AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

69ನೇ ಫಿಲಂಫೇರ್: ಪ್ರಶಸ್ತಿ ಗೆದ್ದ ಕನ್ನಡ ಸಿನಿಮಾಗಳ ಪಟ್ಟಿ

69ನೇ ಫಿಲಂಫೇರ್ ಪ್ರಶಸ್ತಿ ಗೆದ್ದ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ. ಹಲವು ಜನಪ್ರಿಯ ಸಿನಿಮಾಗಳು ನಾಮಿನೇಟ್ ಆಗಿದ್ದವು, ಹೆಚ್ಚಿನ ಪ್ರಶಸ್ತಿ ‘ಕಾಂತಾರ’ ಸಿನಿಮಾದ ಪಾಲಾಗಿದೆ.

69ನೇ ಫಿಲಂಫೇರ್: ಪ್ರಶಸ್ತಿ ಗೆದ್ದ ಕನ್ನಡ ಸಿನಿಮಾಗಳ ಪಟ್ಟಿ
ಮಂಜುನಾಥ ಸಿ.
|

Updated on: Jul 13, 2024 | 4:17 PM

Share

ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿಗಳಲ್ಲಿ ಒಂದು ಎನ್ನಲಾಗುವ ಫಿಲಂಫೇರ್ 69ನೇ ಸಾಲಿನ ಸಿನಿಮಾ ಪ್ರಶಸ್ತಿಗಳನ್ನು ಘೋಷಿಸಿದೆ. ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳ ಸಿನಿಮಾಗಳಿಗೆ ಆಯಾ ಭಾಷೆಯ ಸಿನಿಮಾಗಳೊಟ್ಟಿಗೆ ಹೋಲಿಸಿ ನೋಡಿ ಪ್ರಶಸ್ತಿ ಘೋಷಿಸಲಾಗಿದೆ. ಈ ಪ್ರಶಸ್ತಿ ಆನ್​ಲೈನ್ ಮತ ಹಾಗೂ ವಿಮರ್ಶಕರ ಆಧಾರದಲ್ಲಿ ನೀಡಲಾಗಿದೆ. ಕನ್ನಡದ ಕೆಲವು ಸಿನಿಮಾಗಳು ಪ್ರಶಸ್ತಿ ಪಡೆದುಕೊಂಡಿದ್ದು, ಹೆಚ್ಚಿನ ಪ್ರಶಸ್ತಿಗಳು ‘ಕಾಂತಾರ’ ಪಾಲಾಗಿವೆ.

ಅತ್ಯುತ್ತಮ ನಟ- ರಿಷಬ್ ಶೆಟ್ಟಿ (ಕಾಂತಾರ)

ಅತ್ಯುತ್ತಮ ನಟಿ- ಚೈತ್ರಾ ಆಚಾರ್ (ತಲೆ ದಂಡ)

ಅತ್ಯುತ್ತಮ ಸಿನಿಮಾ- ಕಾಂತಾರ

ಅತ್ಯುತ್ತಮ ನಿರ್ದೇಶಕ- ಕಿರಣ್ ರಾಜ್ (777 ಚಾರ್ಲಿ)

ಅತ್ಯುತ್ತಮ ನಟ ವಿಮರ್ಶಕರ ಆಯ್ಕೆ- ನವೀನ್ ಶಂಕರ್ (ಧರಣಿ ಮಂಡಲ ಮಧ್ಯದೊಳಗೆ)

ಅತ್ಯುತ್ತಮ ನಟಿ ವಿಮರ್ಶಕರ ಆಯ್ಕೆ- ಸಪ್ತಮಿ ಗೌಡ (ಕಾಂತಾರ)

ಅತ್ಯುತ್ತಮ ಸಿನಿಮಾ ವಿಮರ್ಶಕರ ಆಯ್ಕೆ- ಧರಣಿ ಮಂಡಲ ಮಧ್ಯದೊಳಗೆ

ಅತ್ಯುತ್ತಮ ಪೋಷಕ ನಟ- ಅಚ್ಯುತ್ ಕುಮಾರ್ (ಕಾಂತಾರ)

ಅತ್ಯುತ್ತಮ ಪೋಷಕ ನಟಿ- ಮಂಗಳ ಎನ್ (ತಲೆದಂಡ)

ಇದನ್ನೂ ಓದಿ: 69ನೇ ಫಿಲಂ ಫೇರ್ ಪ್ರಶಸ್ತಿ ಪಡೆದ ಬಾಲಿವುಡ್ ನಟರ ಪಟ್ಟಿ ಇಂತಿದೆ

ಅತ್ಯುತ್ತಮ ಸಂಗೀತ- ಅಜನೀಶ್ ಲೋಕನಾಥ್ (ಕಾಂತಾರ)

ಅತ್ಯುತ್ತಮ ಗೀತ ಸಾಹಿತ್ಯ- ವಿ ನಾಗೇಂದ್ರ ಪ್ರಸಾದ್ (ಬೆಳಕಿನ ಕವಿತೆ-ಬನಾರಸ್)

ಅತ್ಯುತ್ತಮ ಹಿನ್ನೆಲೆ ಗಾಯಕ- ವಿಘ್ನೇಶ್ (ವರಾಹ ರೂಪಂ-ಕಾಂತಾರ)

ಅತ್ಯುತ್ತಮ ಹಿನ್ನೆಲೆ ಗಾಯಕಿ- ಸುನಿಧಿ ಚೌಹಾಣ್ (ರಾ ರಾ ರಕ್ಕಮ್ಮ-ವಿಕ್ರಾಂತ್​ರೋಣ)

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ!
ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ!
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ