AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಎಕರೆ ವಿಶಾಲವಾದ ‘ಮೈದಾನ’ ಪೀಸ್ ಪೀಸ್​ ಮಾಡಿಬಿಟ್ಟರು, ಯಾಕೆ?

ಮುಂಬೈ: 16 ಎಕರೆ ಜಾಗದಲ್ಲಿ ಅಪಾರ ಹಣ ಖರ್ಚು ಮಾಡಿ ವಿಶಾಲವಾಗಿ ನಿರ್ಮಿಸಿದ್ದ ಸೆಟ್ ಅನ್ನು ಕೆಡವಲಾಗಿದೆ. ಅಜಯ್ ದೇವಗನ್ ಅಭಿನಯದ ಮೈದಾನ್ ಚಿತ್ರದ ಚಿತ್ರೀಕರಣಕ್ಕೆ ಮುಂಬೈ ಬಳಿ 16 ಎಕರೆ ಜಾಗದಲ್ಲಿ ಎಲ್ಲಾ ಮೂಲಸೌಕರ್ಯಗಳನ್ನು ಒಳಗೊಂಡಂತೆ ಬೃಹತ್ ಹೊರಾಂಗಣ ಸೆಟ್ ಅನ್ನು ನಿರ್ಮಿಸಲಾಗಿತ್ತು. ಆದರೆ ಕೊರೊನಾ ಲಾಕ್​ಡೌನ್ ಹಾಗೂ ಮುಂಬರುವ ಮಾನ್ಸೂನ್​ನಿಂದಾಗಿ ಸೆಟ್​ನ ತೆರವುಗೊಳಿಸಲಾಗಿದೆ. ಸೆಟ್ ಹಾಕಿದ ನಂತರ ಮೈದಾನ್ ಸಿನಿಮಾದ ಚಿತ್ರೀಕರಣ ಆರಂಭವಾಗಿತ್ತು. ಇದರ ನಡುವೇ ಕೊರೊನಾ ಭಾರತಕ್ಕೆ ವಕ್ಕರಿಸಿ ಸಿನಿಮಾದ ಸೆಟ್​ನ ಕೆಡವಲಾಗಿದೆ.  […]

16 ಎಕರೆ ವಿಶಾಲವಾದ ‘ಮೈದಾನ’ ಪೀಸ್ ಪೀಸ್​ ಮಾಡಿಬಿಟ್ಟರು, ಯಾಕೆ?
ಆಯೇಷಾ ಬಾನು
| Updated By: |

Updated on:May 29, 2020 | 3:57 PM

Share

ಮುಂಬೈ: 16 ಎಕರೆ ಜಾಗದಲ್ಲಿ ಅಪಾರ ಹಣ ಖರ್ಚು ಮಾಡಿ ವಿಶಾಲವಾಗಿ ನಿರ್ಮಿಸಿದ್ದ ಸೆಟ್ ಅನ್ನು ಕೆಡವಲಾಗಿದೆ. ಅಜಯ್ ದೇವಗನ್ ಅಭಿನಯದ ಮೈದಾನ್ ಚಿತ್ರದ ಚಿತ್ರೀಕರಣಕ್ಕೆ ಮುಂಬೈ ಬಳಿ 16 ಎಕರೆ ಜಾಗದಲ್ಲಿ ಎಲ್ಲಾ ಮೂಲಸೌಕರ್ಯಗಳನ್ನು ಒಳಗೊಂಡಂತೆ ಬೃಹತ್ ಹೊರಾಂಗಣ ಸೆಟ್ ಅನ್ನು ನಿರ್ಮಿಸಲಾಗಿತ್ತು. ಆದರೆ ಕೊರೊನಾ ಲಾಕ್​ಡೌನ್ ಹಾಗೂ ಮುಂಬರುವ ಮಾನ್ಸೂನ್​ನಿಂದಾಗಿ ಸೆಟ್​ನ ತೆರವುಗೊಳಿಸಲಾಗಿದೆ.

ಸೆಟ್ ಹಾಕಿದ ನಂತರ ಮೈದಾನ್ ಸಿನಿಮಾದ ಚಿತ್ರೀಕರಣ ಆರಂಭವಾಗಿತ್ತು. ಇದರ ನಡುವೇ ಕೊರೊನಾ ಭಾರತಕ್ಕೆ ವಕ್ಕರಿಸಿ ಸಿನಿಮಾದ ಸೆಟ್​ನ ಕೆಡವಲಾಗಿದೆ.  ಜೊತೆಗೆ ಮಳೆಯ ಭಯವೂ ಕಾಡಿದೆ. ಸೆಟ್​ನ ಮತ್ತೆ ನಿರ್ಮಿಸಲು 2 ತಿಂಗಳಾದ್ರು ಬೇಕಾಗುತ್ತೆ. ಸೆಪ್ಟೆಂಬರ್‌ನಲ್ಲಿ ಇದು ಪೂರ್ಣಗೊಳ್ಳಬಹುದು. ಹಾಗೂ ಸಿನಿಮಾದ ಶೂಟಿಂಗ್ ನವೆಂಬರ್ ನಂತರ ಪ್ರಾರಂಭವಾಗಬಹುದು ಎಂದು ಚಿತ್ರದ ನಿರ್ಮಾಪಕ ಬೋನಿ ಕಪೂರ್ ಹೇಳಿದ್ದಾರೆ.

ಜೊತೆಗೆ ಸೆಟ್ ತೆರವುಗೊಳಿಸಿದ್ದರಿಂದ ನಮಗೆ ಭಾರಿ ನಷ್ಟವಾಗಿದೆ. ಆದರೆ ಅದೃಷ್ಟವಶಾತ್ ಎಲ್ಲಾ ಒಳಾಂಗಣ ಮತ್ತು ಕೆಲವು ಹೊರಾಂಗಣ, ತರಬೇತಿ ಭಾಗಗಳನ್ನು ಲಕ್ನೋ ಮತ್ತು ಕೋಲ್ಕತ್ತಾದಲ್ಲಿ ಚಿತ್ರೀಕರಿಸಲಾಗಿದೆ. ಆದ್ದರಿಂದ ಈಗಾಗಲೇ ಶೋಟಿಂಗ್ ಸ್ಪಲ್ಪ ಮುಗಿದಿದೆ ಎಂದಿದ್ದಾರೆ.

Published On - 3:51 pm, Fri, 29 May 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ