AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ. ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ […]

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 18, 2020 | 6:45 PM

Share

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ.

ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ ಪ್ರೇಕ್ಷಕರು ಕೂಡ ಭೇಷ್ ಅಂದಿದ್ದರು. ಬಾಕ್ಸಾಫೀಸ್​ನಲ್ಲೂ 444ಕೋಟಿಗೂ ಅಧಿಕ ಹಣ ಗಳಿಸಿತ್ತು.

ಇಷ್ಟೇ ಅಲ್ಲ. ಭಜರಂಗಿ ಭಾಯಿಜಾನ್ ಚೀನಾ, ಜಪಾನ್, ಟರ್ಕಿಯಲ್ಲೂ ಚಿಗಡೆಯಾಗಿ ಉತ್ತಮ ಗಳಿಕೆ ಕಂಡಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾ ರಾಷ್ಟ್ರ ಪ್ರಶಸ್ತಿಯನ್ನೂ ಗಟ್ಟಿಸಿಕೊಂಡಿದೆ. ಹೀಗಾಗಿ ಭಜರಂಗಿ ಭಾಯಿಜಾನ್ 5 ವರ್ಷ ಪೂರೈಸಿದ ಬೆನ್ನೆಲ್ಲೆ ರಾಕ್​ಲೈನ್ ಸಂಸ್ಥೆ ಈ ಸಂತಸವನ್ನ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ