ಕನ್ನಡ ಸಿನಿಮಾ ಸುದ್ದಿ
ಯಶ್ ‘ಆಪ್ ಕಿ ಅದಾಲತ್’ ಪ್ರೋಮೋ ರಿಲೀಸ್; ಶಾರುಖ್ ಬಗ್ಗೆ ನೇರ ಮಾತು
‘ಟಾಕ್ಸಿಕ್’ ಚಿತ್ರದಲ್ಲಿ ಒಂದಲ್ಲ, ಎರಡಲ್ಲ ಹತ್ತು ಹಾಡುಗಳು
‘ಶಾಂತಿ ಕ್ರಾಂತಿ’ ಮರುಬಿಡುಗಡೆ ಮಾಡಲು ಹಲವು ವಿಘ್ನ; ವಿವರಿಸಿದ ಬಾಲಾಜಿ
ಉಪೇಂದ್ರ ನಟನೆಯ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಮಾಲಾಶ್ರೀ ಪುತ್ರಿ ನಾಯಕಿ
ಅತ್ಯಾಚಾರ ಆರೋಪ, ದೂರು ದಾಖಲಿಸಿದ ನಟಿಯ ಸಹೋದರಿ
Renuka Swamy case: ಹೆಡ್ಫೋನ್ ಧರಿಸಿ ಬಂದ ಪವಿತ್ರಾ ಗೌಡ, ಜಡ್ಜ್ ತರಾಟೆ
ಕೋರ್ಟ್ಗೆ ಬರ್ತಾರಾ ದರ್ಶನ್? ವಕೀಲರ ವಾದವೇನಿತ್ತು?
‘ದೇವರಿಗೆ ಗೊತ್ತು ಅಷ್ಟೆ ಸಾಕು’ ಎಂದ ವಿಜಯಲಕ್ಷ್ಮಿ ದರ್ಶನ್, ಕಾರಣವೇನು?
ಪ್ರದೋಷ್ ಕೇಸ್: ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್
ಕೌನ್ ಬನೇಗಾ ಕರೋಡ್ಪತಿ ಶೊನಲ್ಲಿ ಯಶ್ ಕುರಿತು ಪ್ರಶ್ನೆ; ಇದಪ್ಪ ಹವಾ
ಪುಷ್ಕರ್ ಮಲ್ಲಿಕಾರ್ಜುನಯ್ಯ ನಟನೆಯ ಚಿತ್ರದಲ್ಲಿ ಹೊಸ ತಂತ್ರಜ್ಞಾನ; ಏನದು?
ರೇಣುಕಾ ಸ್ವಾಮಿ ತಾಯಿ ಪ್ರತಿಕೂಲ ಸಾಕ್ಷಿ? ಕೋರ್ಟ್ನಲ್ಲಿ ನಡೆದಿದ್ದೇನು?
ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್, ಪ್ರಕಾಶ್ ರಾಜ್ ಆಕ್ಷೇಪಕ್ಕೆ ಆಯೋಗ ಉತ್ತರ
‘ಟಾಕ್ಸಿಕ್ ಬಗ್ಗೆ ನಟಿ ಟೀಕೆ, ಜಾಗ ಖಾಲಿ ಮಾಡಿಸುವೆನೆಂದು ಯಶ್ಗೆ ಎಚ್ಚರಿಕೆ
ಭೀಮನ ಅಮಾವಾಸ್ಯೆ; ರಾಜ್ಕುಮಾರ್ ಕಿಡ್ನ್ಯಾಪ್ಗೆ ಆ ಒಂದು ಘಟನೆ
ಭೀಮನ ಅಮವಾಸ್ಯೆ ದಿನ ನಡೆದಿತ್ತು ಅಣ್ಣಾವ್ರ ಕಿಡ್ನ್ಯಾಪ್; 108 ದಿನಗಳ ಕಥನ
ಕಟಕಟೆಯಲ್ಲಿ ನಟ ಯಶ್, ಆರೋಪ ಮಾಡಿದವರೇ ಫಿದಾ
ರೇಣುಕಾ ಸ್ವಾಮಿ ಪ್ರಕರಣ: ನಟ ದರ್ಶನ್ ಖುದ್ದು ಹಾಜರಿ ಕೋರಿ ವಕೀಲರ ಅರ್ಜಿ
ಸಂಗೀತ ನಿರ್ದೇಶಕ ಗುರುಕಿರಣ್ ತಾಯಿ ರತ್ನಕಾಂತಿ ಶೆಟ್ಟಿ ನಿಧನ
ಯಶ್ಗೆ ಶಿವಣ್ಣ ಬಗ್ಗೆ ಇರೋ ಕೇರ್ ನೋಡಿ; ಕಣ್ಣಲ್ಲೆ ಸನ್ನೆ ಕೊಟ್ಟ ರಾಕಿ
‘ಟಾಕ್ಸಿಕ್’ ಚಿತ್ರಕ್ಕಾಗಿ ರುಕ್ಮಿಣಿ ಪಡೆದ ಸಂಭಾವೆ ವಿಷಯ ರಿವೀಲ್
‘ಹೊಡೆದರು, ಸುಟ್ಟರು, ಕೊನೆಗೆ ‘ಶೂಟ್ ಮಾಡ್ಕೊಂಡು ಸಾಯ್ತೀನಿ’ ಎಂದ ದರ್ಶನ್’
ಬಿಡುಗಡೆ ಆಯ್ತು ‘ಟಾಕ್ಸಿಕ್’ ಟ್ರೈಲರ್, ಇದು ಸಾಮಾನ್ಯ ಸಿನಿಮಾ ಅಲ್ಲ ಬಿಡಿ
ರಾಮನ ಪಾತ್ರಕ್ಕೆ ಹೃತಿಕ್, ದಶರಥನ ಪಾತ್ರಕ್ಕೆ ಅಮಿತಾಭ್; ಈ ಕಥೆ ಗೊತ್ತಾ?
ಕನ್ನಡ ಸಿನಿ ಉದ್ಯಮ
ಕನ್ನಡ ಚಿತ್ರರಂಗ ಆರಂಭ ಆಗಿ ಹಲವು ದಶಕಗಳು ಕಳೆದಿವೆ. ರಾಜ್ಕುಮಾರ್, ಅಂಬರೀಷ್, ವಿಷ್ಣುವರ್ಧನ್, ದ್ವಾರಕೀಶ್, ಪ್ರಭಾಕರ್, ಶ್ರೀನಾಥ್, ಜಗ್ಗೇಶ್, ರವಿಚಂದ್ರನ್ ಸೇರಿ ಅನೇಕ ಹೀರೋಗಳ ನಿರಂತರ ಶ್ರಮದಿಂದ ಸ್ಯಾಂಡಲ್ವುಡ್ ಬೆಳೆದು ನಿಂತಿತು. ಪುಟ್ಟಣ್ಣ ಕಣಗಾಲ್ ರೀತಿಯ ನಿರ್ದೇಶಕರ ಕೊಡುಗೆಯೂ ಇದರಲ್ಲಿ ಇದೆ. ಈಗಿನ ಹೀರೋಗಳಾದ ಯಶ್, ಸುದೀಪ್, ದರ್ಶನ್, ಶಿವರಾಜ್ಕುಮಾರ್ ಚಿತ್ರರಂಗಕ್ಕಾಗಿ, ಚಿತ್ರರಂಗದ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ‘ಕೆಜಿಎಫ್’, ‘ಕಾಂತಾರ’, ‘777 ಚಾರ್ಲಿ’ ರೀತಿಯ ಸಿನಿಮಾಗಳಿಂದ ಕನ್ನಡ ಚಿತ್ರರಂಗದ ಖ್ಯಾತಿ ಹೆಚ್ಚಾಗಿ