AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ. ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ […]

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ
ಸಾಧು ಶ್ರೀನಾಥ್​
|

Updated on: Jul 18, 2020 | 6:45 PM

Share

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ.

ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ ಪ್ರೇಕ್ಷಕರು ಕೂಡ ಭೇಷ್ ಅಂದಿದ್ದರು. ಬಾಕ್ಸಾಫೀಸ್​ನಲ್ಲೂ 444ಕೋಟಿಗೂ ಅಧಿಕ ಹಣ ಗಳಿಸಿತ್ತು.

ಇಷ್ಟೇ ಅಲ್ಲ. ಭಜರಂಗಿ ಭಾಯಿಜಾನ್ ಚೀನಾ, ಜಪಾನ್, ಟರ್ಕಿಯಲ್ಲೂ ಚಿಗಡೆಯಾಗಿ ಉತ್ತಮ ಗಳಿಕೆ ಕಂಡಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾ ರಾಷ್ಟ್ರ ಪ್ರಶಸ್ತಿಯನ್ನೂ ಗಟ್ಟಿಸಿಕೊಂಡಿದೆ. ಹೀಗಾಗಿ ಭಜರಂಗಿ ಭಾಯಿಜಾನ್ 5 ವರ್ಷ ಪೂರೈಸಿದ ಬೆನ್ನೆಲ್ಲೆ ರಾಕ್​ಲೈನ್ ಸಂಸ್ಥೆ ಈ ಸಂತಸವನ್ನ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?