AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಜಮಾನ್ರೋತ್ಸವಕ್ಕೆ 50 ದಿನ ಬಾಕಿ, ಅಭಿಮಾನಿಗಳ ಸಂಭ್ರಮ ಶುರು!

ಬೆಂಗಳೂರು: ದರ್ಶನ್, ಸುದೀಪ್, ಪುನೀತ್ ರಾಜಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನ 50, 100 ದಿನ ಮೊದಲಿನಿಂದ್ಲೇ ಆಚರಿಸೋಕೆ ಶುರುವಿಟ್ಕೊಳ್ತಾರೆ. ಆದ್ರೆ ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನ 50 ದಿನ ಇರುವಂತೆ ಸಂಭ್ರಮಿಸಲು ಶುರು ಮಾಡಿದ್ದಾರೆ. ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳನ್ನ ಅಗಲಿ 11 ವರ್ಷಗಳಾಗಿವೆ. ಆದ್ರೂ ಅಭಿಮಾನಿಗಳ ಜನಮಾನಸದಿಂದ ಡಾ.ವಿಷ್ಣುವರ್ಧನ್ ಮರೆಯಾಗಿಲ್ಲ. ಒಂದ್ವೇಳೆ ವಿಷ್ಣು ದಾದಾ ಇದ್ದಿದ್ದರೆ ಇದೇ ಸೆಪ್ಟೆಂಬರ್ 18ರಂದು 70ನೇ ಜನ್ಮದಿನವನ್ನ ಆಚರಿಸಿಕೊಳ್ಳುತ್ತಿದ್ದರು. ಆದ್ರೀಗ ಅವನ ದೈಹಿಕ […]

ಯಜಮಾನ್ರೋತ್ಸವಕ್ಕೆ 50 ದಿನ ಬಾಕಿ, ಅಭಿಮಾನಿಗಳ ಸಂಭ್ರಮ ಶುರು!
ಸಾಧು ಶ್ರೀನಾಥ್​
|

Updated on:Jul 30, 2020 | 9:06 PM

Share

ಬೆಂಗಳೂರು: ದರ್ಶನ್, ಸುದೀಪ್, ಪುನೀತ್ ರಾಜಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನ 50, 100 ದಿನ ಮೊದಲಿನಿಂದ್ಲೇ ಆಚರಿಸೋಕೆ ಶುರುವಿಟ್ಕೊಳ್ತಾರೆ. ಆದ್ರೆ ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನ 50 ದಿನ ಇರುವಂತೆ ಸಂಭ್ರಮಿಸಲು ಶುರು ಮಾಡಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳನ್ನ ಅಗಲಿ 11 ವರ್ಷಗಳಾಗಿವೆ. ಆದ್ರೂ ಅಭಿಮಾನಿಗಳ ಜನಮಾನಸದಿಂದ ಡಾ.ವಿಷ್ಣುವರ್ಧನ್ ಮರೆಯಾಗಿಲ್ಲ. ಒಂದ್ವೇಳೆ ವಿಷ್ಣು ದಾದಾ ಇದ್ದಿದ್ದರೆ ಇದೇ ಸೆಪ್ಟೆಂಬರ್ 18ರಂದು 70ನೇ ಜನ್ಮದಿನವನ್ನ ಆಚರಿಸಿಕೊಳ್ಳುತ್ತಿದ್ದರು. ಆದ್ರೀಗ ಅವನ ದೈಹಿಕ ಅನುಪಸ್ಥಿತಿಯಲ್ಲಿ ಅಭಿಮಾನಿಗಳೇ ಹುಟ್ಟುಹಬ್ಬವನ್ನ ಆಚರಿಸೋಕೆ ಸಜ್ಜಾಗಿದ್ದಾರೆ. ಹೀಗಾಗಿ ನಿರ್ದೇಶಕ ಕೃಷ್ಣ ತಮ್ಮ ಟ್ವಿಟರ್ ಖಾತೆಯಲ್ಲಿ 50 ಡೇಸ್ ಫಾರ್ ವಿಷ್ಣು ಬರ್ತ್​ಡೇ ಅನ್ನೋ ಪೋಸ್ಟರ್ ಅನ್ನ ಹಂಚಿಕೊಂಡಿದ್ದಾರೆ.

ಈ ಬಾರಿ ಸಾಹಸ ಸಿಂಹನ ಹುಟ್ಟುಹಬ್ಬವನ್ನ ಯಜಮಾನ್ರೋತ್ಸವ ಅಂತ ಹೆಸರಿಸಿದ್ದು, ಅದ್ಧೂರಿಯಾಗಿ ಆಚರಿಸಿಲು ವಿಷ್ಣು ಅಭಿಮಾನಿಗಳು ಸಜ್ಜಾಗಿದ್ದಾರೆ. ಒಂದ್ಕಡೆ ವಿಷ್ಣು ದಾದಾ 70ನೇ ಹುಟ್ಟುಹಬ್ಬ ಅನ್ನೋದಾದ್ರೆ, ಇನ್ನೊಂದ್ಕಡೆ 50 ದಿನ ಮೊದಲಿಂದ್ಲೇ ಸಂಭ್ರಮ ಆರಂಭ ಆಗಿರೋದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Published On - 6:19 pm, Thu, 30 July 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?