ಕನ್ನಡ ಸಿನಿಮಾ ಸುದ್ದಿ
ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ‘ಬಲರಾಮನ ದಿನಗಳು’ ಚಿತ್ರದ ಆಡಿಯೋ ಹಕ್ಕು
ಕೆನಡಾನಲ್ಲಿ ‘45’ ಅಬ್ಬರ, ಟಿಕೆಟ್ ಸೋಲ್ಡ್ ಔಟ್, ಮುಂಚಿತವಾಗಿ ರಿಲೀಸ್
‘ಚಾರ್ಜ್ಶೀಟ್’, ‘ರಕ್ಕಿ’ ಸಿನಿಮಾಗಳ ಚಿತ್ರೀಕರಣ ಪೂರ್ಣಗೊಳಿಸಿದ ವೆಂಕಟ್
‘ನಿಮ್ಮ ಭಾಷೆ ಕಲಿತಿದ್ದು ಪುನೀತ್ಗಾಗಿ’; ಕನ್ನಡದ ಬಗ್ಗೆ ಪ್ರಿಯಾ ಪ್ರೀತಿ
ಯುವ ಬಗ್ಗೆ ಕೇಳಿದ್ದಕ್ಕೆ ರಾಜ್ಕುಮಾರ್ ಹಾಡಿನ ಮೂಲಕ ಉತ್ತರಿಸಿದ ಶ್ರೀದೇವಿ
ಬುಧವಾರ ಕೋಟಿಯಿಂದ ಲಕ್ಷಕ್ಕೆ ಕುಸಿದ ‘ಡೆವಿಲ್’ ಸಿನಿಮಾ ಕಲೆಕ್ಷನ್
ರೇಣುಕಾಸ್ವಾಮಿ ಕೇಸ್: ಎ1 ಪವಿತ್ರಾ ಗೌಡ ಸೆಲ್ಗೆ ಟಿವಿ ನೀಡಲು ಕೋರ್ಟ್ ಸೂಚನೆ
‘ಯಾರ ಜೊತೆ ಬೇಕಾದರೂ ಹೋಗಿ ಮಲಗು’: ಕನ್ನಡದ ನಟಿಗೆ ಗಂಡನಿಂದ ಕಿರುಕುಳ
ವರ್ಷಗಳ ಬಳಿಕ ಪ್ರಯೋಗಕ್ಕೆ ಮುಂದಾದ ಸುದೀಪ್: ಒಪ್ತಾರಾ ಅಭಿಮಾನಿಗಳು?
ಅವರು ಯಾರನ್ನೂ ದೂರ ತಳ್ಳೋ ವ್ಯಕ್ತಿ ಅಲ್ಲ; ರಿಷಬ್ ಪರ ಬ್ಯಾಟ್ ಬೀಸಿದ ರಾಜ್
‘ಡೆವಿಲ್’ ಮಂಗಳವಾರದ ಗಳಿಕೆ ಇಷ್ಟೇನಾ? ಮುಂದಿದೆ ದೊಡ್ಡ ಸವಾಲು
ರೇಣುಕಾಸ್ವಾಮಿ ಪ್ರಕರಣ: ದರ್ಶನ್ ಕೇಸ್ ಟ್ರಯಲ್ ಆರಂಭಕ್ಕೆ ಸಕಲ ಸಿದ್ಧತೆ
ಮಗಳಿಗಾಗಿ ಪತ್ನಿಯನ್ನು ಅಪಹರಿಸಿದ ನಿರ್ಮಾಪಕ: ಏನಿದು ಪ್ರಕರಣ?
ಬಾಲಿವುಡ್ಗೆ ಹೊರಟ ಮತ್ತೊಬ್ಬ ಕನ್ನಡದ ನಿರ್ದೇಶಕ
ಚೆನ್ನೈನಲ್ಲಿ ಹೃದಯ ಗೆದ್ದು ಮಾದರಿಯಾದ ಸುದೀಪ್: ನಡೆದಿದ್ದೇನು?
‘ಬಿಗ್ ಬಾಸ್ನ ಮಂಗ ಮಾಡೋಕಾಗಲ್ಲ’; ರಕ್ಷಿತಾ ಸಣ್ಣ ಬುದ್ಧಿ ಎಕ್ಸ್ಪೋಸ್
ಸೋಮವಾರ ‘ಧುರಂಧರ್’, ‘ಅಖಂಡ 2’ ಎದುರು ಮಂಕಾದ ‘ಡೆವಿಲ್’ ಕಲೆಕ್ಷನ್
ಅಂದು ಸುಲೋಚನಾ, ಇಂದು ಶಿವಣ್ಣ; ‘45’ ಟ್ರೇಲರ್ಗೆ ಭಾರಿ ಮೆಚ್ಚುಗೆ
ಮಾರ್ಕ್ ಚಿತ್ರದ ಹೊಸ ಹಾಡು: ಸುದೀಪ್ ಜತೆ ನಿಶ್ವಿಕಾ ನಾಯ್ಡು ಮಸ್ತ್ ಡ್ಯಾನ್ಸ್
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ರಿಷಬ್ ಹರಕೆ ನೇಮೋತ್ಸವ ವಿವಾದ: ಆರೋಪಗಳಿಗೆ ತಮ್ಮಣ್ಣ ಶೆಟ್ಟಿ ತಿರುಗೇಟು
ಮಾರ್ಕ್ ಟ್ರೇಲರ್ ವೀವ್ಸ್ ಪೇಯ್ಡ್ ಎಂದವರಿಗೆ ಉತ್ತರ ಕೊಟ್ಟ ಸುದೀಪ್
ಭಾನುವಾರ ‘ಡೆವಿಲ್’ ಸಿನಿಮಾ ಕಲೆಕ್ಷನ್ ಹೇಗಿದೆ? ಒಟ್ಟೂ ಗಳಿಕೆ ಇಷ್ಟೊಂದಾ?
ರಿಷಬ್ ಶೆಟ್ಟಿ-ರಾಜ್ ಬಿ ಶೆಟ್ಟಿ ನಡುವೆ ಮೂಡಿದೆಯಾ ಮನಸ್ತಾಪ?
ಕನ್ನಡ ಸಿನಿ ಉದ್ಯಮ
ಕನ್ನಡ ಚಿತ್ರರಂಗ ಆರಂಭ ಆಗಿ ಹಲವು ದಶಕಗಳು ಕಳೆದಿವೆ. ರಾಜ್ಕುಮಾರ್, ಅಂಬರೀಷ್, ವಿಷ್ಣುವರ್ಧನ್, ದ್ವಾರಕೀಶ್, ಪ್ರಭಾಕರ್, ಶ್ರೀನಾಥ್, ಜಗ್ಗೇಶ್, ರವಿಚಂದ್ರನ್ ಸೇರಿ ಅನೇಕ ಹೀರೋಗಳ ನಿರಂತರ ಶ್ರಮದಿಂದ ಸ್ಯಾಂಡಲ್ವುಡ್ ಬೆಳೆದು ನಿಂತಿತು. ಪುಟ್ಟಣ್ಣ ಕಣಗಾಲ್ ರೀತಿಯ ನಿರ್ದೇಶಕರ ಕೊಡುಗೆಯೂ ಇದರಲ್ಲಿ ಇದೆ. ಈಗಿನ ಹೀರೋಗಳಾದ ಯಶ್, ಸುದೀಪ್, ದರ್ಶನ್, ಶಿವರಾಜ್ಕುಮಾರ್ ಚಿತ್ರರಂಗಕ್ಕಾಗಿ, ಚಿತ್ರರಂಗದ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ‘ಕೆಜಿಎಫ್’, ‘ಕಾಂತಾರ’, ‘777 ಚಾರ್ಲಿ’ ರೀತಿಯ ಸಿನಿಮಾಗಳಿಂದ ಕನ್ನಡ ಚಿತ್ರರಂಗದ ಖ್ಯಾತಿ ಹೆಚ್ಚಾಗಿ