ಮೊದಲ ಅವಾರ್ಡ್​​ ತಂದು ಅಪ್ಪನ ಫೋಟೋ ಮುಂದೆ ಇರಿಸಿದ ಅಭಿಷೇಕ್​ ಅಂಬರೀಷ್​; ಸುಮಲತಾ ಮೊಗದಲ್ಲಿ ಸಂಭ್ರಮ

‘ಅಮರ್​’ ಚಿತ್ರದಲ್ಲಿನ ಅಭಿನಯಕ್ಕಾಗಿ ಅಭಿಷೇಕ್​ ಅಂಬರೀಷ್​ ಅವರಿಗೆ ಸೈಮಾ ಸಮಾರಂಭದಲ್ಲಿ ‘ಅತ್ಯುತ್ತಮ ಹೊಸ ನಟ’ ಪ್ರಶಸ್ತಿ ಸಿಕ್ಕಿದೆ. ಆ ಖುಷಿಯನ್ನು ಸುಮಲತಾ ಅಂಬರೀಷ್​ ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

| Updated By: ಮದನ್​ ಕುಮಾರ್​

Updated on: Sep 20, 2021 | 1:46 PM

ಹೈದರಾಬಾದ್​ನಲ್ಲಿ ನಡೆದ ಅದ್ದೂರಿ ಸೈಮಾ ಸಮಾರಂಭದಲ್ಲಿ ‘ಅತ್ಯುತ್ತಮ ಹೊಸ ನಟ’ ಪ್ರಶಸ್ತಿ ಪಡೆದ ಅಭಿಷೇಕ್​ ಅಂಬರೀಷ್​ ಅವರು ಈ ಪ್ರಶಸ್ತಿಯನ್ನು ಅಪ್ಪನ ಫೋಟೋದ ಮುಂದಿರಿಸಿ ಖುಷಿಪಟ್ಟಿದ್ದಾರೆ. ಎಲ್ಲರಿಂದ ಅವರಿಗೆ ಅಭಿನಂದನೆ ಸಲ್ಲಿಕೆ ಆಗುತ್ತಿದೆ.

Abhishek Ambareesh receives his first SIIMA award: Sumalatha shares photos with pride

1 / 5
ಮಗನಿಗೆ ಸಿಕ್ಕ ಮೊದಲ ಅವಾರ್ಡ್​ ಬಗ್ಗೆ ಸುಮಲತಾ ಅಂಬರೀಷ್​ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭಿಷೇಕ್​ ಜೊತೆ ಸುಮಲತಾ ಕೂಡ ಭಾಗವಹಿಸಿದ್ದರು. ಸಂಭ್ರಮದ ಕ್ಷಣಕ್ಕೆ ಅವರೂ ಸಾಕ್ಷಿಯಾದರು.

Abhishek Ambareesh receives his first SIIMA award: Sumalatha shares photos with pride

2 / 5
‘ಮಗನಿಗೆ ಮೊದಲ ಅವಾರ್ಡ್​ ಸಿಕ್ಕಿದ್ದಕ್ಕೆ ಹೆಮ್ಮೆ ಮತ್ತು ಸಂತಸ ಆಗುತ್ತಿದೆ. ಅಂಬರೀಷ್​ ಇನ್ನೂ ಹೆಚ್ಚು ಹೆಮ್ಮೆ ಪಡುತ್ತಿದ್ದರು’ ಎಂದು ಸುಮಲತಾ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಅಭಿಷೇಕ್​ ಅವರು ಸೂರಿ ನಿರ್ದೇಶನದ ಬ್ಯಾಡ್​ ಮ್ಯಾನರ್ಸ್​ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ಮಗನಿಗೆ ಮೊದಲ ಅವಾರ್ಡ್​ ಸಿಕ್ಕಿದ್ದಕ್ಕೆ ಹೆಮ್ಮೆ ಮತ್ತು ಸಂತಸ ಆಗುತ್ತಿದೆ. ಅಂಬರೀಷ್​ ಇನ್ನೂ ಹೆಚ್ಚು ಹೆಮ್ಮೆ ಪಡುತ್ತಿದ್ದರು’ ಎಂದು ಸುಮಲತಾ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಅಭಿಷೇಕ್​ ಅವರು ಸೂರಿ ನಿರ್ದೇಶನದ ಬ್ಯಾಡ್​ ಮ್ಯಾನರ್ಸ್​ ಚಿತ್ರದಲ್ಲಿ ನಟಿಸುತ್ತಿದ್ದಾರೆ.

3 / 5
ನಾಗಶೇಖರ್​ ನಿರ್ದೇಶನದ ‘ಅಮರ್​’ ಸಿನಿಮಾ ಮೂಲಕ ಅಭಿಷೇಕ್​ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಸಿನಿಮಾ ಬಿಡುಗಡೆ ಆಗುವುದಕ್ಕೂ ಮುನ್ನವೇ ಅಂಬರೀಷ್​ ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ.

ನಾಗಶೇಖರ್​ ನಿರ್ದೇಶನದ ‘ಅಮರ್​’ ಸಿನಿಮಾ ಮೂಲಕ ಅಭಿಷೇಕ್​ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಸಿನಿಮಾ ಬಿಡುಗಡೆ ಆಗುವುದಕ್ಕೂ ಮುನ್ನವೇ ಅಂಬರೀಷ್​ ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ.

4 / 5
ಸೈಮಾ ಸಮಾರಂಭದಲ್ಲಿ ಸುಮಲತಾ ಅಂಬರೀಷ್​ ಜೊತೆಗೆ ಅವರ ಸ್ನೇಹಿತೆಯರು ಸಾಥ್​ ನೀಡಿದರು. ಎಲ್ಲರ ಜೊತೆ ಸುಮಲತಾ ಸೆಲ್ಫೀ ಕ್ಲಿಕ್ಕಿಸಿಕೊಂಡರು. ತಮ್ಮ ಮಗನ ಬಗ್ಗೆ ಸ್ನೇಹಿತೆಯರಿಂದ ಮೆಚ್ಚುಗೆ ಕೇಳಿಬಂದಿರುವುದಕ್ಕೆ ಅವರು ಖುಷಿ ಆಗಿದ್ದಾರೆ.

ಸೈಮಾ ಸಮಾರಂಭದಲ್ಲಿ ಸುಮಲತಾ ಅಂಬರೀಷ್​ ಜೊತೆಗೆ ಅವರ ಸ್ನೇಹಿತೆಯರು ಸಾಥ್​ ನೀಡಿದರು. ಎಲ್ಲರ ಜೊತೆ ಸುಮಲತಾ ಸೆಲ್ಫೀ ಕ್ಲಿಕ್ಕಿಸಿಕೊಂಡರು. ತಮ್ಮ ಮಗನ ಬಗ್ಗೆ ಸ್ನೇಹಿತೆಯರಿಂದ ಮೆಚ್ಚುಗೆ ಕೇಳಿಬಂದಿರುವುದಕ್ಕೆ ಅವರು ಖುಷಿ ಆಗಿದ್ದಾರೆ.

5 / 5
Follow us
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ