AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿ ತರುಣ್​ನಿಂದ ಬಹಿರಂಗವಾಯ್ತು ಅನುಶ್ರೀ ಬಗೆಗಿನ ಸ್ಫೋಟಕ ಮಾಹಿತಿ!

ಮಂಗಳೂರು: ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ, ನಿರೂಪಕಿ ಅನುಶ್ರೀ ಅವರಿಗೆ ಸಹ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹೀಗಾಗಿ ಅನುಶ್ರೀ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಈ ನಡುವೆ ಬಂಧಿತ ಆರೋಪಿ ತರುಣ್‌ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ. ಹೌದು ವಿಚಾರಣೆ ವೇಳೆ ಬಂಧಿತ ಆರೋಪಿ ತರುಣ್‌ ಅನುಶ್ರೀ ಬಗ್ಗೆ ಕೆಲ ಮಾಹಿತಿಗಳನ್ನು ಬಾಯಿಬಿಟ್ಟಿದ್ದಾನೆ. ಅನುಶ್ರೀ ಕೂಡ ಡ್ರಗ್ ತಗೋಳ್ತಾ ಇದ್ಲು ಎಂದಿದ್ದಾನೆ. ಮೊದ ಮೊದಲು ಅನುಶ್ರೀ […]

ಆರೋಪಿ ತರುಣ್​ನಿಂದ ಬಹಿರಂಗವಾಯ್ತು ಅನುಶ್ರೀ ಬಗೆಗಿನ ಸ್ಫೋಟಕ ಮಾಹಿತಿ!
ಆಯೇಷಾ ಬಾನು
|

Updated on:Sep 25, 2020 | 8:27 AM

Share

ಮಂಗಳೂರು: ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ, ನಿರೂಪಕಿ ಅನುಶ್ರೀ ಅವರಿಗೆ ಸಹ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹೀಗಾಗಿ ಅನುಶ್ರೀ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಈ ನಡುವೆ ಬಂಧಿತ ಆರೋಪಿ ತರುಣ್‌ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ.

ಹೌದು ವಿಚಾರಣೆ ವೇಳೆ ಬಂಧಿತ ಆರೋಪಿ ತರುಣ್‌ ಅನುಶ್ರೀ ಬಗ್ಗೆ ಕೆಲ ಮಾಹಿತಿಗಳನ್ನು ಬಾಯಿಬಿಟ್ಟಿದ್ದಾನೆ. ಅನುಶ್ರೀ ಕೂಡ ಡ್ರಗ್ ತಗೋಳ್ತಾ ಇದ್ಲು ಎಂದಿದ್ದಾನೆ. ಮೊದ ಮೊದಲು ಅನುಶ್ರೀ ಕುಡಿತಾ ಇದ್ಲು, ಡ್ರಗ್ ತಗೋತಾ ಇರಲಿಲ್ಲ ಅಂತಾ ಹೇಳ್ತಾಯಿದ್ದ ತರುಣ್. ಪೊಲೀಸರ ತನಿಖೆ ಚುರುಕುಗೊಂಡ ಬಳಿಕ ಒದೋಂದೆ ಮಾಹಿತಿಯನ್ನು ಬಾಯ್ಬಿಡುತ್ತಿದ್ದಾನೆ.

ನಾವು ಡ್ರಗ್ ಪಾರ್ಟಿ ಮಾಡ್ತಾ ಇದ್ವಿ. ಅದ್ರಲ್ಲಿ ಅನುಶ್ರೀ ಕಿಕ್ಕೇರಿಸಿಕೊಳ್ತಾ ಇದ್ಲು ಅಂತಾ ಆರೋಪಿ ತರುಣ್ ರಾಜ್ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿದ್ದಾನೆ. ಮಂಗಳೂರು ಸಿಸಿಬಿ ಮತ್ತು ನಾರ್ಕೋಟಿಕ್ ನಿಂದ ಜಂಟಿ ತನಿಖೆ ನಡೆಯುತ್ತಿದೆ.

Published On - 8:25 am, Fri, 25 September 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!