AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿ ತರುಣ್​ನಿಂದ ಬಹಿರಂಗವಾಯ್ತು ಅನುಶ್ರೀ ಬಗೆಗಿನ ಸ್ಫೋಟಕ ಮಾಹಿತಿ!

ಮಂಗಳೂರು: ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ, ನಿರೂಪಕಿ ಅನುಶ್ರೀ ಅವರಿಗೆ ಸಹ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹೀಗಾಗಿ ಅನುಶ್ರೀ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಈ ನಡುವೆ ಬಂಧಿತ ಆರೋಪಿ ತರುಣ್‌ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ. ಹೌದು ವಿಚಾರಣೆ ವೇಳೆ ಬಂಧಿತ ಆರೋಪಿ ತರುಣ್‌ ಅನುಶ್ರೀ ಬಗ್ಗೆ ಕೆಲ ಮಾಹಿತಿಗಳನ್ನು ಬಾಯಿಬಿಟ್ಟಿದ್ದಾನೆ. ಅನುಶ್ರೀ ಕೂಡ ಡ್ರಗ್ ತಗೋಳ್ತಾ ಇದ್ಲು ಎಂದಿದ್ದಾನೆ. ಮೊದ ಮೊದಲು ಅನುಶ್ರೀ […]

ಆರೋಪಿ ತರುಣ್​ನಿಂದ ಬಹಿರಂಗವಾಯ್ತು ಅನುಶ್ರೀ ಬಗೆಗಿನ ಸ್ಫೋಟಕ ಮಾಹಿತಿ!
ಆಯೇಷಾ ಬಾನು
|

Updated on:Sep 25, 2020 | 8:27 AM

Share

ಮಂಗಳೂರು: ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ, ನಿರೂಪಕಿ ಅನುಶ್ರೀ ಅವರಿಗೆ ಸಹ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹೀಗಾಗಿ ಅನುಶ್ರೀ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಈ ನಡುವೆ ಬಂಧಿತ ಆರೋಪಿ ತರುಣ್‌ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ.

ಹೌದು ವಿಚಾರಣೆ ವೇಳೆ ಬಂಧಿತ ಆರೋಪಿ ತರುಣ್‌ ಅನುಶ್ರೀ ಬಗ್ಗೆ ಕೆಲ ಮಾಹಿತಿಗಳನ್ನು ಬಾಯಿಬಿಟ್ಟಿದ್ದಾನೆ. ಅನುಶ್ರೀ ಕೂಡ ಡ್ರಗ್ ತಗೋಳ್ತಾ ಇದ್ಲು ಎಂದಿದ್ದಾನೆ. ಮೊದ ಮೊದಲು ಅನುಶ್ರೀ ಕುಡಿತಾ ಇದ್ಲು, ಡ್ರಗ್ ತಗೋತಾ ಇರಲಿಲ್ಲ ಅಂತಾ ಹೇಳ್ತಾಯಿದ್ದ ತರುಣ್. ಪೊಲೀಸರ ತನಿಖೆ ಚುರುಕುಗೊಂಡ ಬಳಿಕ ಒದೋಂದೆ ಮಾಹಿತಿಯನ್ನು ಬಾಯ್ಬಿಡುತ್ತಿದ್ದಾನೆ.

ನಾವು ಡ್ರಗ್ ಪಾರ್ಟಿ ಮಾಡ್ತಾ ಇದ್ವಿ. ಅದ್ರಲ್ಲಿ ಅನುಶ್ರೀ ಕಿಕ್ಕೇರಿಸಿಕೊಳ್ತಾ ಇದ್ಲು ಅಂತಾ ಆರೋಪಿ ತರುಣ್ ರಾಜ್ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿದ್ದಾನೆ. ಮಂಗಳೂರು ಸಿಸಿಬಿ ಮತ್ತು ನಾರ್ಕೋಟಿಕ್ ನಿಂದ ಜಂಟಿ ತನಿಖೆ ನಡೆಯುತ್ತಿದೆ.

Published On - 8:25 am, Fri, 25 September 20

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!