AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಂತರ ಬಿಡುಗಡೆಯಾಗಿ ಯಶಸ್ವಿ 50 ದಿನ ಪೂರೈಸಿದ ಆ್ಯಕ್ಟ್- 1978

50 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಸಂಭ್ರಮವನ್ನು ಆಚರಿಸಲು ಆ್ಯಕ್ಟ್ 1978 ಚಿತ್ರತಂಡ ಮೈಸೂರಿನ ಮಲ್ಟಿಫ್ಲೆಕ್​ಗೆ ಭೇಟಿ ನೀಡಿತ್ತು ಎಂಬ ಮಾಹಿತಿ ದೊರೆತಿದೆ.

ಲಾಕ್​ಡೌನ್ ನಂತರ ಬಿಡುಗಡೆಯಾಗಿ ಯಶಸ್ವಿ 50 ದಿನ ಪೂರೈಸಿದ ಆ್ಯಕ್ಟ್- 1978
ಆ್ಯಕ್ಟ್ 1978 ಚಿತ್ರದ ಪೋಸ್ಟರ್
guruganesh bhat
|

Updated on:Jan 10, 2021 | 4:24 PM

Share

ಬೆಂಗಳೂರು: ಆ್ಯಕ್ಟ್ – 1978 ಸಿನಿಮಾ 50 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ಲಾಕ್​ಡೌನ್ ನಂತರ ಚಿತ್ರಮಂದಿರಗಳಲ್ಲಿ ತೆರೆಕಂಡ ದಕ್ಷಿಣ ಭಾರತದ ಮೊದಲ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಈಗಾಗಲೇ ಪಾತ್ರವಾಗಿರುವ ಆ್ಯಕ್ಟ್ – 1978 ಸಿನಿಮಾಗೆ ಇನ್ನೊಂದು ಹಿರಿಮೆ ಪಾತ್ರವಾಗಿದೆ. ನವೆಂಬರ್ 20 ರಂದು ತೆರೆ ಕಂಡಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ದೊರೆತಿತ್ತು.

50 ನೇ ದಿನದ ಸಂಭ್ರಮವನ್ನು ಆಚರಿಸಲು ಮೈಸೂರಿನ ಮಲ್ಟಿಫ್ಲೆಕ್ಸ್​ಗೆ ಚಿತ್ರತಂಡ ಭೇಟಿ ನೀಡಿತ್ತು. ಜತೆಗೆ, ಯಶಸ್ವಿ 50 ದಿನ ಪೂರೈಸಿದ ಕುರಿತು ತಮ್ಮ ಫೇಸ್​ಬುಕ್ ಖಾತೆಯಲ್ಲಿ ನಿರ್ದೇಶಕ ಮಂಸೋರೆ ಖುಷಿ ಹಂಚಿಕೊಂಡಿದ್ದಾರೆ. 50 ದಿನದ ಮೈಲಿಗಲ್ಲು ತಲುಪಿಸಿದ ಪ್ರತಿಯೊಬ್ಬ ಪ್ರೇಕ್ಷಕ ಪ್ರಭುವಿಗೂ ಹಾಗೂ ಪ್ರದರ್ಶಕರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಬರೆದಿರುವ ಅವರು, 50 ದಿನ ಪೂರೈಸಿದ ನಂತರ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಚಿತ್ರ ಮಂದಿರಗಳ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ಸಂಚಾರಿ ವಿಜಯ್ , ಯಜ್ಞಾ ಶೆಟ್ಟಿ, ದತ್ತಣ್ಣ, ಅವಿನಾಶ್, ಬಿ.ಸುರೇಶ್,ಶೋಭರಾಜ್, ಅಚ್ಯುತ್​ಕುಮಾರ್ ಮುಂತಾದವರು ನಟಿಸಿರುವ ಚಿತ್ರಕ್ಕೆ ಪ್ರೇಕ್ಷಕ ಪ್ರಭುಗಳಿಂದ ಶ್ಲಾಘನೆ  ವ್ಯಕ್ತವಾಗಿದೆ ಎಂಬುದು ಇಲ್ಲಿ ಉಲ್ಲೇಖನೀಯ.

ಸರ್ಕಾರಿ ಅಧಿಕಾರಿಗಳು ಸೌಜನ್ಯದಿಂದ ವರ್ತಿಸುವಂತೆ ಸರ್ಕಾರದಿಂದ ಸುತ್ತೋಲೆ

Published On - 4:17 pm, Sun, 10 January 21

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್