AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​ ಮಗಳಿಗೆ ಖಿನ್ನತೆಯಂತೆ! ಅದಕ್ಕೆ ಕಂಗನಾ ಹೇಳಿದ್ದೇನು ಗೊತ್ತಾ?

ಮುಂಬೈ: ಖ್ಯಾತ ಬಾಲಿವುಡ್​ ನಟ ಆಮಿರ್​ ಖಾನ್​ ಪುತ್ರಿ ಐರಾ ತಾನೂ ಸಹ ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್​ ಮಾಡಿದ್ದಾರೆ. ಈಗ ನನ್ನ ಮನಸ್ಥಿತಿ ತುಸು ಚೇತರಿಸಿಕೊಂಡಿದೆ. ಕಳೆದ ಒಂದು ವರ್ಷದಿಂದ ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬಯಸಿದೆ. ಹಾಗಾಗಿ, ಈ ವಿಡಿಯೋ ಮುಖಾಂತರ ಜನರಿಗೆ ಖಿನ್ನತೆಯ ಬಗ್ಗೆ ತಿಳಿಹೇಳಲು ಬಯಸುತ್ತೇನೆ ಎಂದು […]

ಆಮಿರ್​ ಖಾನ್​ ಮಗಳಿಗೆ ಖಿನ್ನತೆಯಂತೆ! ಅದಕ್ಕೆ ಕಂಗನಾ ಹೇಳಿದ್ದೇನು ಗೊತ್ತಾ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 12, 2020 | 3:43 PM

ಮುಂಬೈ: ಖ್ಯಾತ ಬಾಲಿವುಡ್​ ನಟ ಆಮಿರ್​ ಖಾನ್​ ಪುತ್ರಿ ಐರಾ ತಾನೂ ಸಹ ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್​ ಮಾಡಿದ್ದಾರೆ.

ಈಗ ನನ್ನ ಮನಸ್ಥಿತಿ ತುಸು ಚೇತರಿಸಿಕೊಂಡಿದೆ. ಕಳೆದ ಒಂದು ವರ್ಷದಿಂದ ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬಯಸಿದೆ. ಹಾಗಾಗಿ, ಈ ವಿಡಿಯೋ ಮುಖಾಂತರ ಜನರಿಗೆ ಖಿನ್ನತೆಯ ಬಗ್ಗೆ ತಿಳಿಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ‘ನಾನು 16 ವರ್ಷದವಳಾಗಿದ್ದಾಗ ನನ್ನ ಮೇಲೆ ಹಲ್ಲೆ ನಡೆಸಲಾಗಿತ್ತು’ ಇನ್ನು ಐರಾ ಖಾನ್​ರ ವಿಡಿಯೋಗೆ ನಟಿ ಕಂಗನಾ ರಣೌತ್​ ಪ್ರತಿಕ್ರಿಯಿಸಿದ್ದು ತಮ್ಮ ವೈಯಕ್ತಿಕ ಅನುಭವಗಳನ್ನು ಸಹ ಹಂಚಿಕೊಂಡರು. ನಾನು 16 ವರ್ಷದವಳಾಗಿದ್ದಾಗ ನನ್ನ ಮೇಲೆ ಹಲ್ಲೆ ನಡೆಸಲಾಗಿತ್ತು. ಜೊತೆಗೆ, ನನ್ನ ಸಹೋದರಿಯ ಮೇಲೆ ಕಿಡಿಗೇಡಿಗಳು ಌಸಿಡ್​ ಎರಚಿದ್ದರಿಂದ ನಾನು ಆಕೆಯನ್ನು ಸಹ ನೋಡಿಕೊಳ್ಳಬೇಕಾಗಿತ್ತು. ಇದೆಲ್ಲವೂ ನಾನು ಮಾಧ್ಯಮಗಳ ಸಿಟ್ಟಿನ ನಡುವೆ ಎದುರಿಸಿದೆ ಎಂದು ತಮ್ಮ ಟ್ವಿಟರ್​ ಖಾತೆಯಲ್ಲಿ ಹೇಳಿದ್ದಾರೆ.

ಐರಾ ಒಡೆದ ಕುಟುಂಬದಿಂದ ಬಂದವಳು.. ಖಿನ್ನತೆ ಸಹಜ ಜೊತೆಗೆ, ಖಿನ್ನತೆಗೆ ಒಳಗಾಗಲು ಹಲವಾರು ಕಾರಣಗಳಿರುತ್ತದೆ. ಹಾಗಾಗಿ, ಸಾಂಪ್ರದಾಯಿಕ ಕುಟುಂಬಗಳಿರುವುದು ಬಹುಮುಖ್ಯ. ಅದಕ್ಕಿಂತ ಮುಖ್ಯವಾಗಿ ಆಮಿರ್​ ಖಾನ್​ ಪುತ್ರಿ ಐರಾ ಒಡೆದ ಕುಟುಂಬದಿಂದ ಬಂದವಳು. ಬೆಳೆಯುತ್ತಾ ಬೆಳೆಯುತ್ತಾ ಖಿನ್ನತೆ.. ಇದೆಲ್ಲ ಸಾಮಾನ್ಯ ಎಂದು World Mental Health Day ಸಂದರ್ಭದಲ್ಲಿ ಹೇಳಿದ್ದಾರೆ.

ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್