AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ. ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ […]

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 18, 2020 | 6:45 PM

Share

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ.

ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ ಪ್ರೇಕ್ಷಕರು ಕೂಡ ಭೇಷ್ ಅಂದಿದ್ದರು. ಬಾಕ್ಸಾಫೀಸ್​ನಲ್ಲೂ 444ಕೋಟಿಗೂ ಅಧಿಕ ಹಣ ಗಳಿಸಿತ್ತು.

ಇಷ್ಟೇ ಅಲ್ಲ. ಭಜರಂಗಿ ಭಾಯಿಜಾನ್ ಚೀನಾ, ಜಪಾನ್, ಟರ್ಕಿಯಲ್ಲೂ ಚಿಗಡೆಯಾಗಿ ಉತ್ತಮ ಗಳಿಕೆ ಕಂಡಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾ ರಾಷ್ಟ್ರ ಪ್ರಶಸ್ತಿಯನ್ನೂ ಗಟ್ಟಿಸಿಕೊಂಡಿದೆ. ಹೀಗಾಗಿ ಭಜರಂಗಿ ಭಾಯಿಜಾನ್ 5 ವರ್ಷ ಪೂರೈಸಿದ ಬೆನ್ನೆಲ್ಲೆ ರಾಕ್​ಲೈನ್ ಸಂಸ್ಥೆ ಈ ಸಂತಸವನ್ನ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!