ಕನ್ನಡ ಸಿನಿಮಾ ಸುದ್ದಿ
ಶರ್ಮಿಳಾ ಮಾಂಡ್ರೆ ಮದುವೆ ಸುದ್ದಿ ಕೇಳಿ ಹಾರ್ಟ್ ಬ್ರೇಕ್ ಎಮೋಜಿ ಹಾಕಿದ ಪವನ್
ಹಸೆಮಣೆ ಏರಲು ಸಜ್ಜಾದ ರೂಪಿಕಾ; ಹಿರಿಯರ ಸಮ್ಮುಖದಲ್ಲಿ ನಡೆಯಿತು ನಿಶ್ಚಿತಾರ್ಥ
‘ಮೋಡ ಕವಿದ ವಾತಾವರಣ’: ಹೊಸ ಹೀರೋ ಪರಿಚಯಕ್ಕೆ ಟೀಸರ್ ತೋರಿಸಿದ ಸಿಂಪಲ್ ಸುನಿ
‘ದೊಡ್ಡಣ್ಣ ನಿಧನ’ ಅಂತ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ; ದೂರು ದಾಖಲು
ನಿರ್ದೇಶಕ ಪವನ್ ಒಡೆಯರ್ಗೆ ಮಾತೃ ವಿಯೋಗ; ಅನಾರೋಗ್ಯದಿಂದ ತಾಯಿ ಗೀತಾ ನಿಧನ
ಹೀರೋ ಆದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ; ಕೈ ಜೋಡಿಸಿದ ‘ಕೆವಿಎನ್’ ಸಂಸ್ಥೆ
‘ಬಾಸ್’ ಸಿನಿಮಾಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್, ವಿಜಯಲಕ್ಷ್ಮಿ
ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ
ಪ್ರತಿ ದಿನ ವಿಚಾರಣೆಗೆ ಕೋರ್ಟ್ ಸೂಚನೆ; ದರ್ಶನ್ ಪರ ವಕೀಲರ ಮನವಿ ತಿರಸ್ಕಾರ
ಚಿತ್ರರಂಗದಲ್ಲಿ ರಂಗಾಯಣ ರಘು ‘ಹೊಸ ಜೀವನ’; 400ನೇ ಸಿನಿಮಾ ಒಪ್ಪಿಕೊಂಡ ನಟ
‘ಬಾಯ್ಸ್ ನೆವರ್ ಕಾಂಪ್ರಮೈಸ್’ ಟೀಸರ್ ಬಿಡುಗಡೆ; ಸಿಕ್ತು ಕಥೆಯ ಸುಳಿವು
‘ನಾನು ಸತ್ತಿಲ್ಲ, ಟಿವಿ9 ನೋಡ್ತಾ ಆರಾಮಾಗಿದ್ದೇನೆ’; ದೊಡ್ಡಣ್ಣ ಸ್ಪಷ್ಟನೆ
ಹೊಕ್ಕುಳಿಗೆ ರಿಂಗ್ ಚುಚ್ಚಿಸಿಕೊಂಡ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್
ರಾಗಿಣಿ, ವರಲಕ್ಷ್ಮೀ ನಟನೆಯ ‘ಪೊಲೀಸ್ ಕಂಪ್ಲೈಂಟ್’ ಜೂನ್ 12ಕ್ಕೆ ಬಿಡುಗಡೆ
‘ಸಮರ್ಪಣಾ ಭಾವಕ್ಕೆ ಹೃದಯಪೂರ್ವಕ ಸಲ್ಯೂಟ್’; ಪಿಎಂ ಮೋದಿಗೆ ಕಿಚ್ಚನ ಮೆಚ್ಚುಗೆ
ಜೈಲಿನಲ್ಲಿ ನಟ ದರ್ಶನ್ ಮೌನ; ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ
ಉಜ್ಜಿನಿಯಲ್ಲಿ ನೈಜ ದೃಶ್ಯ ಸೆರೆ ಹಿಡಿದ ‘ಊರಬ್ಬ’ ಸಿನಿಮಾ; ಟ್ರೇಲರ್ ನೋಡಿ
‘ಬಲರಾಮನ ದಿನಗಳು’ ಚಿತ್ರದ ‘ಕ್ವಾಟರು’ ಹಾಡು ಮೆಚ್ಚಿದ ನಟಿ ತಾರಾ ಅನುರಾಧಾ
ವಿಚ್ಛೇದನ ವದಂತಿ ಬಗ್ಗೆ ಪೋಸ್ಟ್ ಹಾಕಿದ ನಟಿ ಶುಭಾ ಪೂಂಜಾ
ರುಕ್ಮಿಣಿ ಮಾರ್ಫ್ ವಿಡಿಯೋ ಹಂಚಿಕೊಂಡವರು ಸಿಕ್ಕಿ ಬೀಳೋದು ಬಹುತೇಕ ಖಚಿತ
ಕನ್ನಡಕ್ಕೆ ಬರಲ್ಲ 'ದೃಶ್ಯಂ 3'; ನಿರ್ದೇಶಕ ಜೀತು ಬಿಚ್ಚಿಟ್ಟ ಅಸಲಿ ಕಾರಣ
ಗೀತು ಮೋಹನ್ದಾಸ್ ಹುಟ್ಟುಹಬ್ಬಕ್ಕೆ ಮೇಕಿಂಗ್ ಝಲಕ್ ರಿಲೀಸ್
‘ಟಾಕ್ಸಿಕ್’ ಚಿತ್ರಕ್ಕೆ ಯೋಗರಾಜ್ ಭಟ್ ಬರೆದ ಹಾಡುಗಳೆಷ್ಟು? ಸಿಕ್ತು ಲೆಕ್ಕ
ಸುದೀಪ್ ನೆಪೋಟಿಸಂ ಹೇಳಿಕೆ ಬೆನ್ನಲ್ಲೇ ಶಿವಣ್ಣ ಖಡಕ್ ಉತ್ತರ
ಕನ್ನಡ ಸಿನಿ ಉದ್ಯಮ
ಕನ್ನಡ ಚಿತ್ರರಂಗ ಆರಂಭ ಆಗಿ ಹಲವು ದಶಕಗಳು ಕಳೆದಿವೆ. ರಾಜ್ಕುಮಾರ್, ಅಂಬರೀಷ್, ವಿಷ್ಣುವರ್ಧನ್, ದ್ವಾರಕೀಶ್, ಪ್ರಭಾಕರ್, ಶ್ರೀನಾಥ್, ಜಗ್ಗೇಶ್, ರವಿಚಂದ್ರನ್ ಸೇರಿ ಅನೇಕ ಹೀರೋಗಳ ನಿರಂತರ ಶ್ರಮದಿಂದ ಸ್ಯಾಂಡಲ್ವುಡ್ ಬೆಳೆದು ನಿಂತಿತು. ಪುಟ್ಟಣ್ಣ ಕಣಗಾಲ್ ರೀತಿಯ ನಿರ್ದೇಶಕರ ಕೊಡುಗೆಯೂ ಇದರಲ್ಲಿ ಇದೆ. ಈಗಿನ ಹೀರೋಗಳಾದ ಯಶ್, ಸುದೀಪ್, ದರ್ಶನ್, ಶಿವರಾಜ್ಕುಮಾರ್ ಚಿತ್ರರಂಗಕ್ಕಾಗಿ, ಚಿತ್ರರಂಗದ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ‘ಕೆಜಿಎಫ್’, ‘ಕಾಂತಾರ’, ‘777 ಚಾರ್ಲಿ’ ರೀತಿಯ ಸಿನಿಮಾಗಳಿಂದ ಕನ್ನಡ ಚಿತ್ರರಂಗದ ಖ್ಯಾತಿ ಹೆಚ್ಚಾಗಿ