AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು: ನಟ ಅನಿರುದ್ಧ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭೇಟಿಯ ಬಳಿಕ ನಟ ಅನಿರುದ್ಧ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಬಳಕೆ ವಿಚಾರ ಕೇಳಿ ನನ್ನ ಮನಸ್ಸಿಗೆ ಬೇಜಾರಾಗುತ್ತಿದೆ. ನಮಗೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿಲ್ಲ. ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು. ಈ ದಂಧೆಯಿಂದ ಯುವ ಪೀಳಿಗೆಯನ್ನು ರಕ್ಷಿಸಬೇಕು ಎಂದು ಸಿಎಂ ಭೇಟಿಯ ಬಳಿಕ ನಟ ಅನಿರುದ್ಧ್ ಹೇಳಿದ್ದಾರೆ.

ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು: ನಟ ಅನಿರುದ್ಧ್
ನಟ ಅನಿರುದ್ಧ್: ಕಿರುತೆರೆಯಲ್ಲಿ ಹೆಚ್ಚು ಹೆಸರು ಮಾಡಿರುವ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಕೂಡ ಈ ಬಾರಿಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲಿದ್ದಾರಂತೆ.
ಸಾಧು ಶ್ರೀನಾಥ್​
|

Updated on:Sep 09, 2020 | 1:57 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭೇಟಿಯ ಬಳಿಕ ನಟ ಅನಿರುದ್ಧ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಬಳಕೆ ವಿಚಾರ ಕೇಳಿ ನನ್ನ ಮನಸ್ಸಿಗೆ ಬೇಜಾರಾಗುತ್ತಿದೆ. ನಮಗೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿಲ್ಲ. ಜಗತ್ತಿನಲ್ಲಿಯೇ ಈ ಡ್ರಗ್ಸ್ ಮಾಫಿಯಾ ಇರಬಾರದು. ಈ ದಂಧೆಯಿಂದ ಯುವ ಪೀಳಿಗೆಯನ್ನು ರಕ್ಷಿಸಬೇಕು ಎಂದು ಸಿಎಂ ಭೇಟಿಯ ಬಳಿಕ ನಟ ಅನಿರುದ್ಧ್ ಹೇಳಿದ್ದಾರೆ.

Published On - 1:40 pm, Wed, 9 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ