AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ. ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ […]

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 18, 2020 | 6:45 PM

Share

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ.

ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ ಪ್ರೇಕ್ಷಕರು ಕೂಡ ಭೇಷ್ ಅಂದಿದ್ದರು. ಬಾಕ್ಸಾಫೀಸ್​ನಲ್ಲೂ 444ಕೋಟಿಗೂ ಅಧಿಕ ಹಣ ಗಳಿಸಿತ್ತು.

ಇಷ್ಟೇ ಅಲ್ಲ. ಭಜರಂಗಿ ಭಾಯಿಜಾನ್ ಚೀನಾ, ಜಪಾನ್, ಟರ್ಕಿಯಲ್ಲೂ ಚಿಗಡೆಯಾಗಿ ಉತ್ತಮ ಗಳಿಕೆ ಕಂಡಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾ ರಾಷ್ಟ್ರ ಪ್ರಶಸ್ತಿಯನ್ನೂ ಗಟ್ಟಿಸಿಕೊಂಡಿದೆ. ಹೀಗಾಗಿ ಭಜರಂಗಿ ಭಾಯಿಜಾನ್ 5 ವರ್ಷ ಪೂರೈಸಿದ ಬೆನ್ನೆಲ್ಲೆ ರಾಕ್​ಲೈನ್ ಸಂಸ್ಥೆ ಈ ಸಂತಸವನ್ನ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ