AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ. ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ […]

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ
ಸಾಧು ಶ್ರೀನಾಥ್​
|

Updated on: Jul 18, 2020 | 6:45 PM

Share

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ.

ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ ಪ್ರೇಕ್ಷಕರು ಕೂಡ ಭೇಷ್ ಅಂದಿದ್ದರು. ಬಾಕ್ಸಾಫೀಸ್​ನಲ್ಲೂ 444ಕೋಟಿಗೂ ಅಧಿಕ ಹಣ ಗಳಿಸಿತ್ತು.

ಇಷ್ಟೇ ಅಲ್ಲ. ಭಜರಂಗಿ ಭಾಯಿಜಾನ್ ಚೀನಾ, ಜಪಾನ್, ಟರ್ಕಿಯಲ್ಲೂ ಚಿಗಡೆಯಾಗಿ ಉತ್ತಮ ಗಳಿಕೆ ಕಂಡಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾ ರಾಷ್ಟ್ರ ಪ್ರಶಸ್ತಿಯನ್ನೂ ಗಟ್ಟಿಸಿಕೊಂಡಿದೆ. ಹೀಗಾಗಿ ಭಜರಂಗಿ ಭಾಯಿಜಾನ್ 5 ವರ್ಷ ಪೂರೈಸಿದ ಬೆನ್ನೆಲ್ಲೆ ರಾಕ್​ಲೈನ್ ಸಂಸ್ಥೆ ಈ ಸಂತಸವನ್ನ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?