AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avinash: ಸಾವಿನ ಕುರಿತು ಸುಳ್ಳುಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟ ಅವಿನಾಶ್

James Movie: ಸ್ಯಾಂಡಲ್​ವುಡ್ ಕಲಾವಿದ ಅವಿನಾಶ್ ನಿಧನದ ಕುರಿತು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅಂತಹ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಿರುವುದಾಗಿ ನಟ ಟಿವಿ9ಗೆ ಮಾಹಿತಿ ನೀಡಿದ್ದಾರೆ.

Avinash: ಸಾವಿನ ಕುರಿತು ಸುಳ್ಳುಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟ ಅವಿನಾಶ್
ನಟ ಅವಿನಾಶ್
TV9 Web
| Edited By: |

Updated on:Jan 05, 2022 | 6:28 PM

Share

ಸ್ಯಾಂಡಲ್​ವುಡ್ ಹಿರಿಯ ನಟ ಅವಿನಾಶ್ ತಮ್ಮ ಪಾತ್ರ ಪೋಷಣೆಯಿಂದ ಅಪಾರ ಅಭಿಮಾನಿ ಬಳಗ ಸಂಪಾದಿಸಿರುವ ನಟ. ಪೋಷಕ ಪಾತ್ರದಿಂದ ಹಿಡಿದು ಖಳನಾಯಕನ ಪಾತ್ರದವರೆಗೆ ಅವರು ಅಬ್ಬರಿಸಿದ್ದಾರೆ. ಕಲಾತ್ಮಕ ಚಿತ್ರಗಳಲ್ಲಿ ಬಣ್ಣಹಚ್ಚಿ ಅಪಾರ ಮನ್ನಣೆಯನ್ನೂ ಪಡೆದಿದ್ದಾರೆ. ಆದರೆ ಯಾರೋ ಕಿಡಿಗೇಡಿಗಳು ಅವಿನಾಶ್ ಇನ್ನಿಲ್ಲ ಎಂಬ ಸುದ್ದಿ ಹರಡಿಸಿದ್ದರು. ಇದು ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಈ ಕುರಿತು ನಟ ಅವಿನಾಶ್ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಈ ಕುರಿತು ಸೈಬರ್ ಕ್ರೈಂಗೆ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ.

ಅವಿನಾಶ್‌‌ ಸುಳ್ಳು ಸುದ್ದಿಯ ಕುರಿತು ಪ್ರತಿಕ್ರಿಯಿಸಿದ್ದು, ‘‘ಆರಾಮವಾಗಿದ್ದೇನೆ. ಬೆಳಗ್ಗೆ ವರ್ಕೌಟ್ ಮಾಡಿದ್ದೇನೆ’’ ಎಂದಿದ್ದಾರೆ. ಅಲ್ಲದೇ ಇಂತಹ ಸುದ್ದಿ ಹರಿದಾಡಿದ್ದರ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಿರುವುದಾಗಿಯೂ ನಟ ತಿಳಿಸಿದ್ದಾರೆ. ಈ ಮೂಲಕ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಲು ಮುಂದಾಗಿದ್ದಾರೆ.

ಜೇಮ್ಸ್ ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಿರುವ ಅವಿನಾಶ್: ಪ್ರಸ್ತುತ ‘ಜೇಮ್ಸ್’ ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಿರುವುದಾಗಿ ಅವಿನಾಶ್ ತಿಳಿಸಿದ್ದಾರೆ. ಪುನೀತ್ ನಟನೆಯ ಕೊನೆಯ ಚಿತ್ರ ಇದಾಗಿತ್ತು. ಇದೀಗ ಚಿತ್ರತಂಡ ಶೂಟಿಂಗ್ ನಡೆಸುತ್ತಿದ್ದು, ಚಿತ್ರ ಮುಕ್ತಾಯದ ಹಂತದಲ್ಲಿದೆ. ನಟ ಅವಿನಾಶ್ ಈ ಕುರಿತು ಮಾತನಾಡಿ, ಅಪ್ಪು ಇಲ್ಲದೇ ಶೂಟಿಂಗ್ ಮಾಡೋದು ಕಷ್ಟವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

Ek Love Ya: ಸ್ಯಾಂಡಲ್​ವುಡ್​ಗೆ ಕೊರೊನಾತಂಕ; ಬಹುನಿರೀಕ್ಷಿತ ‘ಏಕ್​ ಲವ್ ಯಾ’ ರಿಲೀಸ್ ಮುಂದೂಡಿಕೆ

ಮನೆಯಲ್ಲಿ ಕುಳಿತು ನೋಡಬಹುದು ‘ಪುಷ್ಪ’ ಚಿತ್ರ; ಅಮೇಜಾನ್​ ಪ್ರೈಮ್​ನಲ್ಲಿ ರಿಲೀಸ್​ಗೆ ದಿನಾಂಕ ನಿಗದಿ

Published On - 2:28 pm, Wed, 5 January 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ