AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

69ನೇ ಫಿಲಂಫೇರ್: ಪ್ರಶಸ್ತಿ ಗೆದ್ದ ಕನ್ನಡ ಸಿನಿಮಾಗಳ ಪಟ್ಟಿ

69ನೇ ಫಿಲಂಫೇರ್ ಪ್ರಶಸ್ತಿ ಗೆದ್ದ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ. ಹಲವು ಜನಪ್ರಿಯ ಸಿನಿಮಾಗಳು ನಾಮಿನೇಟ್ ಆಗಿದ್ದವು, ಹೆಚ್ಚಿನ ಪ್ರಶಸ್ತಿ ‘ಕಾಂತಾರ’ ಸಿನಿಮಾದ ಪಾಲಾಗಿದೆ.

69ನೇ ಫಿಲಂಫೇರ್: ಪ್ರಶಸ್ತಿ ಗೆದ್ದ ಕನ್ನಡ ಸಿನಿಮಾಗಳ ಪಟ್ಟಿ
ಮಂಜುನಾಥ ಸಿ.
|

Updated on: Jul 13, 2024 | 4:17 PM

Share

ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿಗಳಲ್ಲಿ ಒಂದು ಎನ್ನಲಾಗುವ ಫಿಲಂಫೇರ್ 69ನೇ ಸಾಲಿನ ಸಿನಿಮಾ ಪ್ರಶಸ್ತಿಗಳನ್ನು ಘೋಷಿಸಿದೆ. ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳ ಸಿನಿಮಾಗಳಿಗೆ ಆಯಾ ಭಾಷೆಯ ಸಿನಿಮಾಗಳೊಟ್ಟಿಗೆ ಹೋಲಿಸಿ ನೋಡಿ ಪ್ರಶಸ್ತಿ ಘೋಷಿಸಲಾಗಿದೆ. ಈ ಪ್ರಶಸ್ತಿ ಆನ್​ಲೈನ್ ಮತ ಹಾಗೂ ವಿಮರ್ಶಕರ ಆಧಾರದಲ್ಲಿ ನೀಡಲಾಗಿದೆ. ಕನ್ನಡದ ಕೆಲವು ಸಿನಿಮಾಗಳು ಪ್ರಶಸ್ತಿ ಪಡೆದುಕೊಂಡಿದ್ದು, ಹೆಚ್ಚಿನ ಪ್ರಶಸ್ತಿಗಳು ‘ಕಾಂತಾರ’ ಪಾಲಾಗಿವೆ.

ಅತ್ಯುತ್ತಮ ನಟ- ರಿಷಬ್ ಶೆಟ್ಟಿ (ಕಾಂತಾರ)

ಅತ್ಯುತ್ತಮ ನಟಿ- ಚೈತ್ರಾ ಆಚಾರ್ (ತಲೆ ದಂಡ)

ಅತ್ಯುತ್ತಮ ಸಿನಿಮಾ- ಕಾಂತಾರ

ಅತ್ಯುತ್ತಮ ನಿರ್ದೇಶಕ- ಕಿರಣ್ ರಾಜ್ (777 ಚಾರ್ಲಿ)

ಅತ್ಯುತ್ತಮ ನಟ ವಿಮರ್ಶಕರ ಆಯ್ಕೆ- ನವೀನ್ ಶಂಕರ್ (ಧರಣಿ ಮಂಡಲ ಮಧ್ಯದೊಳಗೆ)

ಅತ್ಯುತ್ತಮ ನಟಿ ವಿಮರ್ಶಕರ ಆಯ್ಕೆ- ಸಪ್ತಮಿ ಗೌಡ (ಕಾಂತಾರ)

ಅತ್ಯುತ್ತಮ ಸಿನಿಮಾ ವಿಮರ್ಶಕರ ಆಯ್ಕೆ- ಧರಣಿ ಮಂಡಲ ಮಧ್ಯದೊಳಗೆ

ಅತ್ಯುತ್ತಮ ಪೋಷಕ ನಟ- ಅಚ್ಯುತ್ ಕುಮಾರ್ (ಕಾಂತಾರ)

ಅತ್ಯುತ್ತಮ ಪೋಷಕ ನಟಿ- ಮಂಗಳ ಎನ್ (ತಲೆದಂಡ)

ಇದನ್ನೂ ಓದಿ: 69ನೇ ಫಿಲಂ ಫೇರ್ ಪ್ರಶಸ್ತಿ ಪಡೆದ ಬಾಲಿವುಡ್ ನಟರ ಪಟ್ಟಿ ಇಂತಿದೆ

ಅತ್ಯುತ್ತಮ ಸಂಗೀತ- ಅಜನೀಶ್ ಲೋಕನಾಥ್ (ಕಾಂತಾರ)

ಅತ್ಯುತ್ತಮ ಗೀತ ಸಾಹಿತ್ಯ- ವಿ ನಾಗೇಂದ್ರ ಪ್ರಸಾದ್ (ಬೆಳಕಿನ ಕವಿತೆ-ಬನಾರಸ್)

ಅತ್ಯುತ್ತಮ ಹಿನ್ನೆಲೆ ಗಾಯಕ- ವಿಘ್ನೇಶ್ (ವರಾಹ ರೂಪಂ-ಕಾಂತಾರ)

ಅತ್ಯುತ್ತಮ ಹಿನ್ನೆಲೆ ಗಾಯಕಿ- ಸುನಿಧಿ ಚೌಹಾಣ್ (ರಾ ರಾ ರಕ್ಕಮ್ಮ-ವಿಕ್ರಾಂತ್​ರೋಣ)

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​