AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಜಮಾನ್ರೋತ್ಸವಕ್ಕೆ 50 ದಿನ ಬಾಕಿ, ಅಭಿಮಾನಿಗಳ ಸಂಭ್ರಮ ಶುರು!

ಬೆಂಗಳೂರು: ದರ್ಶನ್, ಸುದೀಪ್, ಪುನೀತ್ ರಾಜಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನ 50, 100 ದಿನ ಮೊದಲಿನಿಂದ್ಲೇ ಆಚರಿಸೋಕೆ ಶುರುವಿಟ್ಕೊಳ್ತಾರೆ. ಆದ್ರೆ ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನ 50 ದಿನ ಇರುವಂತೆ ಸಂಭ್ರಮಿಸಲು ಶುರು ಮಾಡಿದ್ದಾರೆ. ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳನ್ನ ಅಗಲಿ 11 ವರ್ಷಗಳಾಗಿವೆ. ಆದ್ರೂ ಅಭಿಮಾನಿಗಳ ಜನಮಾನಸದಿಂದ ಡಾ.ವಿಷ್ಣುವರ್ಧನ್ ಮರೆಯಾಗಿಲ್ಲ. ಒಂದ್ವೇಳೆ ವಿಷ್ಣು ದಾದಾ ಇದ್ದಿದ್ದರೆ ಇದೇ ಸೆಪ್ಟೆಂಬರ್ 18ರಂದು 70ನೇ ಜನ್ಮದಿನವನ್ನ ಆಚರಿಸಿಕೊಳ್ಳುತ್ತಿದ್ದರು. ಆದ್ರೀಗ ಅವನ ದೈಹಿಕ […]

ಯಜಮಾನ್ರೋತ್ಸವಕ್ಕೆ 50 ದಿನ ಬಾಕಿ, ಅಭಿಮಾನಿಗಳ ಸಂಭ್ರಮ ಶುರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 30, 2020 | 9:06 PM

Share

ಬೆಂಗಳೂರು: ದರ್ಶನ್, ಸುದೀಪ್, ಪುನೀತ್ ರಾಜಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನ 50, 100 ದಿನ ಮೊದಲಿನಿಂದ್ಲೇ ಆಚರಿಸೋಕೆ ಶುರುವಿಟ್ಕೊಳ್ತಾರೆ. ಆದ್ರೆ ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನ 50 ದಿನ ಇರುವಂತೆ ಸಂಭ್ರಮಿಸಲು ಶುರು ಮಾಡಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳನ್ನ ಅಗಲಿ 11 ವರ್ಷಗಳಾಗಿವೆ. ಆದ್ರೂ ಅಭಿಮಾನಿಗಳ ಜನಮಾನಸದಿಂದ ಡಾ.ವಿಷ್ಣುವರ್ಧನ್ ಮರೆಯಾಗಿಲ್ಲ. ಒಂದ್ವೇಳೆ ವಿಷ್ಣು ದಾದಾ ಇದ್ದಿದ್ದರೆ ಇದೇ ಸೆಪ್ಟೆಂಬರ್ 18ರಂದು 70ನೇ ಜನ್ಮದಿನವನ್ನ ಆಚರಿಸಿಕೊಳ್ಳುತ್ತಿದ್ದರು. ಆದ್ರೀಗ ಅವನ ದೈಹಿಕ ಅನುಪಸ್ಥಿತಿಯಲ್ಲಿ ಅಭಿಮಾನಿಗಳೇ ಹುಟ್ಟುಹಬ್ಬವನ್ನ ಆಚರಿಸೋಕೆ ಸಜ್ಜಾಗಿದ್ದಾರೆ. ಹೀಗಾಗಿ ನಿರ್ದೇಶಕ ಕೃಷ್ಣ ತಮ್ಮ ಟ್ವಿಟರ್ ಖಾತೆಯಲ್ಲಿ 50 ಡೇಸ್ ಫಾರ್ ವಿಷ್ಣು ಬರ್ತ್​ಡೇ ಅನ್ನೋ ಪೋಸ್ಟರ್ ಅನ್ನ ಹಂಚಿಕೊಂಡಿದ್ದಾರೆ.

ಈ ಬಾರಿ ಸಾಹಸ ಸಿಂಹನ ಹುಟ್ಟುಹಬ್ಬವನ್ನ ಯಜಮಾನ್ರೋತ್ಸವ ಅಂತ ಹೆಸರಿಸಿದ್ದು, ಅದ್ಧೂರಿಯಾಗಿ ಆಚರಿಸಿಲು ವಿಷ್ಣು ಅಭಿಮಾನಿಗಳು ಸಜ್ಜಾಗಿದ್ದಾರೆ. ಒಂದ್ಕಡೆ ವಿಷ್ಣು ದಾದಾ 70ನೇ ಹುಟ್ಟುಹಬ್ಬ ಅನ್ನೋದಾದ್ರೆ, ಇನ್ನೊಂದ್ಕಡೆ 50 ದಿನ ಮೊದಲಿಂದ್ಲೇ ಸಂಭ್ರಮ ಆರಂಭ ಆಗಿರೋದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Published On - 6:19 pm, Thu, 30 July 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ