AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಡಿವೋರ್ಸ್ ಬೆನ್ನಲ್ಲೇ ಆಶ್ರಮಕ್ಕೆ ತೆರಳಿದ್ದಾರಾ ಸಮಂತಾ?; ಉತ್ತರ ನೀಡುತ್ತಿವೆ ಈ ಚಿತ್ರಗಳು

Rishikesh: ಟಾಲಿವುಡ್ ನಟಿ ಸಮಂತಾ ರಿಷಿಕೇಶಕ್ಕೆ ತೆರಳಿದ್ದಾರೆ. ಅಲ್ಲಿ ರಜೆಯ ದಿನಗಳನ್ನು ಕಳೆಯುತ್ತಿರುವ ಅವರು, ಸುತ್ತಲ ಪರಿಸರದ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ. ಈ ನಡುವೆ ಅವರು ಹಂಚಿಕೊಂಡಿರುವ ಕೆಲವು ಚಿತ್ರಗಳು ಎಲ್ಲರ ಕುತೂಹಲ ಕೆರಳಿಸಿದೆ.

Samantha: ಡಿವೋರ್ಸ್ ಬೆನ್ನಲ್ಲೇ ಆಶ್ರಮಕ್ಕೆ ತೆರಳಿದ್ದಾರಾ ಸಮಂತಾ?; ಉತ್ತರ ನೀಡುತ್ತಿವೆ ಈ ಚಿತ್ರಗಳು
ಸಮಂತಾ
TV9 Web
| Edited By: |

Updated on: Oct 20, 2021 | 4:21 PM

Share

ದಾಂಪತ್ಯ ಜೀವನದಿಂದ ಹೊರ ಬಂದ ಬೆನ್ನಲ್ಲೇ ಟಾಲಿವುಡ್ ನಟಿ ಸಮಂತಾ ರಿಷಿಕೇಶಕ್ಕೆ ತೆರಳಿದ್ದಾರೆ. ತಾವು ತಂಗಿರುವ ಬೆಟ್ಟಗಳ ನಡುವಿರುವ ರೆಸಾರ್ಟ್​ನಿಂದ ಮನಮೋಹಕ ಚಿತ್ರಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಸುಂದರವಾಗಿರುವ ಈಜುಕೊಳದ ಚಿತ್ರವನ್ನೂ ಅವರು ಹಂಚಿಕೊಂಡಿದ್ದು, ಎಲ್ಲರ ಗಮನ ಸೆಳೆದಿದೆ. ಇವುಗಳಿಗಿಂತ ಹೆಚ್ಚಾಗಿ ಸದ್ಯ ಚರ್ಚೆಯಾಗುತ್ತಿರುವುದು ಸಮಂತಾ ಹಂಚಿಕೊಂಡಿರುವ ಆಶ್ರಮದ ಚಿತ್ರಗಳು. ಆಶ್ರಮವೊಂದರ ದ್ವಾರದ ಹಾಗೂ ಅಲ್ಲಿರುವ ಫಲಕವೊಂದರ ಚಿತ್ರಗಳನ್ನು ಸಮಂತಾ ಪೋಸ್ಟ್ ಮಾಡಿದ್ದು, ಅವರು ಆಶ್ರಮಕ್ಕೆ ತೆರಳಿದ್ದಾರೆಯೇ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಿದೆ.

ರಿಷಿಕೇಶದಲ್ಲಿರುವ ಶ್ರೀ ಸ್ವಾಮಿ ಪುರುಷೋತ್ತಮಾನಂದ ಜೀ ಮಹರಾಜ್ ವಸಿಷ್ಠ್ ಆಶ್ರಮದ ದ್ವಾರದ ಚಿತ್ರವನ್ನು ಸಮಂತಾ ಹಂಚಿಕೊಂಡಿದ್ದಾರೆ. ಜೊತೆಗೆ ‘ಸಂತಸ ಬೇರೆಲ್ಲೂ ಇಲ್ಲ, ನಮ್ಮೊಳಗಿದೆ’ ಎಂದು ಬರೆದುಕೊಂಡಿರುವ ಫಲಕದ ಚಿತ್ರವನ್ನೂ ಹಂಚಿಕೊಂಡಿದ್ದು, ಸಮಂತಾ ರಜೆಯ ಅವಧಿಯಲ್ಲಿ ಆಶ್ರಮಕ್ಕೂ ತೆರಳಿದ್ದಾರೆ ಎಂಬುದನ್ನು ಸಾಬೀತುಪಡಿಸುವಂತಿದೆ. ಒಟ್ಟಿನಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಸಮಂತಾ ತಮ್ಮನ್ನು ತಾವು ಸದಾ ಕ್ರಿಯಾಶೀಲರಾಗಿಟ್ಟುಕೊಂಡಿದ್ದಾರೆ.

ಸಮಂತಾ ಹಂಚಿಕೊಂಡ ಆಶ್ರಮದ ಚಿತ್ರಗಳು ಇಲ್ಲಿವೆ:

Samantha went to Ashram

ಸಮಂತಾ ಹಂಚಿಕೊಂಡ ಆಶ್ರಮದ ಚಿತ್ರ

ಕೆಲ ಸಮಯದ ಹಿಂದಷ್ಟೇ ಸಾಮಾಜಿಕ ಜಾಲತಾಣಗಳ ಮುಖಾಂತರ ಸಮಂತಾ ಹಾಗೂ ನಾಗ ಚೈತನ್ಯ ಪರಸ್ಪರ ದೂರವಾಗುತ್ತಿರುವ ನಿರ್ಧಾರವನ್ನು ಘೋಷಿಸಿದ್ದರು. ಇದೊಂದು ಕಠಿಣ ನಿರ್ಧಾರವಾಗಿದ್ದು, ಬಹಳ ನೋವು ನೀಡುತ್ತಿದೆ ಎಂದೂ ಅವರು ಬರೆದುಕೊಂಡಿದ್ದರು. ಇತ್ತೀಚೆಗೆ ಅವರು ಡಿವೋರ್ಸ್​​ ಕುರಿತು ಹರಿದಾಡುತ್ತಿರುವ ವೈಯಕ್ತಿಕ ದಾಳಿಯ ವಿರುದ್ಧ ಮಾತನಾಡಿ, ಅವುಗಳನ್ನು ಸಂಪೂರ್ಣ ನಿರಾಕರಿಸಿದ್ದರು.

ಇದನ್ನೂ ಓದಿ:

‘ಇಲ್ಲಿ ಕೂರಲು ಭಯವಾಗುತ್ತಿದೆ’; ಡಿವೋರ್ಸ್ ಬಳಿಕ ಮೊದಲ ಬಾರಿಗೆ ಸ್ಕ್ರೀನ್ ಮೇಲೆ ಕಾಣಿಸಿಕೊಂಡ ಸಮಂತಾ ಮಾತು

ಕರ್ನಾಟಕದಲ್ಲಿ ‘ಸಲಗ’ ವಿಜಯಯಾತ್ರೆ; ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ?

ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ