AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿ ತರುಣ್​ನಿಂದ ಬಹಿರಂಗವಾಯ್ತು ಅನುಶ್ರೀ ಬಗೆಗಿನ ಸ್ಫೋಟಕ ಮಾಹಿತಿ!

ಮಂಗಳೂರು: ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ, ನಿರೂಪಕಿ ಅನುಶ್ರೀ ಅವರಿಗೆ ಸಹ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹೀಗಾಗಿ ಅನುಶ್ರೀ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಈ ನಡುವೆ ಬಂಧಿತ ಆರೋಪಿ ತರುಣ್‌ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ. ಹೌದು ವಿಚಾರಣೆ ವೇಳೆ ಬಂಧಿತ ಆರೋಪಿ ತರುಣ್‌ ಅನುಶ್ರೀ ಬಗ್ಗೆ ಕೆಲ ಮಾಹಿತಿಗಳನ್ನು ಬಾಯಿಬಿಟ್ಟಿದ್ದಾನೆ. ಅನುಶ್ರೀ ಕೂಡ ಡ್ರಗ್ ತಗೋಳ್ತಾ ಇದ್ಲು ಎಂದಿದ್ದಾನೆ. ಮೊದ ಮೊದಲು ಅನುಶ್ರೀ […]

ಆರೋಪಿ ತರುಣ್​ನಿಂದ ಬಹಿರಂಗವಾಯ್ತು ಅನುಶ್ರೀ ಬಗೆಗಿನ ಸ್ಫೋಟಕ ಮಾಹಿತಿ!
ಆಯೇಷಾ ಬಾನು
|

Updated on:Sep 25, 2020 | 8:27 AM

Share

ಮಂಗಳೂರು: ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ, ನಿರೂಪಕಿ ಅನುಶ್ರೀ ಅವರಿಗೆ ಸಹ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹೀಗಾಗಿ ಅನುಶ್ರೀ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಈ ನಡುವೆ ಬಂಧಿತ ಆರೋಪಿ ತರುಣ್‌ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ.

ಹೌದು ವಿಚಾರಣೆ ವೇಳೆ ಬಂಧಿತ ಆರೋಪಿ ತರುಣ್‌ ಅನುಶ್ರೀ ಬಗ್ಗೆ ಕೆಲ ಮಾಹಿತಿಗಳನ್ನು ಬಾಯಿಬಿಟ್ಟಿದ್ದಾನೆ. ಅನುಶ್ರೀ ಕೂಡ ಡ್ರಗ್ ತಗೋಳ್ತಾ ಇದ್ಲು ಎಂದಿದ್ದಾನೆ. ಮೊದ ಮೊದಲು ಅನುಶ್ರೀ ಕುಡಿತಾ ಇದ್ಲು, ಡ್ರಗ್ ತಗೋತಾ ಇರಲಿಲ್ಲ ಅಂತಾ ಹೇಳ್ತಾಯಿದ್ದ ತರುಣ್. ಪೊಲೀಸರ ತನಿಖೆ ಚುರುಕುಗೊಂಡ ಬಳಿಕ ಒದೋಂದೆ ಮಾಹಿತಿಯನ್ನು ಬಾಯ್ಬಿಡುತ್ತಿದ್ದಾನೆ.

ನಾವು ಡ್ರಗ್ ಪಾರ್ಟಿ ಮಾಡ್ತಾ ಇದ್ವಿ. ಅದ್ರಲ್ಲಿ ಅನುಶ್ರೀ ಕಿಕ್ಕೇರಿಸಿಕೊಳ್ತಾ ಇದ್ಲು ಅಂತಾ ಆರೋಪಿ ತರುಣ್ ರಾಜ್ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿದ್ದಾನೆ. ಮಂಗಳೂರು ಸಿಸಿಬಿ ಮತ್ತು ನಾರ್ಕೋಟಿಕ್ ನಿಂದ ಜಂಟಿ ತನಿಖೆ ನಡೆಯುತ್ತಿದೆ.

Published On - 8:25 am, Fri, 25 September 20

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?