವರು ‘ಲವ್​ ಸ್ಟೋರಿ’ ಸಿನಿಮಾದ ನಾಯಕಿ ಸಾಯಿ ಪಲ್ಲವಿಯನ್ನು ಮದುವೆಯಾಗುವಂತೆ ನಾಗಚೈತನ್ಯಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಸಮಂತಾ ಅಕ್ಕಿನೇನಿ ಬಗ್ಗೆ ಹುಟ್ಟಿಕೊಂಡಿದೆ ಹೊಸದೊಂದು ಸುದ್ದಿ; ಅಭಿಮಾನಿಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ?

Samantha Naga Chaitanya Divorce: ಸಮಂತಾ-ನಾಗ ಚೈತನ್ಯ ಡಿವೋರ್ಸ್​; ಸ್ಟಾರ್​ ಜೋಡಿಯ ದಾಂಪತ್ಯ ಅಂತ್ಯ

Published On - 4:25 pm, Sat, 2 October 21

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!