AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಜಮಾನ್ರೋತ್ಸವಕ್ಕೆ 50 ದಿನ ಬಾಕಿ, ಅಭಿಮಾನಿಗಳ ಸಂಭ್ರಮ ಶುರು!

ಬೆಂಗಳೂರು: ದರ್ಶನ್, ಸುದೀಪ್, ಪುನೀತ್ ರಾಜಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನ 50, 100 ದಿನ ಮೊದಲಿನಿಂದ್ಲೇ ಆಚರಿಸೋಕೆ ಶುರುವಿಟ್ಕೊಳ್ತಾರೆ. ಆದ್ರೆ ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನ 50 ದಿನ ಇರುವಂತೆ ಸಂಭ್ರಮಿಸಲು ಶುರು ಮಾಡಿದ್ದಾರೆ. ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳನ್ನ ಅಗಲಿ 11 ವರ್ಷಗಳಾಗಿವೆ. ಆದ್ರೂ ಅಭಿಮಾನಿಗಳ ಜನಮಾನಸದಿಂದ ಡಾ.ವಿಷ್ಣುವರ್ಧನ್ ಮರೆಯಾಗಿಲ್ಲ. ಒಂದ್ವೇಳೆ ವಿಷ್ಣು ದಾದಾ ಇದ್ದಿದ್ದರೆ ಇದೇ ಸೆಪ್ಟೆಂಬರ್ 18ರಂದು 70ನೇ ಜನ್ಮದಿನವನ್ನ ಆಚರಿಸಿಕೊಳ್ಳುತ್ತಿದ್ದರು. ಆದ್ರೀಗ ಅವನ ದೈಹಿಕ […]

ಯಜಮಾನ್ರೋತ್ಸವಕ್ಕೆ 50 ದಿನ ಬಾಕಿ, ಅಭಿಮಾನಿಗಳ ಸಂಭ್ರಮ ಶುರು!
ಸಾಧು ಶ್ರೀನಾಥ್​
|

Updated on:Jul 30, 2020 | 9:06 PM

Share

ಬೆಂಗಳೂರು: ದರ್ಶನ್, ಸುದೀಪ್, ಪುನೀತ್ ರಾಜಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನ 50, 100 ದಿನ ಮೊದಲಿನಿಂದ್ಲೇ ಆಚರಿಸೋಕೆ ಶುರುವಿಟ್ಕೊಳ್ತಾರೆ. ಆದ್ರೆ ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನ 50 ದಿನ ಇರುವಂತೆ ಸಂಭ್ರಮಿಸಲು ಶುರು ಮಾಡಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳನ್ನ ಅಗಲಿ 11 ವರ್ಷಗಳಾಗಿವೆ. ಆದ್ರೂ ಅಭಿಮಾನಿಗಳ ಜನಮಾನಸದಿಂದ ಡಾ.ವಿಷ್ಣುವರ್ಧನ್ ಮರೆಯಾಗಿಲ್ಲ. ಒಂದ್ವೇಳೆ ವಿಷ್ಣು ದಾದಾ ಇದ್ದಿದ್ದರೆ ಇದೇ ಸೆಪ್ಟೆಂಬರ್ 18ರಂದು 70ನೇ ಜನ್ಮದಿನವನ್ನ ಆಚರಿಸಿಕೊಳ್ಳುತ್ತಿದ್ದರು. ಆದ್ರೀಗ ಅವನ ದೈಹಿಕ ಅನುಪಸ್ಥಿತಿಯಲ್ಲಿ ಅಭಿಮಾನಿಗಳೇ ಹುಟ್ಟುಹಬ್ಬವನ್ನ ಆಚರಿಸೋಕೆ ಸಜ್ಜಾಗಿದ್ದಾರೆ. ಹೀಗಾಗಿ ನಿರ್ದೇಶಕ ಕೃಷ್ಣ ತಮ್ಮ ಟ್ವಿಟರ್ ಖಾತೆಯಲ್ಲಿ 50 ಡೇಸ್ ಫಾರ್ ವಿಷ್ಣು ಬರ್ತ್​ಡೇ ಅನ್ನೋ ಪೋಸ್ಟರ್ ಅನ್ನ ಹಂಚಿಕೊಂಡಿದ್ದಾರೆ.

ಈ ಬಾರಿ ಸಾಹಸ ಸಿಂಹನ ಹುಟ್ಟುಹಬ್ಬವನ್ನ ಯಜಮಾನ್ರೋತ್ಸವ ಅಂತ ಹೆಸರಿಸಿದ್ದು, ಅದ್ಧೂರಿಯಾಗಿ ಆಚರಿಸಿಲು ವಿಷ್ಣು ಅಭಿಮಾನಿಗಳು ಸಜ್ಜಾಗಿದ್ದಾರೆ. ಒಂದ್ಕಡೆ ವಿಷ್ಣು ದಾದಾ 70ನೇ ಹುಟ್ಟುಹಬ್ಬ ಅನ್ನೋದಾದ್ರೆ, ಇನ್ನೊಂದ್ಕಡೆ 50 ದಿನ ಮೊದಲಿಂದ್ಲೇ ಸಂಭ್ರಮ ಆರಂಭ ಆಗಿರೋದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Published On - 6:19 pm, Thu, 30 July 20

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್