AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

45 Movie Twitter Review: ‘ಶಿವಣ್ಣನ ಶಿವತಾಂಡವ’ ಎಂದು ಕೆಲವರು ಹೇಳಿದ್ದಾರೆ. ‘45’ ಚಿತ್ರದ ಕ್ಲೈಮ್ಯಾಕ್ಸ್ ಇಷ್ಟ ಆಯಿತು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಅವರಿಗೆ ಸರಿಯಾದ ರೀತಿಯಲ್ಲಿ ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ ಎಂದು ಅನೇಕರು ಹೇಳಿದ್ದಾರೆ.

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್
45 ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Dec 25, 2025 | 12:50 PM

Share

‘45’ ಸಿನಿಮಾ (45 Movie) ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಟ್ವಿಟರ್​​ನಲ್ಲಿ ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಯಾವ ವಿಷಯ ಹೆಚ್ಚು ಇಷ್ಟ ಆಗುತ್ತಿದೆ ಎಂಬುದನ್ನು ಹೇಳಿದ್ದಾರೆ.

ಅರ್ಜುನ್ ಜನ್ಯ ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಫೇಮಸ್ ಆದವರು. ಇದೇ ಮೊದಲ ಬಾರಿಗೆ ಅವರು ‘45’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಸಾವು ಹಾಗೂ ಬದುಕಿನ ನಡುವಿನ ಕಥೆಯನ್ನು ಹೇಳಲಾಗಿದೆ. ಈ ಚಿತ್ರ ನೋಡಿದ ಅನೇಕರು ಮೆಚ್ಚಿಗೆ ಸೂಚಿಸುತ್ತಿದ್ದಾರೆ. ಸಿನಿಮಾದ ಗ್ರಾಫಿಕ್ಸ್ ತುಂಬಾನೇ ಇಷ್ಟ ಆಯಿತು ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಚಿತ್ರದ ಥೀಮ್​​ನ ಇಷ್ಟಪಟ್ಟಿದ್ದಾರೆ.

‘ಶಿವಣ್ಣನ ಶಿವತಾಂಡವ’ ಎಂದು ಕೆಲವರು ಹೇಳಿದ್ದಾರೆ. ‘45’ ಚಿತ್ರದ ಕ್ಲೈಮ್ಯಾಕ್ಸ್ ಇಷ್ಟ ಆಯಿತು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಅವರಿಗೆ ಸರಿಯಾದ ರೀತಿಯಲ್ಲಿ ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಎರಡು ದೊಡ್ಡ ಚಿತ್ರಕ್ಕೆ ಅದ್ದೂರಿ ಸ್ವಾಗತ

‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಹಾಗೂ ಉಪ್ಪಿ ಜೊತೆ ಪ್ರಮೋದ್ ಶೆಟ್ಟಿ, ಕೌಸ್ತುಭಾ ಮಣಿ ಮೊದಲಾದವರು ನಟಿಸಿದ್ದಾರೆ. ಗರುಡ ಪುರಾಣದ ಕಥೆಯ ಉಲ್ಲೇಖವನ್ನು ಚಿತ್ರದಲ್ಲಿ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ