AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ. ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ […]

ರಾಕ್​ಲೈನ್ ನಿರ್ಮಿಸಿದ್ದ ಸಿನಿಮಾಗೆ 5 ವರ್ಷ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 18, 2020 | 6:45 PM

Share

ರಾಕ್​ಲೈನ್ ವೆಂಕಟೇಶ್ ಕೇವಲ ಕನ್ನಡ ಸಿನಿಮಾ ಅಷ್ಟೇ ಅಲ್ಲ. ತಮಿಳು ಹಾಗೂ ಹಿಂದಿ ಸಿನಿಮಾಗಳನ್ನೂ ನಿರ್ಮಿಸಿದ್ದಾರೆ. 2015ರಲ್ಲಿ ಸಲ್ಮಾನ್ ಖಾನ್ ಗಾಗಿ ಭಜರಂಗಿ ಭಾಯಿಜಾನ್ ಸಿನಿಮಾ ನಿರ್ಮಾಣ ಮಾಡಿದ್ದರು. ಆ ಸಿನಿಮಾಗೀಗ ಬಿಡುಗಡೆಯಾಗಿ ಈಗ 5 ವರ್ಷಗಳನ್ನ ಪೂರೈಸಿದೆ.

ಭಜರಂಗಿ ಭಾಯಿಜಾನ್ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಹೆಣೆದಿದ್ದರು. ಭಾರತ ಹಾಗೂ ಪಾಕಿಸ್ತಾನ ನಡುವಿನ ಬಾಂಧವ್ಯವನ್ನ ಸಾರುವ ಸಿನಿಮಾ ಇದಾಗಿತ್ತು. ಕಬೀರ್ ಖಾನ್ ಈ ಸಿನಿಮಾವನ್ನ ನಿರ್ದೇಶಿದ್ದರು. ರಾಕ್​ಲೈನ್ ನಿರ್ಮಾಣದ ಭಜರಂಗಿ ಭಾಯಿಜಾನ್ ಸಿನಿಮಾಗೆ ಪ್ರೇಕ್ಷಕರು ಕೂಡ ಭೇಷ್ ಅಂದಿದ್ದರು. ಬಾಕ್ಸಾಫೀಸ್​ನಲ್ಲೂ 444ಕೋಟಿಗೂ ಅಧಿಕ ಹಣ ಗಳಿಸಿತ್ತು.

ಇಷ್ಟೇ ಅಲ್ಲ. ಭಜರಂಗಿ ಭಾಯಿಜಾನ್ ಚೀನಾ, ಜಪಾನ್, ಟರ್ಕಿಯಲ್ಲೂ ಚಿಗಡೆಯಾಗಿ ಉತ್ತಮ ಗಳಿಕೆ ಕಂಡಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾ ರಾಷ್ಟ್ರ ಪ್ರಶಸ್ತಿಯನ್ನೂ ಗಟ್ಟಿಸಿಕೊಂಡಿದೆ. ಹೀಗಾಗಿ ಭಜರಂಗಿ ಭಾಯಿಜಾನ್ 5 ವರ್ಷ ಪೂರೈಸಿದ ಬೆನ್ನೆಲ್ಲೆ ರಾಕ್​ಲೈನ್ ಸಂಸ್ಥೆ ಈ ಸಂತಸವನ್ನ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ