AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​ ಮಗಳಿಗೆ ಖಿನ್ನತೆಯಂತೆ! ಅದಕ್ಕೆ ಕಂಗನಾ ಹೇಳಿದ್ದೇನು ಗೊತ್ತಾ?

ಮುಂಬೈ: ಖ್ಯಾತ ಬಾಲಿವುಡ್​ ನಟ ಆಮಿರ್​ ಖಾನ್​ ಪುತ್ರಿ ಐರಾ ತಾನೂ ಸಹ ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್​ ಮಾಡಿದ್ದಾರೆ. ಈಗ ನನ್ನ ಮನಸ್ಥಿತಿ ತುಸು ಚೇತರಿಸಿಕೊಂಡಿದೆ. ಕಳೆದ ಒಂದು ವರ್ಷದಿಂದ ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬಯಸಿದೆ. ಹಾಗಾಗಿ, ಈ ವಿಡಿಯೋ ಮುಖಾಂತರ ಜನರಿಗೆ ಖಿನ್ನತೆಯ ಬಗ್ಗೆ ತಿಳಿಹೇಳಲು ಬಯಸುತ್ತೇನೆ ಎಂದು […]

ಆಮಿರ್​ ಖಾನ್​ ಮಗಳಿಗೆ ಖಿನ್ನತೆಯಂತೆ! ಅದಕ್ಕೆ ಕಂಗನಾ ಹೇಳಿದ್ದೇನು ಗೊತ್ತಾ?
KUSHAL V
| Edited By: |

Updated on: Oct 12, 2020 | 3:43 PM

Share

ಮುಂಬೈ: ಖ್ಯಾತ ಬಾಲಿವುಡ್​ ನಟ ಆಮಿರ್​ ಖಾನ್​ ಪುತ್ರಿ ಐರಾ ತಾನೂ ಸಹ ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್​ ಮಾಡಿದ್ದಾರೆ.

ಈಗ ನನ್ನ ಮನಸ್ಥಿತಿ ತುಸು ಚೇತರಿಸಿಕೊಂಡಿದೆ. ಕಳೆದ ಒಂದು ವರ್ಷದಿಂದ ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬಯಸಿದೆ. ಹಾಗಾಗಿ, ಈ ವಿಡಿಯೋ ಮುಖಾಂತರ ಜನರಿಗೆ ಖಿನ್ನತೆಯ ಬಗ್ಗೆ ತಿಳಿಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ‘ನಾನು 16 ವರ್ಷದವಳಾಗಿದ್ದಾಗ ನನ್ನ ಮೇಲೆ ಹಲ್ಲೆ ನಡೆಸಲಾಗಿತ್ತು’ ಇನ್ನು ಐರಾ ಖಾನ್​ರ ವಿಡಿಯೋಗೆ ನಟಿ ಕಂಗನಾ ರಣೌತ್​ ಪ್ರತಿಕ್ರಿಯಿಸಿದ್ದು ತಮ್ಮ ವೈಯಕ್ತಿಕ ಅನುಭವಗಳನ್ನು ಸಹ ಹಂಚಿಕೊಂಡರು. ನಾನು 16 ವರ್ಷದವಳಾಗಿದ್ದಾಗ ನನ್ನ ಮೇಲೆ ಹಲ್ಲೆ ನಡೆಸಲಾಗಿತ್ತು. ಜೊತೆಗೆ, ನನ್ನ ಸಹೋದರಿಯ ಮೇಲೆ ಕಿಡಿಗೇಡಿಗಳು ಌಸಿಡ್​ ಎರಚಿದ್ದರಿಂದ ನಾನು ಆಕೆಯನ್ನು ಸಹ ನೋಡಿಕೊಳ್ಳಬೇಕಾಗಿತ್ತು. ಇದೆಲ್ಲವೂ ನಾನು ಮಾಧ್ಯಮಗಳ ಸಿಟ್ಟಿನ ನಡುವೆ ಎದುರಿಸಿದೆ ಎಂದು ತಮ್ಮ ಟ್ವಿಟರ್​ ಖಾತೆಯಲ್ಲಿ ಹೇಳಿದ್ದಾರೆ.

ಐರಾ ಒಡೆದ ಕುಟುಂಬದಿಂದ ಬಂದವಳು.. ಖಿನ್ನತೆ ಸಹಜ ಜೊತೆಗೆ, ಖಿನ್ನತೆಗೆ ಒಳಗಾಗಲು ಹಲವಾರು ಕಾರಣಗಳಿರುತ್ತದೆ. ಹಾಗಾಗಿ, ಸಾಂಪ್ರದಾಯಿಕ ಕುಟುಂಬಗಳಿರುವುದು ಬಹುಮುಖ್ಯ. ಅದಕ್ಕಿಂತ ಮುಖ್ಯವಾಗಿ ಆಮಿರ್​ ಖಾನ್​ ಪುತ್ರಿ ಐರಾ ಒಡೆದ ಕುಟುಂಬದಿಂದ ಬಂದವಳು. ಬೆಳೆಯುತ್ತಾ ಬೆಳೆಯುತ್ತಾ ಖಿನ್ನತೆ.. ಇದೆಲ್ಲ ಸಾಮಾನ್ಯ ಎಂದು World Mental Health Day ಸಂದರ್ಭದಲ್ಲಿ ಹೇಳಿದ್ದಾರೆ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ