AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಜಮಾನ್ರೋತ್ಸವಕ್ಕೆ 50 ದಿನ ಬಾಕಿ, ಅಭಿಮಾನಿಗಳ ಸಂಭ್ರಮ ಶುರು!

ಬೆಂಗಳೂರು: ದರ್ಶನ್, ಸುದೀಪ್, ಪುನೀತ್ ರಾಜಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನ 50, 100 ದಿನ ಮೊದಲಿನಿಂದ್ಲೇ ಆಚರಿಸೋಕೆ ಶುರುವಿಟ್ಕೊಳ್ತಾರೆ. ಆದ್ರೆ ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನ 50 ದಿನ ಇರುವಂತೆ ಸಂಭ್ರಮಿಸಲು ಶುರು ಮಾಡಿದ್ದಾರೆ. ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳನ್ನ ಅಗಲಿ 11 ವರ್ಷಗಳಾಗಿವೆ. ಆದ್ರೂ ಅಭಿಮಾನಿಗಳ ಜನಮಾನಸದಿಂದ ಡಾ.ವಿಷ್ಣುವರ್ಧನ್ ಮರೆಯಾಗಿಲ್ಲ. ಒಂದ್ವೇಳೆ ವಿಷ್ಣು ದಾದಾ ಇದ್ದಿದ್ದರೆ ಇದೇ ಸೆಪ್ಟೆಂಬರ್ 18ರಂದು 70ನೇ ಜನ್ಮದಿನವನ್ನ ಆಚರಿಸಿಕೊಳ್ಳುತ್ತಿದ್ದರು. ಆದ್ರೀಗ ಅವನ ದೈಹಿಕ […]

ಯಜಮಾನ್ರೋತ್ಸವಕ್ಕೆ 50 ದಿನ ಬಾಕಿ, ಅಭಿಮಾನಿಗಳ ಸಂಭ್ರಮ ಶುರು!
ಸಾಧು ಶ್ರೀನಾಥ್​
|

Updated on:Jul 30, 2020 | 9:06 PM

Share

ಬೆಂಗಳೂರು: ದರ್ಶನ್, ಸುದೀಪ್, ಪುನೀತ್ ರಾಜಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನ 50, 100 ದಿನ ಮೊದಲಿನಿಂದ್ಲೇ ಆಚರಿಸೋಕೆ ಶುರುವಿಟ್ಕೊಳ್ತಾರೆ. ಆದ್ರೆ ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನ 50 ದಿನ ಇರುವಂತೆ ಸಂಭ್ರಮಿಸಲು ಶುರು ಮಾಡಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳನ್ನ ಅಗಲಿ 11 ವರ್ಷಗಳಾಗಿವೆ. ಆದ್ರೂ ಅಭಿಮಾನಿಗಳ ಜನಮಾನಸದಿಂದ ಡಾ.ವಿಷ್ಣುವರ್ಧನ್ ಮರೆಯಾಗಿಲ್ಲ. ಒಂದ್ವೇಳೆ ವಿಷ್ಣು ದಾದಾ ಇದ್ದಿದ್ದರೆ ಇದೇ ಸೆಪ್ಟೆಂಬರ್ 18ರಂದು 70ನೇ ಜನ್ಮದಿನವನ್ನ ಆಚರಿಸಿಕೊಳ್ಳುತ್ತಿದ್ದರು. ಆದ್ರೀಗ ಅವನ ದೈಹಿಕ ಅನುಪಸ್ಥಿತಿಯಲ್ಲಿ ಅಭಿಮಾನಿಗಳೇ ಹುಟ್ಟುಹಬ್ಬವನ್ನ ಆಚರಿಸೋಕೆ ಸಜ್ಜಾಗಿದ್ದಾರೆ. ಹೀಗಾಗಿ ನಿರ್ದೇಶಕ ಕೃಷ್ಣ ತಮ್ಮ ಟ್ವಿಟರ್ ಖಾತೆಯಲ್ಲಿ 50 ಡೇಸ್ ಫಾರ್ ವಿಷ್ಣು ಬರ್ತ್​ಡೇ ಅನ್ನೋ ಪೋಸ್ಟರ್ ಅನ್ನ ಹಂಚಿಕೊಂಡಿದ್ದಾರೆ.

ಈ ಬಾರಿ ಸಾಹಸ ಸಿಂಹನ ಹುಟ್ಟುಹಬ್ಬವನ್ನ ಯಜಮಾನ್ರೋತ್ಸವ ಅಂತ ಹೆಸರಿಸಿದ್ದು, ಅದ್ಧೂರಿಯಾಗಿ ಆಚರಿಸಿಲು ವಿಷ್ಣು ಅಭಿಮಾನಿಗಳು ಸಜ್ಜಾಗಿದ್ದಾರೆ. ಒಂದ್ಕಡೆ ವಿಷ್ಣು ದಾದಾ 70ನೇ ಹುಟ್ಟುಹಬ್ಬ ಅನ್ನೋದಾದ್ರೆ, ಇನ್ನೊಂದ್ಕಡೆ 50 ದಿನ ಮೊದಲಿಂದ್ಲೇ ಸಂಭ್ರಮ ಆರಂಭ ಆಗಿರೋದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Published On - 6:19 pm, Thu, 30 July 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ