AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ. ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ […]

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ
ಸಾಧು ಶ್ರೀನಾಥ್​
|

Updated on: Jul 18, 2020 | 6:45 PM

Share

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ.

ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ ಪ್ರೇಕ್ಷಕರು ಕೂಡ ಭೇಷ್ ಅಂದಿದ್ದರು. ಬಾಕ್ಸಾಫೀಸ್​ನಲ್ಲೂ 444ಕೋಟಿಗೂ ಅಧಿಕ ಹಣ ಗಳಿಸಿತ್ತು.

ಇಷ್ಟೇ ಅಲ್ಲ. ಭಜರಂಗಿ ಭಾಯಿಜಾನ್ ಚೀನಾ, ಜಪಾನ್, ಟರ್ಕಿಯಲ್ಲೂ ಚಿಗಡೆಯಾಗಿ ಉತ್ತಮ ಗಳಿಕೆ ಕಂಡಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾ ರಾಷ್ಟ್ರ ಪ್ರಶಸ್ತಿಯನ್ನೂ ಗಟ್ಟಿಸಿಕೊಂಡಿದೆ. ಹೀಗಾಗಿ ಭಜರಂಗಿ ಭಾಯಿಜಾನ್ 5 ವರ್ಷ ಪೂರೈಸಿದ ಬೆನ್ನೆಲ್ಲೆ ರಾಕ್​ಲೈನ್ ಸಂಸ್ಥೆ ಈ ಸಂತಸವನ್ನ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!