AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

45 Movie Twitter Review: ‘ಶಿವಣ್ಣನ ಶಿವತಾಂಡವ’ ಎಂದು ಕೆಲವರು ಹೇಳಿದ್ದಾರೆ. ‘45’ ಚಿತ್ರದ ಕ್ಲೈಮ್ಯಾಕ್ಸ್ ಇಷ್ಟ ಆಯಿತು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಅವರಿಗೆ ಸರಿಯಾದ ರೀತಿಯಲ್ಲಿ ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ ಎಂದು ಅನೇಕರು ಹೇಳಿದ್ದಾರೆ.

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್
45 ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Dec 25, 2025 | 12:50 PM

Share

‘45’ ಸಿನಿಮಾ (45 Movie) ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಟ್ವಿಟರ್​​ನಲ್ಲಿ ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಯಾವ ವಿಷಯ ಹೆಚ್ಚು ಇಷ್ಟ ಆಗುತ್ತಿದೆ ಎಂಬುದನ್ನು ಹೇಳಿದ್ದಾರೆ.

ಅರ್ಜುನ್ ಜನ್ಯ ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಫೇಮಸ್ ಆದವರು. ಇದೇ ಮೊದಲ ಬಾರಿಗೆ ಅವರು ‘45’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಸಾವು ಹಾಗೂ ಬದುಕಿನ ನಡುವಿನ ಕಥೆಯನ್ನು ಹೇಳಲಾಗಿದೆ. ಈ ಚಿತ್ರ ನೋಡಿದ ಅನೇಕರು ಮೆಚ್ಚಿಗೆ ಸೂಚಿಸುತ್ತಿದ್ದಾರೆ. ಸಿನಿಮಾದ ಗ್ರಾಫಿಕ್ಸ್ ತುಂಬಾನೇ ಇಷ್ಟ ಆಯಿತು ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಚಿತ್ರದ ಥೀಮ್​​ನ ಇಷ್ಟಪಟ್ಟಿದ್ದಾರೆ.

‘ಶಿವಣ್ಣನ ಶಿವತಾಂಡವ’ ಎಂದು ಕೆಲವರು ಹೇಳಿದ್ದಾರೆ. ‘45’ ಚಿತ್ರದ ಕ್ಲೈಮ್ಯಾಕ್ಸ್ ಇಷ್ಟ ಆಯಿತು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಅವರಿಗೆ ಸರಿಯಾದ ರೀತಿಯಲ್ಲಿ ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಎರಡು ದೊಡ್ಡ ಚಿತ್ರಕ್ಕೆ ಅದ್ದೂರಿ ಸ್ವಾಗತ

‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಹಾಗೂ ಉಪ್ಪಿ ಜೊತೆ ಪ್ರಮೋದ್ ಶೆಟ್ಟಿ, ಕೌಸ್ತುಭಾ ಮಣಿ ಮೊದಲಾದವರು ನಟಿಸಿದ್ದಾರೆ. ಗರುಡ ಪುರಾಣದ ಕಥೆಯ ಉಲ್ಲೇಖವನ್ನು ಚಿತ್ರದಲ್ಲಿ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ
‘ಕೆಜಿಎಫ್ 3 ಟೀಸರ್ ರಿಲೀಸ್’; ಹೀಗೂ ಟ್ರೋಲ್ ಮಾಡಬಹುದು
‘ಕೆಜಿಎಫ್ 3 ಟೀಸರ್ ರಿಲೀಸ್’; ಹೀಗೂ ಟ್ರೋಲ್ ಮಾಡಬಹುದು