AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

Samantha Remuneration: ಸಂಪೂರ್ಣ ವೆಬ್​ ಸೀರಿಸ್​ನಲ್ಲಿ ಹೈಲೈಟ್​ ಆಗಿದ್ದು ಮನೋಜ್​​ ಬಾಜಪೇಯಿ. ಅವರು ಬಣ್ಣ ಹಚ್ಚಿದ ಶ್ರೀಕಾಂತ್​ ತಿವಾರಿ ಪಾತ್ರ ಆರಂಭದಿಂದ ಹಿಡಿದು ಕೊನೆಯವರೆಗೂ ವೆಬ್​ ಸೀರಿಸ್​ಅನ್ನು ಆವರಿಸಿಕೊಳ್ಳುತ್ತದೆ.

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?
ಮನೋಜ್​ ಬಾಜ್​ಪೇಯ್​, ಸಮಂತಾ ಅಕ್ಕಿನೇನಿ
ರಾಜೇಶ್ ದುಗ್ಗುಮನೆ
| Edited By: |

Updated on:Jun 09, 2021 | 3:21 PM

Share

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಇತ್ತೀಚೆಗೆ ರಿಲೀಸ್​ ಆಗಿ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿಸಿಕೊಂಡಿದೆ. ಈ ವೆಬ್​ ಸೀರಿಸ್​ ನೋಡಿದ ಬಹುತೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟಿ ಸಮಂತಾ ಅಕ್ಕಿನೇನಿ, ಮನೋಜ್​ ಬಾಜಪೇಯಿ ಅವರ ನಟನೆ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಈಗ ಈ ವೆಬ್​ ಸೀರಿಸ್​ಗಾಗಿ ಕಲಾವಿದರು ಪಡೆದ ಸಂಭಾವನೆ ಎಷ್ಟು ಎನ್ನುವ ವಿಚಾರ ಬಯಲಾಗಿದೆ. ಇದನ್ನು ಕೇಳಿದ ಅಭಿಮಾನಿಗಳು ಸಾಕಷ್ಟು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ವೆಬ್​ ಸೀರಿಸ್​ನಲ್ಲಿ ಹೈಲೈಟ್​ ಆಗಿದ್ದು ಮನೋಜ್​​ ಬಾಜಪೇಯಿ. ಅವರು ಬಣ್ಣ ಹಚ್ಚಿದ ಶ್ರೀಕಾಂತ್​ ತಿವಾರಿ ಪಾತ್ರ ಆರಂಭದಿಂದ ಹಿಡಿದು ಕೊನೆಯವರೆಗೂ ವೆಬ್​ ಸೀರಿಸ್​ಅನ್ನು ಆವರಿಸಿಕೊಳ್ಳುತ್ತದೆ. ಮನೋಜ್ ತೆರೆಮೇಲೆ ಸಾಕಷ್ಟು ಹೊತ್ತು ಕಾಣಿಸಿಕೊಳ್ಳುತ್ತಾರೆ. ಹೀಗಾಗಿ, ಈ ವೆಬ್​ ಸೀರಿಸ್​ಗಾಗಿ ಅತಿ ಹೆಚ್ಚು ಸಂಭಾವನೆ ಪಡೆದಿದ್ದು ಇವರೇ. ಮೂಲಗಳ ಪ್ರಕಾರ ಮನೋಜ್​ ಅವರಿಗೆ ಎರಡೂ ವೆಬ್​ ಸೀರಿಸ್​ ಸೇರಿ 10 ಕೋಟಿ ರೂಪಾಯಿ ನೀಡಲಾಗಿದೆಯಂತೆ.

ಇನ್ನು, ಸಮಂತಾ ಕೂಡ ಈ ವೆಬ್​ ಸೀರಿಸ್​ ಮೂಲಕ ಮೋಡಿ ಮಾಡಿದ್ದಾರೆ. ಅವರು ನಟಿಸಿರುವ ರಾಜಿ ಪಾತ್ರ ಎಲ್ಲರಿಗೂ ಇಷ್ಟವಾಗಿದೆ. ಅವರು ಈ ವೆಬ್​ ಸೀರಿಸ್​ಗಾಗಿ ಬರೋಬ್ಬರಿ 3-4 ಕೋಟಿ ರೂಪಾಯಿ ಪಡೆದಿದ್ದಾರಂತೆ. ಸಮಂತಾ ನಟನೆ ನೋಡಿದ ಅನೇಕರು ಅವರಿಗೆ ಸಂಭಾವನೆ ಕಡಿಮೆ ಆಯಿತು ಎಂದಿದ್ದಾರೆ.

ಶ್ರೀಕಾಂತ್ ತಿವಾರಿ ಪತ್ನಿ ಆಗಿ ಕಾಣಿಸಿಕೊಂಡಿರುವ ಪ್ರಿಯಾಮಣಿ (ಸುಚಿತ್ರಾ) 80 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಶರೀಫ್​ ಹಶ್ಮಿ (ಸಾಜಿದ್​) 65 ಲಕ್ಷ ರೂಪಾಯಿ, ದರ್ಶನ್ ಕುಮಾರ್ (ಜೆಕೆ)​ 1 ಕೋಟಿ ಪಡೆದಿದ್ದಾರೆ.

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್ ಜೂನ್​ 3ರ ಸಂಜೆಯಿಂದಲೇ ಪ್ರಸಾರ ಕಂಡಿತ್ತು. ಅಮೇಜಾನ್ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆದ ಈ ವೆಬ್​ ಸೀರಿಸ್​ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಮೊದಲ ಸೀರಿಸ್​ ಯಶಸ್ವಿಯಾಗಿಸಿದ ನಿರ್ದೇಶಕ ರಾಜ್​ ಮತ್ತು ಡಿಕೆ ಎರಡನೇ ಸೀರಿಸ್​ ಕೂಡ ಯಶಸ್ವಿ ಮಾಡಿದ್ದಾರೆ. ಸೀಸನ್​ 3 ಕೂಡ ತೆರೆಗೆ ಬರುವ ಸೂಚನೆಯನ್ನು ನಿರ್ದೇಶಕರು ನೀಡಿದ್ದಾರೆ.

ಇದನ್ನೂ ಓದಿ: ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?

Published On - 11:53 am, Wed, 9 June 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ