AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿ ತರುಣ್​ನಿಂದ ಬಹಿರಂಗವಾಯ್ತು ಅನುಶ್ರೀ ಬಗೆಗಿನ ಸ್ಫೋಟಕ ಮಾಹಿತಿ!

ಮಂಗಳೂರು: ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ, ನಿರೂಪಕಿ ಅನುಶ್ರೀ ಅವರಿಗೆ ಸಹ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹೀಗಾಗಿ ಅನುಶ್ರೀ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಈ ನಡುವೆ ಬಂಧಿತ ಆರೋಪಿ ತರುಣ್‌ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ. ಹೌದು ವಿಚಾರಣೆ ವೇಳೆ ಬಂಧಿತ ಆರೋಪಿ ತರುಣ್‌ ಅನುಶ್ರೀ ಬಗ್ಗೆ ಕೆಲ ಮಾಹಿತಿಗಳನ್ನು ಬಾಯಿಬಿಟ್ಟಿದ್ದಾನೆ. ಅನುಶ್ರೀ ಕೂಡ ಡ್ರಗ್ ತಗೋಳ್ತಾ ಇದ್ಲು ಎಂದಿದ್ದಾನೆ. ಮೊದ ಮೊದಲು ಅನುಶ್ರೀ […]

ಆರೋಪಿ ತರುಣ್​ನಿಂದ ಬಹಿರಂಗವಾಯ್ತು ಅನುಶ್ರೀ ಬಗೆಗಿನ ಸ್ಫೋಟಕ ಮಾಹಿತಿ!
ಆಯೇಷಾ ಬಾನು
|

Updated on:Sep 25, 2020 | 8:27 AM

Share

ಮಂಗಳೂರು: ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ, ನಿರೂಪಕಿ ಅನುಶ್ರೀ ಅವರಿಗೆ ಸಹ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹೀಗಾಗಿ ಅನುಶ್ರೀ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಈ ನಡುವೆ ಬಂಧಿತ ಆರೋಪಿ ತರುಣ್‌ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ.

ಹೌದು ವಿಚಾರಣೆ ವೇಳೆ ಬಂಧಿತ ಆರೋಪಿ ತರುಣ್‌ ಅನುಶ್ರೀ ಬಗ್ಗೆ ಕೆಲ ಮಾಹಿತಿಗಳನ್ನು ಬಾಯಿಬಿಟ್ಟಿದ್ದಾನೆ. ಅನುಶ್ರೀ ಕೂಡ ಡ್ರಗ್ ತಗೋಳ್ತಾ ಇದ್ಲು ಎಂದಿದ್ದಾನೆ. ಮೊದ ಮೊದಲು ಅನುಶ್ರೀ ಕುಡಿತಾ ಇದ್ಲು, ಡ್ರಗ್ ತಗೋತಾ ಇರಲಿಲ್ಲ ಅಂತಾ ಹೇಳ್ತಾಯಿದ್ದ ತರುಣ್. ಪೊಲೀಸರ ತನಿಖೆ ಚುರುಕುಗೊಂಡ ಬಳಿಕ ಒದೋಂದೆ ಮಾಹಿತಿಯನ್ನು ಬಾಯ್ಬಿಡುತ್ತಿದ್ದಾನೆ.

ನಾವು ಡ್ರಗ್ ಪಾರ್ಟಿ ಮಾಡ್ತಾ ಇದ್ವಿ. ಅದ್ರಲ್ಲಿ ಅನುಶ್ರೀ ಕಿಕ್ಕೇರಿಸಿಕೊಳ್ತಾ ಇದ್ಲು ಅಂತಾ ಆರೋಪಿ ತರುಣ್ ರಾಜ್ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿದ್ದಾನೆ. ಮಂಗಳೂರು ಸಿಸಿಬಿ ಮತ್ತು ನಾರ್ಕೋಟಿಕ್ ನಿಂದ ಜಂಟಿ ತನಿಖೆ ನಡೆಯುತ್ತಿದೆ.

Published On - 8:25 am, Fri, 25 September 20

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!