AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಎಕರೆ ವಿಶಾಲವಾದ ‘ಮೈದಾನ’ ಪೀಸ್ ಪೀಸ್​ ಮಾಡಿಬಿಟ್ಟರು, ಯಾಕೆ?

ಮುಂಬೈ: 16 ಎಕರೆ ಜಾಗದಲ್ಲಿ ಅಪಾರ ಹಣ ಖರ್ಚು ಮಾಡಿ ವಿಶಾಲವಾಗಿ ನಿರ್ಮಿಸಿದ್ದ ಸೆಟ್ ಅನ್ನು ಕೆಡವಲಾಗಿದೆ. ಅಜಯ್ ದೇವಗನ್ ಅಭಿನಯದ ಮೈದಾನ್ ಚಿತ್ರದ ಚಿತ್ರೀಕರಣಕ್ಕೆ ಮುಂಬೈ ಬಳಿ 16 ಎಕರೆ ಜಾಗದಲ್ಲಿ ಎಲ್ಲಾ ಮೂಲಸೌಕರ್ಯಗಳನ್ನು ಒಳಗೊಂಡಂತೆ ಬೃಹತ್ ಹೊರಾಂಗಣ ಸೆಟ್ ಅನ್ನು ನಿರ್ಮಿಸಲಾಗಿತ್ತು. ಆದರೆ ಕೊರೊನಾ ಲಾಕ್​ಡೌನ್ ಹಾಗೂ ಮುಂಬರುವ ಮಾನ್ಸೂನ್​ನಿಂದಾಗಿ ಸೆಟ್​ನ ತೆರವುಗೊಳಿಸಲಾಗಿದೆ. ಸೆಟ್ ಹಾಕಿದ ನಂತರ ಮೈದಾನ್ ಸಿನಿಮಾದ ಚಿತ್ರೀಕರಣ ಆರಂಭವಾಗಿತ್ತು. ಇದರ ನಡುವೇ ಕೊರೊನಾ ಭಾರತಕ್ಕೆ ವಕ್ಕರಿಸಿ ಸಿನಿಮಾದ ಸೆಟ್​ನ ಕೆಡವಲಾಗಿದೆ.  […]

16 ಎಕರೆ ವಿಶಾಲವಾದ ‘ಮೈದಾನ’ ಪೀಸ್ ಪೀಸ್​ ಮಾಡಿಬಿಟ್ಟರು, ಯಾಕೆ?
ಆಯೇಷಾ ಬಾನು
| Edited By: |

Updated on:May 29, 2020 | 3:57 PM

Share

ಮುಂಬೈ: 16 ಎಕರೆ ಜಾಗದಲ್ಲಿ ಅಪಾರ ಹಣ ಖರ್ಚು ಮಾಡಿ ವಿಶಾಲವಾಗಿ ನಿರ್ಮಿಸಿದ್ದ ಸೆಟ್ ಅನ್ನು ಕೆಡವಲಾಗಿದೆ. ಅಜಯ್ ದೇವಗನ್ ಅಭಿನಯದ ಮೈದಾನ್ ಚಿತ್ರದ ಚಿತ್ರೀಕರಣಕ್ಕೆ ಮುಂಬೈ ಬಳಿ 16 ಎಕರೆ ಜಾಗದಲ್ಲಿ ಎಲ್ಲಾ ಮೂಲಸೌಕರ್ಯಗಳನ್ನು ಒಳಗೊಂಡಂತೆ ಬೃಹತ್ ಹೊರಾಂಗಣ ಸೆಟ್ ಅನ್ನು ನಿರ್ಮಿಸಲಾಗಿತ್ತು. ಆದರೆ ಕೊರೊನಾ ಲಾಕ್​ಡೌನ್ ಹಾಗೂ ಮುಂಬರುವ ಮಾನ್ಸೂನ್​ನಿಂದಾಗಿ ಸೆಟ್​ನ ತೆರವುಗೊಳಿಸಲಾಗಿದೆ.

ಸೆಟ್ ಹಾಕಿದ ನಂತರ ಮೈದಾನ್ ಸಿನಿಮಾದ ಚಿತ್ರೀಕರಣ ಆರಂಭವಾಗಿತ್ತು. ಇದರ ನಡುವೇ ಕೊರೊನಾ ಭಾರತಕ್ಕೆ ವಕ್ಕರಿಸಿ ಸಿನಿಮಾದ ಸೆಟ್​ನ ಕೆಡವಲಾಗಿದೆ.  ಜೊತೆಗೆ ಮಳೆಯ ಭಯವೂ ಕಾಡಿದೆ. ಸೆಟ್​ನ ಮತ್ತೆ ನಿರ್ಮಿಸಲು 2 ತಿಂಗಳಾದ್ರು ಬೇಕಾಗುತ್ತೆ. ಸೆಪ್ಟೆಂಬರ್‌ನಲ್ಲಿ ಇದು ಪೂರ್ಣಗೊಳ್ಳಬಹುದು. ಹಾಗೂ ಸಿನಿಮಾದ ಶೂಟಿಂಗ್ ನವೆಂಬರ್ ನಂತರ ಪ್ರಾರಂಭವಾಗಬಹುದು ಎಂದು ಚಿತ್ರದ ನಿರ್ಮಾಪಕ ಬೋನಿ ಕಪೂರ್ ಹೇಳಿದ್ದಾರೆ.

ಜೊತೆಗೆ ಸೆಟ್ ತೆರವುಗೊಳಿಸಿದ್ದರಿಂದ ನಮಗೆ ಭಾರಿ ನಷ್ಟವಾಗಿದೆ. ಆದರೆ ಅದೃಷ್ಟವಶಾತ್ ಎಲ್ಲಾ ಒಳಾಂಗಣ ಮತ್ತು ಕೆಲವು ಹೊರಾಂಗಣ, ತರಬೇತಿ ಭಾಗಗಳನ್ನು ಲಕ್ನೋ ಮತ್ತು ಕೋಲ್ಕತ್ತಾದಲ್ಲಿ ಚಿತ್ರೀಕರಿಸಲಾಗಿದೆ. ಆದ್ದರಿಂದ ಈಗಾಗಲೇ ಶೋಟಿಂಗ್ ಸ್ಪಲ್ಪ ಮುಗಿದಿದೆ ಎಂದಿದ್ದಾರೆ.

Published On - 3:51 pm, Fri, 29 May 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?