AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಅವಾರ್ಡ್​​ ತಂದು ಅಪ್ಪನ ಫೋಟೋ ಮುಂದೆ ಇರಿಸಿದ ಅಭಿಷೇಕ್​ ಅಂಬರೀಷ್​; ಸುಮಲತಾ ಮೊಗದಲ್ಲಿ ಸಂಭ್ರಮ

‘ಅಮರ್​’ ಚಿತ್ರದಲ್ಲಿನ ಅಭಿನಯಕ್ಕಾಗಿ ಅಭಿಷೇಕ್​ ಅಂಬರೀಷ್​ ಅವರಿಗೆ ಸೈಮಾ ಸಮಾರಂಭದಲ್ಲಿ ‘ಅತ್ಯುತ್ತಮ ಹೊಸ ನಟ’ ಪ್ರಶಸ್ತಿ ಸಿಕ್ಕಿದೆ. ಆ ಖುಷಿಯನ್ನು ಸುಮಲತಾ ಅಂಬರೀಷ್​ ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Sep 20, 2021 | 1:46 PM

Share
ಹೈದರಾಬಾದ್​ನಲ್ಲಿ ನಡೆದ ಅದ್ದೂರಿ ಸೈಮಾ ಸಮಾರಂಭದಲ್ಲಿ ‘ಅತ್ಯುತ್ತಮ ಹೊಸ ನಟ’ ಪ್ರಶಸ್ತಿ ಪಡೆದ ಅಭಿಷೇಕ್​ ಅಂಬರೀಷ್​ ಅವರು ಈ ಪ್ರಶಸ್ತಿಯನ್ನು ಅಪ್ಪನ ಫೋಟೋದ ಮುಂದಿರಿಸಿ ಖುಷಿಪಟ್ಟಿದ್ದಾರೆ. ಎಲ್ಲರಿಂದ ಅವರಿಗೆ ಅಭಿನಂದನೆ ಸಲ್ಲಿಕೆ ಆಗುತ್ತಿದೆ.

Abhishek Ambareesh receives his first SIIMA award: Sumalatha shares photos with pride

1 / 5
ಮಗನಿಗೆ ಸಿಕ್ಕ ಮೊದಲ ಅವಾರ್ಡ್​ ಬಗ್ಗೆ ಸುಮಲತಾ ಅಂಬರೀಷ್​ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭಿಷೇಕ್​ ಜೊತೆ ಸುಮಲತಾ ಕೂಡ ಭಾಗವಹಿಸಿದ್ದರು. ಸಂಭ್ರಮದ ಕ್ಷಣಕ್ಕೆ ಅವರೂ ಸಾಕ್ಷಿಯಾದರು.

Abhishek Ambareesh receives his first SIIMA award: Sumalatha shares photos with pride

2 / 5
‘ಮಗನಿಗೆ ಮೊದಲ ಅವಾರ್ಡ್​ ಸಿಕ್ಕಿದ್ದಕ್ಕೆ ಹೆಮ್ಮೆ ಮತ್ತು ಸಂತಸ ಆಗುತ್ತಿದೆ. ಅಂಬರೀಷ್​ ಇನ್ನೂ ಹೆಚ್ಚು ಹೆಮ್ಮೆ ಪಡುತ್ತಿದ್ದರು’ ಎಂದು ಸುಮಲತಾ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಅಭಿಷೇಕ್​ ಅವರು ಸೂರಿ ನಿರ್ದೇಶನದ ಬ್ಯಾಡ್​ ಮ್ಯಾನರ್ಸ್​ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ಮಗನಿಗೆ ಮೊದಲ ಅವಾರ್ಡ್​ ಸಿಕ್ಕಿದ್ದಕ್ಕೆ ಹೆಮ್ಮೆ ಮತ್ತು ಸಂತಸ ಆಗುತ್ತಿದೆ. ಅಂಬರೀಷ್​ ಇನ್ನೂ ಹೆಚ್ಚು ಹೆಮ್ಮೆ ಪಡುತ್ತಿದ್ದರು’ ಎಂದು ಸುಮಲತಾ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಅಭಿಷೇಕ್​ ಅವರು ಸೂರಿ ನಿರ್ದೇಶನದ ಬ್ಯಾಡ್​ ಮ್ಯಾನರ್ಸ್​ ಚಿತ್ರದಲ್ಲಿ ನಟಿಸುತ್ತಿದ್ದಾರೆ.

3 / 5
ನಾಗಶೇಖರ್​ ನಿರ್ದೇಶನದ ‘ಅಮರ್​’ ಸಿನಿಮಾ ಮೂಲಕ ಅಭಿಷೇಕ್​ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಸಿನಿಮಾ ಬಿಡುಗಡೆ ಆಗುವುದಕ್ಕೂ ಮುನ್ನವೇ ಅಂಬರೀಷ್​ ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ.

ನಾಗಶೇಖರ್​ ನಿರ್ದೇಶನದ ‘ಅಮರ್​’ ಸಿನಿಮಾ ಮೂಲಕ ಅಭಿಷೇಕ್​ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಸಿನಿಮಾ ಬಿಡುಗಡೆ ಆಗುವುದಕ್ಕೂ ಮುನ್ನವೇ ಅಂಬರೀಷ್​ ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ.

4 / 5
ಸೈಮಾ ಸಮಾರಂಭದಲ್ಲಿ ಸುಮಲತಾ ಅಂಬರೀಷ್​ ಜೊತೆಗೆ ಅವರ ಸ್ನೇಹಿತೆಯರು ಸಾಥ್​ ನೀಡಿದರು. ಎಲ್ಲರ ಜೊತೆ ಸುಮಲತಾ ಸೆಲ್ಫೀ ಕ್ಲಿಕ್ಕಿಸಿಕೊಂಡರು. ತಮ್ಮ ಮಗನ ಬಗ್ಗೆ ಸ್ನೇಹಿತೆಯರಿಂದ ಮೆಚ್ಚುಗೆ ಕೇಳಿಬಂದಿರುವುದಕ್ಕೆ ಅವರು ಖುಷಿ ಆಗಿದ್ದಾರೆ.

ಸೈಮಾ ಸಮಾರಂಭದಲ್ಲಿ ಸುಮಲತಾ ಅಂಬರೀಷ್​ ಜೊತೆಗೆ ಅವರ ಸ್ನೇಹಿತೆಯರು ಸಾಥ್​ ನೀಡಿದರು. ಎಲ್ಲರ ಜೊತೆ ಸುಮಲತಾ ಸೆಲ್ಫೀ ಕ್ಲಿಕ್ಕಿಸಿಕೊಂಡರು. ತಮ್ಮ ಮಗನ ಬಗ್ಗೆ ಸ್ನೇಹಿತೆಯರಿಂದ ಮೆಚ್ಚುಗೆ ಕೇಳಿಬಂದಿರುವುದಕ್ಕೆ ಅವರು ಖುಷಿ ಆಗಿದ್ದಾರೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು