AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಮಾನ್ವಿತಾಗೆ ಕೂಡಿಬಂತು ಕಂಕಣ ಭಾಗ್ಯ; ಹುಡ್ಗ ಯಾರು? ಮದ್ವೆ ಎಲ್ಲಿ?

ಟಗರು ಪುಟ್ಟಿ ಮಾನ್ವಿತಾ ಕಾಮತ್ (Manvitha Kamath) ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಹೌದು.. ಕೆಂಡಸಂಪಿಗೆ ಕುವರಿ ಮಾನ್ವಿತಾ ಕಾಮತ್ ಈಗ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದಾರೆ. ಹಾಗಾದ್ರೆ, ಮಾನ್ವಿಯಾ ಮದುವೆ ಆಗುವ ಗಂಡು ಯಾರು? ಎಲ್ಲಿ ಮದುವೆ? ಎನ್ನುವ ಮಾಹಿತಿ ಇಲ್ಲಿದೆ.

ನಟಿ ಮಾನ್ವಿತಾಗೆ ಕೂಡಿಬಂತು ಕಂಕಣ ಭಾಗ್ಯ; ಹುಡ್ಗ ಯಾರು? ಮದ್ವೆ ಎಲ್ಲಿ?
ಮಾನ್ವಿತಾ ಕಾಮತ್
TV9 Web
| Edited By: |

Updated on: Apr 12, 2024 | 10:07 PM

Share

ಕೆಂಡಸಂಪಿಗೆ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸಸ್ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್ (Actress Manvita Kamath)  ಮದುವೆ ಮುಹೂರ್ತ ಫಿಕ್ಸ್ ಆಗಿದೆ. ಮೈಸೂರು ಮೂಲದ ಸಂಗೀತ ನಿರ್ದೇಶಕ ಅರುಣ್ ಕುಮಾರ್ ಅವರೊಂದಿಗೆ ಕೆಂಡಸಂಪಿಗೆ ಕುವರಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೇ ಮೇ 01 ರಂದು ಮಾನ್ವಿತಾ- ಅರುಣ್ ಕುಮಾರ್ ವಿವಾಹೋತ್ಸವ ನಡೆಯಲಿದೆ.

ಮಾನ್ವಿತಾ ಕಾಮತ್ ಹಾಗೂ ಅರುಣ್ ಕುಮಾರ್ ಕೊಂಕಣಿ ಸಂಪ್ರದಾಯದಂತೆ ಮೇ1 ಕ್ಕೆ ಹೊಸ ಬಾಳಿಗೆ ಹೆಜ್ಜೆ ಇಡಲಿದ್ದಾರೆ. ಅದಕ್ಕೂ ಮುನ್ನ ಏಪ್ರಿಲ್ 29ಕ್ಕೆ ಮೆಹಂದಿ ಕಾರ್ಯಕ್ರಮ, ಏಪ್ರಿಲ್ 30 ಅರಿಶಿನ ಶಾಸ್ತ್ರ ಜರುಗಿದರೆ, ಏಪ್ರಿಲ್ 30ರಂದು ಸಂಗೀತ್ ಕಾರ್ಯಕ್ರಮ ನಡೆಯಲಿದೆ. ಚಿಕ್ಕಮಗಳೂರಿನ ಕಳಸದಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆ ನಡೆಯಲಿದೆ. ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿರುವುದು ವಿಶೇಷ.

ಆರ್​ಜೆಯಾಗಿದ್ದ ಮಾನ್ವಿತಾ ಸುಕ್ಕ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಶಿವಣ್ಣನ ಟಗರು ಸಿನಿಮಾದಲ್ಲಿ ಬಣ್ಣ ಹಚ್ಚಿ ಟಗರು ಪುಟ್ಟಿಯಾಗಿ ಕರುನಾಡ ಪ್ರೇಕ್ಷಕರ ಮನ ಗೆದ್ದ ಈ ಸುಂದರಿ ಈಗ ಹಸೆಮಣೆ ಏರಲು ರೆಡಿಯಾಗಿದ್ದು, ಮದುವೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್