AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಕ್ಸ್​ಗೆ ದುಬಾರಿ ಗಿಫ್ಟ್ ಕೊಟ್ಟು ವೇಸ್ಟ್ ಆಯ್ತು ಎಂದು ಓಪನ್​ ಆಗಿ ಹೇಳಿದ ಸಮಂತಾ

ಇತ್ತೀಚೆಗೆ ಸಮಂತಾ ಅವರ ನಟನೆಯ ‘ಸಿಟಾಡೆಲ್: ಹನಿ ಬನಿ’ ಸೀರಿಸ್ ರಿಲೀಸ್ ಆಯಿತು. ಈ ಸೀರಿಸ್ ಗಮನ ಸೆಳೆದಿದೆ. ಇದಕ್ಕೆ ಸಂಬಂಧಿಸಿ ಸಕ್ಸಸ್ ಪಾರ್ಟಿ ಕೂಡ ಆಯೋಜನೆ ಮಾಡಲಾಯಿತು. ಇದರ ಪ್ರಚಾರದಲ್ಲಿ ಸಮಂತಾ ತೊಡಗಿದ್ದರು. ಈ ವೇಳೆ ಅವರಿಗೆ ಒಂದು ಪ್ರಶ್ನೆ ಕೇಳಲಾಯಿತು. ಅದಕ್ಕೆ ಅವರು ಉತ್ತರ ನೀಡಿದ್ದಾರೆ.

ಎಕ್ಸ್​ಗೆ ದುಬಾರಿ ಗಿಫ್ಟ್ ಕೊಟ್ಟು ವೇಸ್ಟ್ ಆಯ್ತು ಎಂದು ಓಪನ್​ ಆಗಿ ಹೇಳಿದ ಸಮಂತಾ
ಸಮಂತಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Dec 07, 2024 | 11:43 AM

ಸಮಂತಾ ಅವರು ಇತ್ತೀಚೆಗೆ ಸಾಕಷ್ಟು ಚರ್ಚೆಯಲ್ಲಿ ಇದ್ದಾರೆ. ಅವರ ಮಾಜಿ ಪತಿ ನಾಗ ಚೈತನ್ಯ ಇತ್ತೀಚೆಗೆ ಮದುವೆ ಆದರು. ನಟಿ ಶೋಭಿತಾ ಧುಲಿಪಾಲ್ ಜೊತೆ ಅವರ ವಿವಾಹ ಆಗಿದೆ. ಆದರೆ, ಈ ವಿಚಾರದಲ್ಲಿ ಸಮಂತಾ ಅವರು ಯಾವುದೇ ಕಮೆಂಟ್ ಮಾಡಿಲ್ಲ. ಈ ಬಗ್ಗೆ ಅವರು ಮಾತನಾಡುವುದಿಲ್ಲ ಅನ್ನೋದು ಅನೇಕರಿಗೆ ತಿಳಿದಿದೆ. ಹೀಗಿರುವಾಗಲೇ ಅವರು ಒಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ವೈರಲ್ ಆಗಿದೆ.

ಇತ್ತೀಚೆಗೆ ಸಮಂತಾ ಅವರ ನಟನೆಯ ‘ಸಿಟಾಡೆಲ್: ಹನಿ ಬನಿ’ ಸೀರಿಸ್ ರಿಲೀಸ್ ಆಯಿತು. ಈ ಸೀರಿಸ್ ಗಮನ ಸೆಳೆದಿದೆ. ಇದಕ್ಕೆ ಸಂಬಂಧಿಸಿ ಸಕ್ಸಸ್ ಪಾರ್ಟಿ ಕೂಡ ಆಯೋಜನೆ ಮಾಡಲಾಯಿತು. ಇದರ ಪ್ರಚಾರದಲ್ಲಿ ಸಮಂತಾ ತೊಡಗಿದ್ದರು. ಈ ವೇಳೆ ಅವರಿಗೆ ಒಂದು ಪ್ರಶ್ನೆ ಕೇಳಲಾಯಿತು. ,‘ನೀವು ಸಂಪೂರ್ಣವಾಗಿ ನಿಷ್ಪ್ರಯೋಜಕವಾಗಿ ಖರ್ಚು ಮಾಡಿದ ಹಣ ಎಂದರೆ ಯಾವುದು’ ಎಂದು ಕೇಳಲಾಯಿತು.

ಇದಕ್ಕೆ ಉತ್ತರಿಸಿದ ಸಮಂತಾ ಅವರು, ‘ನನ್ನ ಎಕ್ಸ್​ಗೆ ನೀಡಿದ ದುಬಾರಿ ಗಿಫ್ಟ್’ ಎಂದಿದ್ದಾರೆ. ಇದಕ್ಕೆ ವರುಣ್ ಧವನ್ ನೇರ ಪ್ರಶ್ನೆ ಮಾಡಿದ್ದಾರೆ. ‘ಯಾವ ಗಿಫ್ಟ್ ಮತ್ತು ಎಷ್ಟು’ ಎಂದು ಕೇಳಿದ್ದಾರೆ. ಆದರೆ, ಇದಕ್ಕೆ ಅವರು ಉತ್ತರಿಸಿಲ್ಲ. ‘ಸ್ವಲ್ಪ ಹಣ. ಮುಂದಕ್ಕೆ ಹೋಗೋಣ’ ಎಂದಿದ್ದಾರೆ ಅವರು.

ನಾಗ ಚೈತನ್ಯ ಬಳಿ ಹಲವು ದುಬಾರಿ ಕಾರುಗಳು ಇವೆ. ಇದರಲ್ಲಿ ಅವರು ಹೊರಗೆ ಸುತ್ತಾಟ ಮಾಡುತ್ತಾರೆ. ಈ ಪೈಕಿ ಒಂದು ಕಾರನ್ನು ನಾಗ ಚೈತನ್ಯಗೆ ಸಮಂತಾ ನೀಡಿದ್ದರೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಇದು ನಿಜವೇ ಆದಲ್ಲಿ ಅದರ ಬೆಲೆ ಕೋಟಿ ರೂಪಾಯಿಗಳಲ್ಲಿ ಆಗಲಿದೆ.

View this post on Instagram

A post shared by GlamBlitz (@glamblitz_)

ಇದನ್ನೂ ಓದಿ: ಸಮಂತಾ ಎದುರು ಶೋಭಿತಾ ಜನಪ್ರಿಯತೆಯೇ ಹೆಚ್ಚು; ನಾಗ ಚೈತನ್ಯ ಪತ್ನಿಗೆ 5ನೇ ಸ್ಥಾನ

ಸಮಂತಾ ಹಾಗೂ ನಾಗ ಚೈತನ್ಯ ಅವರು ನಾಲ್ಕು ವರ್ಷಗಳ ಕಾಲ ಸಂಸಾರ ನಡೆಸಿದ್ದರು. ಈ ವೇಳೆ ಪರಸ್ಪರ ಗಿಫ್ಟ್​ಗಳನ್ನು ಇವರು ಕೊಟ್ಟುಕೊಂಡಿದ್ದಾರೆ. ಈಗ ನಾಗ ಚೈತನ್ಯ ಈ ಸಂಬಂಧದಿಂದ ಹೊರಕ್ಕೆ ಬಂದಿದ್ದಾರೆ. ಸಮಂತಾ ಅವರ ನಗು ಮಾಯವಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:14 am, Sat, 7 December 24

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!