AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು: ನಟ ಅನಿರುದ್ಧ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭೇಟಿಯ ಬಳಿಕ ನಟ ಅನಿರುದ್ಧ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಬಳಕೆ ವಿಚಾರ ಕೇಳಿ ನನ್ನ ಮನಸ್ಸಿಗೆ ಬೇಜಾರಾಗುತ್ತಿದೆ. ನಮಗೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿಲ್ಲ. ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು. ಈ ದಂಧೆಯಿಂದ ಯುವ ಪೀಳಿಗೆಯನ್ನು ರಕ್ಷಿಸಬೇಕು ಎಂದು ಸಿಎಂ ಭೇಟಿಯ ಬಳಿಕ ನಟ ಅನಿರುದ್ಧ್ ಹೇಳಿದ್ದಾರೆ.

ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು: ನಟ ಅನಿರುದ್ಧ್
ನಟ ಅನಿರುದ್ಧ್: ಕಿರುತೆರೆಯಲ್ಲಿ ಹೆಚ್ಚು ಹೆಸರು ಮಾಡಿರುವ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಕೂಡ ಈ ಬಾರಿಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲಿದ್ದಾರಂತೆ.
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 09, 2020 | 1:57 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭೇಟಿಯ ಬಳಿಕ ನಟ ಅನಿರುದ್ಧ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಬಳಕೆ ವಿಚಾರ ಕೇಳಿ ನನ್ನ ಮನಸ್ಸಿಗೆ ಬೇಜಾರಾಗುತ್ತಿದೆ. ನಮಗೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿಲ್ಲ. ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು. ಈ ದಂಧೆಯಿಂದ ಯುವ ಪೀಳಿಗೆಯನ್ನು ರಕ್ಷಿಸಬೇಕು ಎಂದು ಸಿಎಂ ಭೇಟಿಯ ಬಳಿಕ ನಟ ಅನಿರುದ್ಧ್ ಹೇಳಿದ್ದಾರೆ.

Published On - 1:40 pm, Wed, 9 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು