AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ ಮದುವೆಯಿಂದ ಸಮಂತಾಗೆ ದುಃಖ; ಗುರತೇ ಸಿಗದಷ್ಟು ಬದಲಾದ ನಟಿ

ಸಮಂತಾ ಸಿಂಪಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ನಿದ್ದೆ ಇಲ್ಲದೆ ಮುಖವೆಲ್ಲ ಸೊರಗಿದಂತೆ ಕಾಣಿಸಿದೆ. ಅವರ ಮಾಜಿ ಪತಿ ನಾಗ ಚೈತನ್ಯ ಅವರು ನಟಿ ಶೋಭಿತಾ ದುಲಿಪಾಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದು ಸಮಂತಾಗೆ ದುಃಖ ತರಿಸಿತೇ ಎನ್ನುವ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ನಾಗ ಚೈತನ್ಯ ಮದುವೆಯಿಂದ ಸಮಂತಾಗೆ ದುಃಖ; ಗುರತೇ ಸಿಗದಷ್ಟು ಬದಲಾದ ನಟಿ
ಸಮಂತಾ
ರಾಜೇಶ್ ದುಗ್ಗುಮನೆ
|

Updated on:Aug 24, 2024 | 6:59 AM

Share

ನಟಿ ಸಮಂತಾ ರುಥ್ ಪ್ರಭು ಅವರು ಇತ್ತೀಚೆಗೆ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಮಂತಾ ಗ್ಲಾಮರಸ್ ಆಗಿ ಮಿಂಚುತ್ತಿದ್ದರು. ಸದಾ ನಗುತ್ತಿದ್ದರು. ಆದರೆ, ಈಗ ಸಮಂತಾ ಬದಲಾಗಿದ್ದಾರೆ. ಸಮಂತಾ ಅವರ ಮುಖದಲ್ಲಿ ಮೊದಲಿದ್ದ ಚಾರ್ಮ್​ ಈಗ ಇಲ್ಲ. ಅಷ್ಟೇ ಅಲ್ಲ ಅವರು ಮತ್ತಷ್ಟು ತೆಳ್ಳಗೆ ಆಗಿದ್ದಾರೆ. ಇದು ಫ್ಯಾನ್ಸ್ ಆತಂಕಕ್ಕೆ ಕಾರಣ ಆಗಿದೆ. ‘ದಯವಿಟ್ಟು ಏನಾದರೂ ತಿನ್ನಿ’ ಎಂದು ಅನೇಕರು ಕೋರಿಕೊಂಡಿದ್ದಾರೆ. ಸಮಂತಾ ಅವರು ಯಾವುದನ್ನೋ ಮನಸ್ಸಿಗೆ ಅತಿಯಾಗಿ ಹಚ್ಚಿಕೊಂಡು, ಕೊರಗಿದಂತಿದೆ ಎಂದು ಕೂಡ ಫ್ಯಾನ್ಸ್ ಊಹಿಸಿದ್ದಾರೆ.

ಸಮಂತಾ ಅವರು ಸಿಂಪಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ನಿದ್ದೆ ಇಲ್ಲದೆ ಮುಖವೆಲ್ಲ ಸೊರಗಿದಂತೆ ಕಾಣಿಸಿದೆ. ಅವರ ಮಾಜಿ ಪತಿ ನಾಗ ಚೈತನ್ಯ ಅವರು ನಟಿ ಶೋಭಿತಾ ದುಲಿಪಾಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದು ಸಮಂತಾಗೆ ದುಃಖ ತರಿಸಿತೇ ಎನ್ನುವ ಪ್ರಶ್ನೆಯನ್ನು ಹುಟ್ಟು ಹಾಕಿದೆ. ‘ಸಮಂತಾ ಸಾಕಷ್ಟು ಬದಲಾಗಿದ್ದಾರೆ. ಮೊದಲಿಗಿಂತ ತೆಳ್ಳಗೆ ಆಗಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರಿಗೆ ಸಮಂತಾ ಅವರ ಗುರುತೇ ಸಿಗದಂತೆ ಆಗಿದೆ.

‘ಸಮಂತಾ ಅವರು ನಿರಂತರವಾಗಿ ಸರ್ಜರಿಗೆ ಒಳಗಾಗಿದ್ದಾರೆ. ಇದರಿಂದ ಅವರ ನಿಜವಾದ ಅಂದ ಹೋಗಿದೆ’ ಎಂದು ಕೆಲವರು ಹೇಳಿದ್ದಾರೆ. ‘ಸಮಂತಾ ಖುಷಿಯಾಗಿಲ್ಲ. ಅವರ ನಗು ಮಾಯ ಆಗಿದೆ’ ಎಂದು ಕೆಲ ಮಂದಿ ಕಮೆಂಟ್ ಮಾಡಿದ್ದಾರೆ. ಒಟ್ಟಿನಲ್ಲಿ ಸಮಂತಾ ಅವರ ಹೊಸ ವಿಡಿಯೋ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದಂತೂ ನಿಜ.

ಇದನ್ನೂ ಓದಿ: ಹೆಸರು ಹಾಳು ಮಾಡಲು ಪ್ರಯತ್ನಿಸಿದವರಿಗೆ ತಿರುಗೇಟು ಕೊಟ್ಟ ಸಮಂತಾ

ಸಮಂತಾ ನಟನೆಯ ‘ಸಿಟಾಡೆಲ್: ಹನಿ ಬನಿ’ ರಿಲೀಸ್ ಆಗಬೇಕಿದೆ. ಇದನ್ನು ಹೊರತುಪಡಿಸಿ ಸಮಂತಾ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಇದು ಕೂಡ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಸಮಂತಾ ಅವರು ಅನಾರೋಗ್ಯದಿಂದ ಸಂಪೂರ್ಣವಾಗಿ ಚೇತರಿಕೆ ಕಂಡಿಲ್ಲ ಎಂಬುದಕ್ಕೆ ಇದು ಉದಾಹರಣೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:56 am, Sat, 24 August 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ